ಕನ್ನಡಕ್ಕೆ ಮುತ್ತು


Team Udayavani, Nov 24, 2017, 11:48 AM IST

Infocus–MUTTU.jpg

ಕುಟುಂಬದ ಯಾರಾದರೂ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರೆ, ಅವರ ನಂತರವರಿಗೂ ಆ ಕ್ಷೇತ್ರದಲ್ಲಿ ಆಸಕ್ತಿ ಹುಟ್ಟಿ, ಸಿನಿಮಾಕ್ಕೆ ಬರುತ್ತಾರೆ. ಈಗಾಗಲೇ ಅನೇಕ ಮಂದಿ ಹಿರಿಯ ನೆನಪು ಹಾಗೂ ಅವರ ಕೆಲಸಗಳನ್ನು ಸ್ಮರಿಸುತ್ತಾ ಚಿತ್ರರಂಗಕ್ಕೆ ಬಂದಿದ್ದಾರೆ. ಈಗ ಕನ್ನಡದ ಜನಪ್ರಿಯ ಸಂಗೀತ ನಿರ್ದೇಶಕರ ಪೈಕಿ ಎಲ್‌. ವೈದ್ಯನಾಥನ್‌ ಅವರ ಮಗನ ಸರದಿ.

“ಹೇಮಾವತಿ’, “ಏಳು ಸುತ್ತಿನ ಕೋಟಿ’, “ಅಪರಿಚಿತ’, “ಅನುಭವ’, “ಒಂದು ಮುತ್ತಿನ ಕಥೆ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಎಲ್‌. ವೈದ್ಯನಾಥನ್‌. ಈಗ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಹೌದು, ಎಲ್‌. ವೈದ್ಯನಾಥನ್‌ ಅವರ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಈಗ “ಅರಣ್ಯಾನಿ’ ಎಂಬ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈಗಾಗಲೇ ಒಂದು ತಮಿಳು ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ಮುತ್ತುಗೆ ಇದು ಎರಡನೆಯ ಚಿತ್ರ ಮತ್ತು ಮೊದಲ ಕನ್ನಡ ಚಿತ್ರ. “ಇವತ್ತು ನಮ್ಮ ತಂದೆಯ ಆಶೀರ್ವಾದದೊಂದಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಕನ್ನಡದಲ್ಲಿ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಅವರು. ನಾನು ಆರನೇ ಕ್ಲಾಸಿನಲ್ಲಿದ್ದಾಗಲೇ ತಂದೆಯವರೊಂದಿಗೆ ಕೆಲಸ ಮಾಡುತ್ತಿದ್ದೆ. ಓದಿದ್ದು ಬೇರೆಯಾದರೂ, ಸಂಗೀತ ಕ್ಷೇತ್ರದಲ್ಲಿ ತೊಡಿಗಿಸಿಕೊಳ್ಳಬೇಕು ಎಂಬುದು ನನ್ನ ಬಹಳ ದಿನಗಳ ಕನಸಾಗಿತ್ತು’ ಎನ್ನುತ್ತಾರೆ ಮುತ್ತುಕುಮಾರಸ್ವಾಮಿ.

ಮೆಲೋಡಿಗಳಿಗೆ ಯಾವತ್ತೂ ಸಾವಿಲ್ಲ ಎನ್ನುವ ಮುತ್ತು, ಮೆಲೋಡಿಗಳಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತಾರಂತೆ. ಅಷ್ಟೇ ಅಲ್ಲ, ಇತ್ತೀಚೆಗೆ ಬಹಳ ಕಡಿಮೆಯಾಗುತ್ತಿರುವ ಲೈವ್‌ ಸಂಗೀತಕ್ಕೂ ಮೊದಲು ಪ್ರಾಶಸ್ತ್ಯ ಕೊಡುತ್ತಾರಂತೆ. “ಅರಣ್ಯಾನಿ’ ಚಿತ್ರಕ್ಕೂ ಅವರು ಮೆಲೋಡಿ ಹಾಡುಗಳನ್ನು ಕೊಡುವುದರ ಜೊತೆಗೆ ಲೈವ್‌ ಆರ್ಕೆಸ್ಟ್ರಾ ಸಹ ಬಳಸಿಕೊಂಡಿದ್ದಾರಂತೆ.

* ರವಿ ರೈ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.