ದರೋಡೆ ಗ್ಯಾಂಗ್ ನಡೆಸುತ್ತಿದ್ದ ಕರವೇ ಮುಖಂಡ ಅರೆಸ್ಟ್
Team Udayavani, Nov 20, 2017, 2:01 PM IST
ಬೆಂಗಳೂರು: ನಗರದ ಹಲಸೂರಿನ ಜೋಗುಪಾಳ್ಯದಲ್ಲಿ ದರೋಡೆ ಗ್ಯಾಂಗ್ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಮುಖಂಪನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವರುಣ್ ಅಲಿಯಾಸ್ ಚಿನ್ನಿ ಎಂದು ತಿಳಿದು ಬಂದಿದ್ದು,ಪ್ರವೀಣ್ ಶೆಟ್ಟಿ ಬಣದಲ್ಲಿ ಗುರುತಿಸಿಕೊಂಡಿದ್ದ. ಹಲಸೂರಿನಲ್ಲಿ ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದವರನ್ನುಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದ ಎನ್ನಲಾಗಿದೆ.
ಹಲಸೂರು ಮೆಟ್ರೋ ಸ್ಟೇಶನ್ ಬಳಿ ಐಟಿ ಉದ್ಯೋಗಿಯ ದರೋಡೆಪ್ರಕರಣ ದ ತನಿಖೆವೇಳೆ ಬಲೆಗೆ ಬಿದ್ದಿದ್ದಾನೆ.
ರಾತ್ರಿ ಉದ್ಯೋಗಿಯನ್ನು ಅಡ್ಡಗಟ್ಟಿ, ವಾಚ್, ಪರ್ಸ್, ಮೊಬೈಲ್ ದರೋಡೆ ಮಾಡಿ ಎಟಿಎಂನಿಂದ 4000 ರೂ ಡ್ರಾ ಮಾಡಿಸಿದ್ದ ಎನ್ನಲಾಗಿದೆ.
ವರುಣ್ ತನ್ನ ಕುಕೃತ್ಯಕ್ಕೆ ನಾಲ್ವರು ಸಹಚರರನ್ನೂ ನೇಮಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು