ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ಜೀವನ ಸಾರ್ಥಕ


Team Udayavani, Nov 24, 2017, 11:57 AM IST

bid2.jpg

ಭಾಲ್ಕಿ: ಪ್ರಾಪಂಚಿಕ ವ್ಯವಹಾರದಲ್ಲಿರುವ ವ್ಯಾಮೋಹ ಬದಿಗೊತ್ತಿ ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಗುರುದೇವಾಶ್ರಮ ಬೀದರಿನ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ಬ್ಯಾಲಹಳ್ಳಿ(ಕೆ) ಗ್ರಾಮದ ಶ್ರೀ ಶಿವಾನಂದ ಕೈಲಾಸ ಆಶ್ರಮದಲ್ಲಿ ಗುರುವಾರ ಸದ್ಗುರು ಶ್ರೀಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 6ನೇ ವಾರ್ಷಿಕೋತ್ಸವ ಹಾಗೂ ಶಿವನಾಂದ ಸ್ವಾಮಿಗಳು ಮತ್ತ ಸಚ್ಚಿದಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಾವು ಪ್ರಪಂಚಕ್ಕಾಗಿ ಎಷ್ಟೇ ತ್ಯಾಗ ಮಾಡಿದರೂ, ಸಂತರ ಕೃಪೆ ಪಡೆಯುವುದು ಅತ್ಯವಶ್ಯಕವಾಗಿದೆ ಎಂದರು. ಸಂತರ ಸಂಗಕ್ಕೆ ಎಂದಿಗೂ ಬೇಸರ ಪಡಬಾರದು.

ನಾವು ಪ್ರಾಪಂಚಿಕ ವಸ್ತು ಗಳಿಸಲು ಯಾವುತ್ತು ಬೇಸರ ಪಡುವುದಿಲ್ಲ. ಆದರೆ ಪರಮಾತ್ಮನನ್ನು ಪಡೆಯಲು ಬೇಸರ ಪಡುತ್ತೇವೆ. ದೇವರ ಧ್ಯಾನ, ಪೂಜೆ ಮಾಡಲು ನಮಗೆ ಸಮಯವಿಲ್ಲ. ನಾವು ಮನುಷ್ಯರಾಗಿ ಹುಟ್ಟಿರುವುದೇ ಪರಮಾತ್ಮನ ಪ್ರಾಪ್ತಿಗಾಗಿ. ಇದನ್ನು ಮರೆತು ಪ್ರಾಪಂಚಿಕ ವ್ಯವಹಾರದಲ್ಲಿ ಕಾಲ ಹರಣ ಮಾಡುತ್ತಲಿದ್ದೇವೆ. 

ನಾವು ಸದಾ ಪರಮಾತ್ಮನ ಸ್ಮರಣೆಯಿಂದ ನಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾಗಯ್ನಾ ಸ್ವಾಮಿ ಮಾತನಾಡಿ, ಪ್ರಪಂಚದ ಮೇಲಿನ ಭಕ್ತಿ ಪರಮಾತ್ಮನ ಮೇಲಿಟ್ಟಾಗ ನಮ್ಮ ಜೀನವ ಪಾವನವಾಗುತ್ತದೆ ಎಂದು ಹೇಳಿದರು. ಬೆಳ್ಳೂರಿನ ಮಾತೆ ಅಮೃತಾನಂದಮಯಿ ಮಾತನಾಡಿ, ಸದ್ಗುರುವಿನ ಮೇಲೆ ನಿಷ್ಠೆ, ಶ್ರದ್ಧೆ ಇದ್ದರೆ ಮಾತ್ರ ನಮಗೆ ಜ್ಞಾನ ಪ್ರಾಪ್ತಿ ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಗುರುಲಿಂಗ ಮಹಾಸ್ವಾಮಿಗಳು ಮಾತನಾಡಿ, ಮಾನವ ಜನ್ಮ ಸಿಗುವುದು ಬಲು ದುರ್ಲಭ, ಈ ಜನ್ಮ ನಮಗೆ ಸಿಕ್ಕಿದ ಮೇಲೆ ಪರಮಾತ್ಮನ ಸ್ಮರಣೆಯಿಂದ ಜನ್ಮ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಶಾಮರಾಯ ಸಂತಪುರೆ, ಶಾರದಾದೇವಿ, ಶೋಭಾ ಜಯರಾಜ, ಜಯಶ್ರೀ ಗೌಡಗಾವೆ, ಬಾಬುರಾವ್‌ ಸಂಗೋಳಗಿ, ಶಂಕರರಾವ್‌ ಶಿಕಾರಖಾನಿ, ಓಂ ಶೆಟ್ಟಿ ಮರಕಲ್‌ ಬ್ಯಾಲಹಳ್ಳಿ, ಶಿಲ್ಪಾ ಶಿವಪುತ್ರ, ವೈಜಿನಾಥಪ್ಪ ಕನಕಟ್ಟೆ, ವೈಜಿನಾಥ ದಾಬಶೆಟ್ಟಿ ನಾವದಗಿ, ಶಿವಪುತ್ರ ವೈಜಿನಾಥ ಉಪಸ್ಥಿತರಿದ್ದರು. ಪ್ರಸಾದ ದಾನಿ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ಶಕ್ಕರಗಂಜವಾಡಿ ನಿರೂಪಿಸಿದರು. ಸತ್ಯದೇವಿ ಪಾಟೀಲ ಧನ್ನೂರ (ಎಸ್‌) ವಂದಿಸಿದರು. 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.