ಉಡುಪಿ; 3 ದಿನಗಳ ಧರ್ಮ ಸಂಸದ್ ಗೆ ವಿಧ್ಯುಕ್ತ ಚಾಲನೆ
Team Udayavani, Nov 24, 2017, 11:49 AM IST
ಉಡುಪಿ: ಮೂರು ದಿನಗಳ ಧರ್ಮ ಸಂಸದ್ ಗೆ ಸುತ್ತೂರು ಶ್ರೀ, ವಿಶ್ವೇಶ ತೀರ್ಥ ಸ್ವಾಮೀಜಿ ಸೇರಿದಂತೆ ಮಹಾಮಂಡಲೇಶ್ವರರು ಶುಕ್ರವಾರ ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ.
ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಾಧು ಸಂತರ ಸಮ್ಮಿಲನ ನಡೆಯಿತು. ಬಳಿಕ 10 30ಕ್ಕೆ ಭವ್ಯ ಮೆರವಣಿಗೆಯಲ್ಲಿ ಕಲ್ಸಂಕ ರೋಯಲ್ ಗಾರ್ಡನ್ ಲ್ಲಿರುವ ಧರ್ಮ ಸಂಸದ್ ಸಭಾಂಗಣಕ್ಕೆ ಸಾವಿರಾರು ಸಂತರು ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್