ಕಲ್ಯಾಣ್‌ನಲ್ಲಿ  ಸ್ವರಾಜ್‌ ಗ್ರೂಪ್‌ನ 5ನೇ ಶಾಖೆ ಆರಂಭ


Team Udayavani, Nov 21, 2017, 11:59 AM IST

19mum08.jpg

ಕಲ್ಯಾಣ್‌:  ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಸೇವಾನಿರತವಾಗಿರುವ ಆರ್ಥಿಕ ಹಾಗೂ ವಾಸ್ತುಸೇವಾ ಸಂಸ್ಥೆ ಸ್ವರಾಜ್‌ ಗ್ರೂಪ್‌ ಆಫ್‌ ಕಂಪೆನೀಸ್‌ನ   5 ನೇ ನೂತನ ಶಾಖೆಯು ನ.19 ರಂದು  ಥಾಣೆ ಜಿÇÉೆಯ ಕಲ್ಯಾಣ್‌ (ಪಶ್ಚಿಮ) ರೈಲು ನಿಲ್ದಾಣ ಸಮೀಪದ ಗೋಪಾಲಕೃಷ್ಣ ಹೊಟೇಲ್‌ ಎದುರುಗಡೆ  ಇರುವ ಗಿರಿರಾಜ್‌ ಭವನದ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ತದನಂತರ ಕಲ್ಯಾಣ್‌ ಪಶ್ಚಿಮ ಸಾಗರ್‌ ಇಂಟರ್‌ನ್ಯಾಶನಲ್‌  ಹೊಟೇಲ್‌ ಸಮೀಪ ದಲ್ಲಿರುವ ಮೌರ್ಯ ಗ್ರಾÂಂಡ್‌  ಸಭಾಗೃಹದಲ್ಲಿ ಜರಗಿದ ಉದ್ಘಾಟನಾ  ಕಾರ್ಯಕ್ರಮವನ್ನು ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ. ಉದಯ ಕುಮಾರ್‌ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬಂಟರ  ಸಂಘ ಮುಂಬಯಿ  ಇದರ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ , ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ, ವಿದ್ಯಾವರ್ಧಕ ಸಂಘ ಕಟಪಾಡಿ ಉಡುಪಿ ಇದರ ಕಾರ್ಯದರ್ಶಿ ಕೆ. ಮಹೇಶ್‌ ಶೆಣೈ, ವಾಸ್ತು  ವಿಜ್ಞಾನದಲ್ಲಿ ಚಿನ್ನದ  ಪದಕ ವಿಜೇತ ಡಾ| ದಿನೇಶ್‌ ಶೆಟ್ಟಿ, ಸ್ವರಾಜ್‌ ಗ್ರೂಪ್‌ ಆಫ್‌  ಕಂಪೆನೀಸ್‌ನ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ವಾಸ್ತು ಸಲಕರಣೆ ದುಬಾರಿಯಾಗುತ್ತಿದ್ದು ಈ ವಾಸ್ತು ಸಲಕರಣೆ ಜನಸಾಮಾನ್ಯರಿಗೂ ತಲುಪಬೇಕೆಂಬ ಉದ್ದೇಶದಿಂದ ಸ್ವರಾಜ್‌ ವಾಸ್ತು ಕಿಟ್‌ ಅನ್ನು ರಾಷ್ಟ್ರೀಯ ವಾಸ್ತುತಜ್ಞ ಪ್ರಸಾದ್‌ ಜೋಶಿ  ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಸ್ಥೆಯೊಂದಿಗೆ ಕಳೆದ 25 ವರ್ಷಗಳಿಂದ ನಿಕಟರಾಗಿರುವ ಗ್ರಾಹಕರಾದ  ಶಂಕರ ಶೆಟ್ಟಿ ಪುತ್ತೂರು, ರಾಧಾಕೃಷ್ಣ ಶೆಟ್ಟಿ ,ಸುಧೀರ್‌ ಕೊಡ್ಗಿ ಅವರನ್ನು ಸತ್ಕರಿಸಲಾಯಿತು. ಉಡುಪಿ ಅಂಬಾಗಿಲಿನ ಬಿ. ನಾರಾಯಣ ಶೆಟ್ಟಿ , ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ, ಕಲ್ಯಾಣ್‌- ಡೊಂಬಿವಲಿ ನಗರಸೇವಕ ದಯಾಶಂಕರ್‌ ಶೆಟ್ಟಿ,ಮುಂಬಯಿ ಬಂಟರ ಸಂಘದ ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ ಶೆಟ್ಟಿ ,ಉಪ ಕಾರ್ಯಾಧ್ಯಕ್ಷ ಸತೀಶ್‌ ಎನ್‌. ಶೆಟ್ಟಿ,ಕ ೋಶಾಧಿಕಾರಿ ಸುಭೋದ್‌ ಡಿ. ಭಂಡಾರಿ, ಸಂಕ್ಲೇಶ್‌ ಜುವೆಲರ್ಸ್‌ನ ಪ್ರಕಾಶ್‌ ಸಂಕ್ಲೇಶ್‌ ಅವರನ್ನು ಅತಿಥಿಗಣ್ಯರು ಗೌರವಿಸಿದರು. ಕಾರ್ಯಕ್ರಮವನ್ನು  ಕರ್ನೂರು ಮೋಹನ್‌ ರೈ ನಿರೂಪಿಸಿದರು. 

ಚಿತ್ರ, ವರದಿ : ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.