Flying High: ಭಾರತೀಯ ನೌಕಾ ಪಡೆಗೆ ಮೊದಲ ಮಹಿಳಾ ಪೈಲಟ್‌


Team Udayavani, Nov 23, 2017, 4:05 PM IST

Shubhangi Naval Officer-700.jpg

ಕಣ್ಣೂರು : ಪ್ರಥಮ ಬಾರಿಗೆಂಬಂತೆ ಭಾರತೀಯ ನೌಕಾ ಪಡೆ ಮಹಿಳಾ ಪೈಲಟನ್ನು ತನ್ನ ಕಾರ್ಯ ಪಡೆಗೆ ಸೇರಿಸಿಕೊಂಡಿದೆ. ಈ ಹೆಗ್ಗಳಿಕೆ ಪಡೆದಿರುವ ಶುಭಾಂಗಿ ಸ್ವರೂಪ್‌ ಅವರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ಶೀಘ್ರವೇ ಆಕೆ ನೌಕಾ ಪಡೆಯ ಸಾಗರಿಕ ಕಣ್ಗಾವಲು ವಿಮಾನವನ್ನು ನಡೆಸಲಿದ್ದಾರೆ.

ಇದೇ ವೇಳೆ ಇನ್ನೂ ಮೂವರು ಮಹಿಳಾ ಕೆಡೆಟ್‌ಗಳಾಗಿರುವ ಆಸ್ಥಾ ಸೇಗಲ್‌ (ಹೊಸದಿಲ್ಲಿ) ರೂಪಾ ಎ (ಪುದುಚೇರಿ) ಮತ್ತು ಶಕ್ತಿ ಮಾಯಾ ಎಸ್‌ (ಕೇರಳ) ಅವರು ಮೊದಲ ಮಹಿಳಾ ಆಧಿಕಾರಿಗಳಾಗಿ ನೌಕಾ ಪಡೆಯ ನೇವಲ್‌ ಆರ್ಮಮೆಂಟ್‌ ಇನ್‌ಸ್ಪೆಕ್ಟೋರೇಟ್‌ ಸೇರಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 

ನೇವಲ್‌ ಓರಿಯೆಂಟೇಶನ್‌ ಕೋರ್ಸ್‌ ಮುಗಿಸಿರುವ ಈ ನಾಲ್ಕೂ ಮಹಿಳೆಯರು ತಮ್ಮ 20ರ ಹರೆಯದ ಆರಂಭದಲ್ಲಿದ್ದು ನಿನ್ನೆ ಎಳಿಮಲ ನೇವಲ್‌ ಅಕಾಡೆಮಿಯಲ್ಲಿ ನಡೆದ ವರ್ಣರಂಜಿತ  ಘಟಿಕೋತ್ಸವದಲ್ಲಿ ಪಾಸಾಗಿದ್ದರು. ನಿನ್ನೆಯ ಈ ಪ್ರಮುಖ ಸಮಾರಂಭದಲ್ಲಿ ನೌಕಾ ಪಡೆ ಮುಖ್ಯಸ್ಥ ಅಡ್ಮಿರಲ್‌ ಸುನಿಲ್‌ ಲಾಂಬಾ ಭಾಗವಹಿಸಿದ್ದರು. 

ನೌಕಾ ಪಡೆಯ ಮೊದಲ ಮಹಿಳಾ ಪೈಲಟ್‌ ಆಗಿರುವ ಶುಭಾಂಗಿ ಅವರು ನೇವಲ್‌ ಕಮಾಂಡರ್‌ ಓರ್ವರ ಪುತ್ರಿ. ನೌಕಾ ಪಡೆಯಲ್ಲಿ ಪೈಲಟ್‌ ಆಗುವ ಮೂಲಕ ನನ್ನ ಬಹುಕಾಲದ ಕನಸು ಈಗ ನನಸಾಗಿದೆ ಎಂದು ಶುಭಾಂಗಿ ಸಂತಸ ವ್ಯಕ್ತಪಡಿಸಿದ್ದಾರೆ. 

ಶುಭಾಂಗಿ ಗಿಂತ ಮೊದಲೇ ನೌಕಾ ಪಡೆಯು ವಾಯು ಯಾನ ವಿಭಾಗವು ವಾಯು ಸಾರಿಗೆ ನಿಯಂತ್ರಣಾಧಿಕಾರಿಗಳಾಗಿ ಮಹಿಳೆಯರನ್ನು ಸೇರಿಸಿಕೊಂಡಿತ್ತು. ನೌಕಾ ಪಡೆ ವಿಮಾನದಲ್ಲಿ ಪರಿವೀಕ್ಷಕರಾಗಿರುವ ಅವರಿಗೆ ನೌಕಾ ಸಂಪರ್ಕ ಮತ್ತು ಶಸ್ತ್ರಾಸ್ತ್ರಗಳ ಹೊಣೆಗಾರಿಕೆ ಇದೆ ಎಂದು ದಕ್ಷಿಣ ನೇವಲ್‌ ವಕ್ತಾರ ಕಮಾಂಡರ್‌ ಶ್ರೀಧರ್‌ ವಾರಿಯರ್‌ ತಿಳಿಸಿದ್ದಾರೆ. 

ಶುಭಾಂಗಿ ಈಗಿನ್ನು ಹೈದರಾಬಾದ್‌ ನಲ್ಲಿನ ವಾಯು ಪಡೆ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿದ್ದಾರೆ. ಈ ಅಕಾಡೆಮಿಯು ಸೇನೆ, ನೌಕಾಪಡೆ ಮತ್ತು ವಾಯು ಪಡೆಯ ಪೈಲಟ್‌ಗಳಿಗೆ ತರಬೇತಿ ನೀಡುತ್ತದೆ. 

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.