ಪುದು ಗ್ರಾ.ಪಂ.: ಹಕ್ಕುಪತ್ರ, ಸವಲತ್ತು ವಿತರಣೆ 


Team Udayavani, Nov 20, 2017, 3:39 PM IST

20-Nov-13.jpg

ಬಂಟ್ವಾಳ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಸುಭದ್ರ ಮತ್ತು ಸುಭಿಕ್ಷೆಯ ಜನಪರವಾದ ಆಡಳಿತ ನಡೆಸುವುದರ ಜತೆಗೆ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ ಎಲ್ಲ ಭರವಸೆ ಪೂರೈಸುವಲ್ಲಿ ಸಫಲವಾಗಿದೆ ಎಂದು ಆಹಾರ ಖಾತೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ನ. 19ರಂದು ಫರಂಗಿಪೇಟೆಯಲ್ಲಿ ಪುದು ಗ್ರಾ.ಪಂ. ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಸಮಬಾಳು, ಸಮಪಾಲು ಎನ್ನುವ ಧ್ಯೇಯವಾಕ್ಯದೊಂದಿಗೆ ನಿವೇಶನರಹಿತರಿಗೆ ಹಕ್ಕುಪತ್ರ ನೀಡಿ ಸಮಾಜದ ಕಟ್ಟಕಡೆಯ, ಶೋಷಿತ, ದುರ್ಬಲರು ಮತ್ತು ದಲಿತರು ನೆಮ್ಮದಿಯ ಜೀವನ ನಡೆಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದರು.

ಪುದು ಗ್ರಾ.ಪಂ. ಉಪಾಧ್ಯಕ್ಷ ಹಾಶೀರ್‌ ಪೆರಿಮಾರ್‌ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಸದಸ್ಯರಾದ ರವೀಂದ್ರ ಕಂಬಳಿ, ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ತಾ.ಪಂ. ಸದಸ್ಯೆ ಪದ್ಮಶ್ರೀ, ಗ್ರಾ.ಪಂ. ಸದಸ್ಯರಾದ ರಮ್ಲಾನ್‌ ಮಾರಿಪಳ್ಳ, ಜಾಹೀರ್‌, ಲಕ್ಷ್ಮೀ ಲಿಡಿಯೋ ಪಿಂಟೋ, ಜಾನಕಿ, ತಾ.ಪಂ. ಮಾಜಿ ಸದಸ್ಯ ಆಶಿಫ್‌ ಇಕ್ಬಾಲ್‌, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ಮಜಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಹನೀಫ್‌, ಮಾಜಿ ಉಪಾಧ್ಯಕ್ಷ ಮಹಮ್ಮದ್‌ ಭಾವ, ಹಿರಿಯರಾದ ಭಾಸ್ಕರ್‌ ರೈ, ಸಾಹಿತಿ ಮಹಮ್ಮದ್‌ ಮಾರಿಪಳ್ಳ, ಪಿಡಿಒ ಚಂದ್ರಾವತಿ, ಕಂದಾಯ ನಿರೀಕ್ಷಕ ರಾಮು, ಗ್ರಾಮಕರಣಿಕ ಪ್ರದೀಪ್‌ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಪ್ರಸ್ತಾವನೆ ನೀಡಿದರು. ಜಿ.ಪಂ. ಮಾಜಿ ಸದಸ್ಯ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಉಮ್ಮರ್‌ ಫಾರೂಕ್‌ ಸ್ವಾಗತಿಸಿ, ರಫೀಕ್‌ ಪೆರಿಮಾರ್‌ ವಂದಿಸಿದರು. ಮಹಮ್ಮದ್‌ ಗಜಲ್‌ ಕಾರ್ಯಕ್ರಮ ನಿರೂಪಿಸಿದರು. 150 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.

ಸವಲತ್ತು ತಲುಪಿಸಲು ಸಹಕರಿಸಿ
ಅನ್ನ ಭಾಗ್ಯದ ಮೂಲಕ ಬಡವರು ಸ್ವಾಭಿಮಾನದಿಂದ ಬದುಕುವಂತಾಗಿದೆ. ಗ್ರಾ.ಪಂಗಳಿಗೆ ಸರಕಾರ ನೀಡುವ ಎಲ್ಲ ಸವಲತ್ತುಗಳು ಜನಸಾಮಾನ್ಯರಿಗೆ ತಲುಪಲು ಪಂಚಾಯತ್‌ ಸದಸ್ಯರು ಮುತುವರ್ಜಿ ವಹಿಸಬೇಕು. ಸಕಾರಾತ್ಮಕ ಚಿಂತನೆಯ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಿ ನಕಾರಾತ್ಮಕ ಚಿಂತನೆಯ ಮೂಲಕ ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು. 
ಯು.ಟಿ. ಖಾದರ್‌,
ಆಹಾರ, ನಾಗರಿಕ ಪೂರೈಕೆ ಸಚಿವ 

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.