ಸುಸ್ತಿದಾರರು ಬಿಡ್ ಮಾಡುವಂತಿಲ್ಲ
Team Udayavani, Nov 24, 2017, 7:15 AM IST
ಹೊಸದಿಲ್ಲಿ: ಬ್ಯಾಂಕ್ಗಳಲ್ಲಿ ಮರುಪಾವತಿಯಾಗದ ಸಾಲ ಹೊಂದಿದ್ದು, ಉದ್ದೇಶಪೂರ್ವಕ ಸುಸ್ತಿದಾರ ಎಂದು ಘೋಷಿತರಾದವರು ದಿವಾಳಿ ಕಾಯ್ದೆಯಡಿ ಸ್ವತ್ತು ಖರೀದಿಗೆ ಬಿಡ್ ಮಾಡುವಂತಿಲ್ಲ ಎಂದು ಘೋಷಿಸಲಾಗಿದೆ. ಈ ಸಂಬಂಧ ದಿವಾಳಿ ಕಾನೂನು 2016ಕ್ಕೆ ತಿದ್ದುಪಡಿ ತರುವ ಅಧ್ಯಾದೇಶಕ್ಕೆ ರಾಷ್ಟ್ರಪತಿ ಕೋವಿಂದ್ ಸಹಿ ಹಾಕಿದ್ದಾರೆ.
ಕಾಯ್ದೆಯ ಉದ್ದೇಶವನ್ನು ಸುಸ್ತಿದಾರರು ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಈ ತಿದ್ದುಪಡಿ ಮಾಡಲಾಗಿದೆ. ಇನ್ನೊಂದೆಡೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನ ಮಾನ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಪುನಃ ಮಂಡಿಸುವುದಾಗಿ ಕೇಂದ್ರ ಸರಕಾರದ ಉನ್ನತ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ