ಪಾರ್ಸಿ ವಿಚ್ಛೇದನ ಕೇಸ್ ವಿಚಾರಣೆ ವಿಧಾನ ಬದಲು?
Team Udayavani, Nov 25, 2017, 9:34 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ನಂತರ ಇದೀಗ ಪಾರ್ಸಿ ವಿಚ್ಛೇದನ ಕಾನೂನಿಗೂ ಬದಲಾವಣೆಯ ಕಾಲ ಬಂದಿದೆ. ಪಾರ್ಸಿ ವೈವಾಹಿಕ ಮತ್ತು ವಿಚ್ಛೇದನ ಕಾನೂನು 1936 ಅಡಿ ಜ್ಯೂರಿಗಳು ಪ್ರಕರಣದ ವಿಚಾರಣೆ ನಡೆಸುವ ಪದ್ಧತಿ ಈಗಲೂ ಚಾಲ್ತಿಯಲ್ಲಿದ್ದು, ಇದರಲ್ಲಿನ ಪಾರದರ್ಶಕತೆ ಪ್ರಶ್ನಿಸಿ ಪಾರ್ಸಿ ಮಹಿಳೆಯೊಬ್ಬಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಕೇಂದ್ರದ ನಿಲುವನ್ನು ಸ್ಪಷ್ಟಪಡಿಸುವಂತೆ ನ್ಯಾಯಪೀಠ ಸೂಚಿಸಿದೆ.
1959ರಲ್ಲಿ ನಾನಾವತಿ ಪ್ರಕರಣದ ನಂತರ ಜ್ಯೂರಿ ಮೂಲಕ ನ್ಯಾಯ ದಾನ ವ್ಯವಸ್ಥೆ ಕೈಬಿಡಲಾಗಿದ್ದು, ಪಾರ್ಸಿ ವಿಚ್ಛೇದನ ಪ್ರಕರಣ ಹೊರತುಪಡಿಸಿ ದೇಶದ ಯಾವುದೇ ಪ್ರಕರಣಗಳೂ ಈ ವ್ಯವಸ್ಥೆಯ ಮೂಲಕ ವಿಚಾರಣೆ ಮಾಡುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ