ಅಪ್ಪಾವ್ರ ಶಕ್ತಿ; ಅಮ್ಮಾವ್ರ ಮಮತೆ


Team Udayavani, Nov 24, 2017, 11:48 AM IST

Raja-Simha_(211).jpg

ಅನಿರುದ್ಧ್ ಮೊದಲ ಬಾರಿಗೆ ಆ್ಯಕ್ಷನ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿರುವ “ರಾಜಾಸಿಂಹ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ನಟ ಯಶ್‌ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಬಂದಿದ್ದರು. ಚಿತ್ರದ ಟ್ರೇಲರ್‌ ಹಾಗೂ ಹಾಡುಗಳ ಝಲಕ್‌ ಅನ್ನು ಅಂದು ಪ್ರದರ್ಶಿಸಲಾಯಿತು. ಸಹಜವಾಗಿಯೇ ಅನಿರುದ್ಧ್ ಎಕ್ಸೆ„ಟ್‌ ಆಗಿದ್ದರು. ಅದಕ್ಕೆ ಮುಖ್ಯವಾಗಿ ಎರಡು ಕಾರಣ.

ಮೊದಲನೇಯದಾಗಿ ಈ ಚಿತ್ರದಲ್ಲಿ ವಿಷ್ಣುವರ್ಧನ್‌ ಅವರ “ಸಿಂಹಾದ್ರಿಯ ಸಿಂಹ’ ಚಿತ್ರದ ನರಸಿಂಹೇಗೌಡ ಪಾತ್ರ ಇಲ್ಲಿ ಮುಂದುವರಿದಿದ್ದು ಒಂದಾದರೆ, ಮೊದಲ ಬಾರಿಗೆ ಆ್ಯಕ್ಷನ್‌ ಸಿನಿಮಾ ಮಾಡಿದ್ದು ಮತ್ತೂಂದು. “ಇವತ್ತು ಈ ಸಿನಿಮಾ ಆಗಿದೆ ಎಂದರೆ ಅದಕ್ಕೆ ಕಾರಣ ಅಪ್ಪಾವ್ರ (ವಿಷ್ಣುವರ್ಧನ್‌) ಶಕ್ತಿ. ಚಿತ್ರೀಕರಣ ಮಧ್ಯೆ ಸಾಕಷ್ಟು ಸಮಸ್ಯೆಗಳು ಎದುರಾದಾಗ ಅಪ್ಪಾವ್ರನ್ನ ನೆನೆಸಿಕೊಂಡೆವು. ಎಲ್ಲವೂ ಸುಲಭವಾಗಿ ಬಗೆಹರಿಯಿತು.

ಚಿತ್ರದಲ್ಲಿ  ಅಂಬರೀಶ್‌ ಅವರು ಕೂಡಾ ಕೇಳಿದ ಕೂಡಲೇ ಒಪ್ಪಿಕೊಂಡು ಬಂದು ನಟಿಸಿದರು. ಚಿತ್ರಕ್ಕೆ ಸಾಧು ಕೋಕಿಲ ಹಿನ್ನೆಲೆ ಸಂಗೀತ ನೀಡಬೇಕೆಂಬುದು ನಮ್ಮ ಆಸೆಯಾಗಿತ್ತು. ಅದರಂತೆ ಸಾಧುಕೋಕಿಲ ಕೂಡಾ ಒಪ್ಪಿಕೊಂಡರು. ಚಿತ್ರದಲ್ಲಿನ ತಾಯಿಯ ಪಾತ್ರವನ್ನು ಅಮ್ಮಾವ್ರ (ಭಾರತಿ ವಿಷ್ಣುವರ್ಧನ್‌) ಮಾಡಿದ್ದಾರೆ. ಅವರು ನನಗಾಗಿ ಮಾಡಿಲ್ಲ. ಪಾತ್ರ ಚೆನ್ನಾಗಿತ್ತೆಂಬ ಕಾರಣಕ್ಕೆ ನಟಿಸಿದ್ದಾರೆ’ ಎಂದರು ಅನಿರುದ್ಧ್.

ಮೊದಲ ಬಾರಿಗೆ ಆ್ಯಕ್ಷನ್‌ಚ ಸಿನಿಮಾವಾದ್ದರಿಂದ ಸ್ವಲ್ಪ ಭಯವಿತ್ತಂತೆ. ಆದರೆ, ಇಡೀ ತಂಡದ ಶ್ರಮದಿಂದ ಸಿನಿಮಾ ಚೆನ್ನಾಗಿ ಬಂದಿದೆ. ಆ್ಯಕ್ಷನ್‌ ದೃಶ್ಯಗಳು ಕೂಡಾ ಅದ್ಭುತವಾಗಿ ಮೂಡಿಬಂದಿವೆ’ ಎನ್ನುವುದು ಅನಿರುದ್ಧ್ ಮಾತು. “ಸಾಹಸ ಸಿಂಹ’ ಚಿತ್ರದ ಸಮಯದಲ್ಲಿ ವಿಷ್ಣುವರ್ಧನ್‌ ಅವರು ಆ ಸಿನಿಮಾದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಶ್ರಮ ಹಾಕಿದ್ದನ್ನು ನೋಡಿದ ಭಾರತಿ ವಿಷ್ಣುವರ್ಧನ್‌ ಅವರಿಗೆ ಈಗ ಅನಿರುದ್ಧ್ ಕೂಡಾ ಅದೇ ರೀತಿ “ರಾಜಾ ಸಿಂಹ’ ಚಿತ್ರದಲ್ಲಿ ಶ್ರಮ ಹಾಕಿ,

ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದನ್ನು ನೋಡಿದರಂತೆ. ಚಿತ್ರವನ್ನು ಸಿ.ಡಿ. ಬಸಪ್ಪ ಅವರು ನಿರ್ಮಿಸಿದ್ದಾರೆ. ಅವರ ಪ್ರಕಾರ, ಈ ಚಿತ್ರ ವಿಷ್ಣುವರ್ಧನ್‌ ಅಭಿಮಾನಿಗಳ ಸಂಗಮವಂತೆ. ಇನ್ನು, “ರಾಜಾ ಸಿಂಹ’ ಆ್ಯಕ್ಷನ್‌ ಸಿನಿಮಾ ಎಂದಾಗ ಮೊದಲು ಭಯವಾಯಿತಂತೆ. ಆದರೆ, ಅನಿರುದ್ಧ್ ಅವರ ಎನರ್ಜಿ ಹಾಗೂ ಅವರು ಸಿನಿಮಾವನ್ನು ಪ್ರೀತಿಸುವುದನ್ನು ನೋಡಿ ಭಯ ದೂರವಾಯಿತಂತೆ.

ಚಿತ್ರವನ್ನು ರವಿರಾಮ್‌ ನಿರ್ದೇಶಿಸಿದ್ದಾರೆ. “ಸಾಧಾರಣ ಸಿನಿಮಾ ಮಾಡಲು ಹೋಗಿ ಒಂದು ಅದ್ಭುತ ಸಿನಿಮಾ ಮಾಡಿದ್ದೇನೆ’ ಎನ್ನುವುದು ಅವರ ಮಾತು. ಉಳಿದಂತೆ ಚಿತ್ರದಲ್ಲಿ ನಟಿಸಿದ ಸಂಜನಾ, ಚಿತ್ರಕ್ಕೆ ಹಾಡು ಬರೆದ ಕವಿರಾಜ್‌ ಸೇರಿದಂತೆ ಅನೇಕರು ತಮ್ಮ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.