ಹಾಸನ: ಖಾಸಗಿ ಬಸ್ಗೆ ಬೆಂಕಿ ; 30 ಮಂದಿ ಪಾರು
Team Udayavani, Nov 22, 2017, 10:38 AM IST
ಹಾಸನ: ಇಲ್ಲಿನ ಕಂಚಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಎಸಿ ಸ್ಲಿàಪರ್ ಬಸ್ಸೊಂದು ತಾಂತ್ರಿಕ ದೋಷದಿಂದ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಬೆಂಕಿ ಕಾಣಿಸಿಕೊಂಡಾಗ ಚಾಲಕ ಸಮಯಪ್ರಜ್ಞೆ ಮೆರೆದು 30 ಮಂದಿ ಪ್ರಯಾಣಿಕರನ್ನು ಕೆಳಗಿಳಿಸುವಲ್ಲಿ ನೆರವಾಗಿದ್ದಾನೆ. ಯಾರಿಗೂ ಯಾವುದೇ ಗಾಯವಾಗಿಲ್ಲ ಎಂದು ವರದಿಯಾಗಿದೆ.
ಹಾಸನ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್