ದ.ಆಫ್ರಿಕ ಪ್ರವಾಸ ಸಿದ್ಧತೆಗೆ ತಿಂಗಳ ಬಿಡುವು ಬೇಕಿತ್ತು: ಕೊಹ್ಲಿ


Team Udayavani, Nov 23, 2017, 3:30 PM IST

Kohli S.A.700.jpg

ಹೊಸದಿಲ್ಲಿ : ‘ಭಾರತೀಯ ಕ್ರಿಕೆಟ್‌ ತಂಡ ದಕ್ಷಿಣ ಆಫ್ರಿಕದಂತಹ ಅತ್ಯಂತ ಕಠಿನ ಸಾಗರೋತ್ತರ ಕ್ರಿಕೆಟ್‌ ಸರಣಿಗೆ ಪೂರ್ತಿಯಾಗಿ ಸಿದ್ಧವಾಗಿಲ್ಲ; ಹಾಗಾಗಿ ನಮಗೆ ಸ್ವಲ್ಪ ಕಾಲಕಾವಕಾಶ ಬೇಕಿತ್ತು’ ಎಂದು ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಬಿಸಿಸಿಐಗೆ ಹೇಳಿದ್ದಾರೆ.

ಪ್ರವಾಸಿ ಲಂಕಾ ತಂಡದ ವಿರುದ್ಧ ಮೂರು ಟೆಸ್ಟ್‌ ಪಂದ್ಯಗಳು ಮುಗಿದ ಬೆನ್ನಿಗೆ ಭಾರತೀಯ ಕ್ರಿಕೆಟ್‌ ತಂಡ ಸರಿಸುಮಾರು ಎರಡು ತಿಂಗಳ ಅತ್ಯಂತ ಕಠಿನ ದಕ್ಷಿಣ ಆಫ್ರಿಕ ಕ್ರಿಕೆಟ್‌ ಪ್ರವಾಸವನ್ನು ಕೈಗೊಳ್ಳಬೇಕಿದೆ. 

ದಕ್ಷಿಣ ಆಫ್ರಿಕ ಪ್ರವಾಸದಲ್ಲಿ ಭಾರತ ಮೂರು ಟೆಸ್ಟ್‌ ಪಂದ್ಯಗಳು, ಆರ್‌ ಒನ್‌ಡೇಗಳು ಮತ್ತು 3 ಟಿ-20 ಪಂದ್ಯ ಸರಣಿಗಳನ್ನು ಆಡಬೇಕಿದೆ. 

ಈ ನಡುವೆ ಭಾರತ ನಾಗ್ಪುರದಲ್ಲಿ ಪ್ರವಾಸಿ ಲಂಕೆ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯವನ್ನು ಇದೇ ಶುಕ್ರವಾರದಿಂದ ಆಡಲಿದೆ. 

“ಭಾರತೀಯ ಕ್ರಿಕೆಟ್‌ ತಂಡ ಎಂದಿನಂತೆ ಈಗಲೂ ಬಿಡುವಿರದ ಕ್ರಿಕೆಟ್‌ ಆಡುತ್ತಿದೆ; ಪ್ರವಾಸಿ ಲಂಕಾ ಮತ್ತು ದಕ್ಷಿಣ ಆಫ್ರಿಕ ವಿರುದ್ಧದ ಸರಣಿಗಳ ನಡುವಿನ ಅಂತರ ಬಹುತೇಕ ಶೂನ್ಯವಾಗಿದೆ’ ಎಂದು ಕೊಹ್ಲಿ ಇಂದು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. 

ಪ್ರವಾಸಿ ಲಂಕೆಯ ಸರಣಿ ಮುಗಿದ ಎರಡೇ ದಿನಗಳಲ್ಲಿ ನಾವು ದಕ್ಷಿಣ ಆಫ್ರಿಕ ಪ್ರವಾಸ ಕೈಗೊಳ್ಳಬೇಕಿದೆ. ಹಾಗಾಗಿ ನಮಗೆ ಆಟದ ಮನೋಸ್ಥಿತಿಯಲ್ಲೇ ಇರಬೇಕಾದ ಅನಿವಾರ್ಯತೆ ಒದಗಿದೆ. ಒಂದು ವೇಳೆ ನಮಗೆ ಈ ಎರಡು ಸರಣಿಗಳ ನಡುವೆ ಕನಿಷ್ಠ ಒಂದು ತಿಂಗಳ ಬಿಡುವಿನ ಅಂತರ ಇರುತ್ತಿದ್ದರೆ  ನಾವು ಇಷ್ಟೊಂದು ಕಠಿನ ಪ್ರವಾಸಕ್ಕೆ ಸಾಕಷ್ಟು ಸಿದ್ಧತೆ ಮಾಡುವುದು ಸಾಧ್ಯವಿತ್ತು. ಆದರೆ ಈಗ ಅದು ಅಸಾಧ್ಯ. ಹಾಗಿದ್ದರೂ ನಮ್ಮ ಬಳಿ ಏನಿದೆಯೋ ಅದರೊಳಗೆ ನಾವು ಸಿದ್ಧರಾಗಬೇಕಿದೆ’ ಎಂದು ಕೊಹ್ಲಿ ಹೇಳಿದರು. 

ಆಟಗಾರರು ಚೆನ್ನಾಗಿ ಆಡದಿದ್ದಾಗ ಅವರನ್ನು ಟೀಕಿಸುವುದು ಎಲ್ಲರಿಗೂ ಸುಲಭ; ಆದರೆ ಆಟಗಾರರಿಗೆ ಮುಂದಿನ ಸರಣಿಗೆ ಸಿದ್ಧರಾಗಲು ಸಮಯಾವಕಾಶದ ಕೊರತೆ ಇರುವುದನ್ನು ಯಾರೂ ಪರಿಗಣಿಸುವುದಿಲ್ಲ; ಅದುವೇ ನಮ್ಮ ದುರದೃಷ್ಟ’ ಎಂದು ಕೊಹ್ಲಿ ಹೇಳಿದರು. 

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.