ಯುವಕರಲ್ಲಿ ಧರ್ಮ ಜಾಗೃತಿಯಾಗಲಿ: ಆದಿಚುಂಚನಗಿರಿ ಶ್ರೀ


Team Udayavani, Nov 25, 2017, 7:49 AM IST

25-10.jpg

ಉಡುಪಿ: “ಕೊಳಲನೂದುತ ಬಂದ… ಗೋಪಿಯ ಕಂದ…’ ಎಂದು ಭಾಗವತರು ಹಾಡುತ್ತಿದ್ದಂತೆ ಪೇಜಾವರ ಶ್ರೀಗಳು ಸಹಿತ ಮಹಾನ್‌ ಸಂತ, ಮಹಂತರ ಮುಂದೆ “ಕೃಷ್ಣ-ಸುಧಾಮ’ರು ಲಯಬದ್ಧ ಹೆಜ್ಜೆ ಹಾಕುತ್ತಾ ವೇದಿಕೆಯತ್ತ ಆಗಮಿಸಿದರು! ಸುಧಾಮ ತನ್ನ ಕೈಯಲ್ಲಿದ್ದ “ಪಾಥೇಯ’ವನ್ನು ಶ್ರೀಕೃಷ್ಣ ನಿಗೆ ಸಮರ್ಪಿಸಿದ. ಶ್ರೀಕೃಷ್ಣ ಅದನ್ನು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿಯವರ ಕೈಗಿತ್ತ. ಸ್ವಾಮೀಜಿಯವರು “ಪಾಥೇಯ’ವನ್ನು ಅನಾವರಣಗೊಳಿಸಿದರು. ಈ ವೇಳೆ ಶಂಖ, ಜಾಗಟೆಗಳ ನಾದ ನೆರೆದಿದ್ದವರ ಸಂಪೂರ್ಣ ಗಮನ ವೇದಿಕೆಯತ್ತ ಕೇಂದ್ರೀಕೃತವಾಗುವಂತೆ ಮಾಡಿತು.

“ಉಡುಪಿ ಧರ್ಮ ಸಂಸದ್‌ 2017’ರ ಪ್ರಯುಕ್ತ ವಿಶ್ವಹಿಂದೂ ಪರಿಷತ್‌ನಿಂದ ಹೊರತರಲಾಗಿರುವ ಧರ್ಮ-ಜ್ಞಾನ- ಮೌಲ್ಯ ಸಮಷ್ಟಿ ಸಂಪದ “ಪಾಥೇಯ’ದ ಲೋಕಾರ್ಪಣೆ ಶುಕ್ರವಾರ ಧರ್ಮ ಸಂಸದ್‌ನ ಉದ್ಘಾಟನಾ ವೇದಿಕೆಯಲ್ಲಿ ವೈಭವದಿಂದ ಜರಗಿತು.

ಲೋಕದೊಡೆಯ ಶ್ರೀಕೃಷ್ಣನ ಚರಣಾರ ವಿಂದಗಳಲ್ಲಿ ಸಾಮಾನ್ಯರಲ್ಲಿ ಸಾಮಾನ್ಯನಾದ ಸುಧಾಮ “ಪಾಥೇಯ’ವನ್ನು ಅರ್ಪಿಸುತ್ತಾನೆ ಎಂದು ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ ಅವರು ಹೇಳುತ್ತಿದ್ದಂತೆಯೇ ಯಕ್ಷಗಾನ ವೇಷಧಾರಿ ಕೃಷ್ಣ ಮತ್ತು ಸುಧಾಮರು ವೇದಿಕೆಗೆ ಬಂದು ಕೆ.ಜೆ. ಗಣೇಶ್‌ ಅವರ ಹಿಮ್ಮೇಳಕ್ಕೆ ಹೆಜ್ಜೆ ಹಾಕಿ ದರು. ಅನಂತರ ಸುಧಾಮನು ಕೃಷ್ಣನಿಗೆ “ಪಾಥೇಯ’ವನ್ನು ಸಮರ್ಪಿಸಿದ. ಅದನ್ನು ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಲೋಕಾರ್ಪಣೆಗೊಳಿಸಿದರು. ಕೆ.ಜಿ. ದೀಪ್ತ ಶ್ರೀಕೃಷ್ಣ ಹಾಗೂ ಅರವಿಂದ ಅವರು ಸುಧಾಮನ ಪಾತ್ರ ನಿರ್ವಹಿಸಿದರು.

ಧರ್ಮ ಜಾಗೃತಿಯಾಗಲಿ
ಸ್ಮರಣಸಂಚಿಕೆ ಲೋಕಾರ್ಪಣೆಗೊಳಿಸಿದ ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ, “ದೇಶದ ಶೇ. 60 ರಷ್ಟು ಇರುವ ಯುವಜನಾಂಗಕ್ಕೆ ಹಿಂದೂ ಧರ್ಮದ ಮೌಲ್ಯಗಳ ಮಹತ್ವ ತಿಳಿಸಬೇಕು. ಅವರಲ್ಲಿ ಧರ್ಮ ಜಾಗೃತಿ ಯಾಗುವಂತೆ ಮಾಡಬೇಕು. ಆಧುನಿಕ ಶಿಕ್ಷಣ ನೀಡಬೇಕು. ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ನೀಡಿದ ಹಿಂದೂ ಧರ್ಮದ ಸಾರವನ್ನು ಪರಿಚಯಿಸಬೇಕು. ಈ ನಿಟ್ಟಿನಲ್ಲಿ ಧರ್ಮಸಂಸದ್‌ ಬೆಳಕು ಚೆಲ್ಲಲಿ. ಸ್ಮರಣ ಸಂಚಿಕೆಯ ಆಶಯ ಕೂಡ ಇದೇ ಆಗಿರುವುದು ಅರ್ಥಪೂರ್ಣ’ ಎಂದು ಹೇಳಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.