ಶಿಕಾರಿಗೆ ಸಿದ್ಧವಾದ ಮೈಸೂರು ರಂಗಾಯಣ


Team Udayavani, Nov 27, 2017, 11:48 AM IST

blore-3.jpg

ಬೆಂಗಳೂರು: ರಂಗ ಪ್ರಯೋಗದಲ್ಲಿ ಸದಾ ಹೊಸತನವನ್ನು ಹುಡುಕುವ ಮೈಸೂರಿನ ರಂಗಾಯಣ ಇದೀಗ ಮತ್ತೂಂದು “ಶಿಕಾರಿ’ಗೆ ಸಿದ್ಧವಾಗಿದ್ದು, ದೇಶವ್ಯಾಪಿ ರಂಗಪ್ರಿಯರ ಮನಗೆಲ್ಲಲು ವೇದಿಕೆ ಸಜ್ಜು ಮಾಡಿಕೊಳ್ಳುತ್ತಿದೆ.

ಕನ್ನಡದ ಶ್ರೇಷ್ಠ ಕಥೆ ಹಾಗೂ ಕಾದಂಬರಿಕಾರ ಯಶವಂತ ಚಿತ್ತಾಲರು ಎಪ್ಪತ್ತರ ದಶಕದಲ್ಲಿ ಬರೆದ ನವ್ಯ ಸಾಹಿತ್ಯದ ಸಂಕೀರ್ಣ ಕಾದಂಬರಿ “ಶಿಕಾರಿ’ಗೆ ಹೆಸರಾಂತ ರಂಗ ನಿರ್ದೇಶಕ ಪ್ರಕಾಶ್‌ ಬೆಳವಾಡಿ ಅವರು ರಂಗರೂಪ ನೀಡಿದ್ದಾರೆ. ಇದನ್ನು ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶಿಸಲು ಮೈಸೂರಿನ ರಂಗಾಯಣ ಅಣಿಯಾಗುತ್ತಿದೆ.

ರಂಗಾಯಣದ ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟಿಮನಿ, ನಂದಿನಿ ಕೆ.ಆರ್‌, ಕೃಷ್ಣಪ್ರಸಾದ್‌, ವಿನಾಯಕ ಭಟ್‌ ಹಾಸಣಗಿ, ಕೃಷ್ಣಕುಮಾರ್‌ ನಾರ್ಣಕಜೆ ಸೇರಿ ದೊಡ್ಡ ಕಲಾವಿದರ ದಂಡೇ ಹಗಲಿರುಳು ತಾಲೀಮು ನಡೆಸುತ್ತಿದೆ. ಶಿಕಾರಿ ನಾಟಕ ಈಗಾಗಲೇ ಮೈಸೂರಿನಲ್ಲಿ 9 ಪ್ರದರ್ಶನ ಕಂಡಿದು, ರಂಗಾಸಕ್ತರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರದ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಹೈದರಬಾದ್‌ನಲ್ಲಿ ಪ್ರದರ್ಶನಕ್ಕೆ ಆಹ್ವಾನ ಬಂದಿದೆ.

ಈ ತಂಡ ಅಭಿನಯಿಸಿರುವ ತೇಜಸ್ವಿ ಅವರ “ಕೃಷ್ಣಗೌಡರ ಆನೆ’, ಮರಾಠಿ ಮೂಲದ “ಚೆಕ್‌ವೆುಟ್‌’, ಕುವೆಂಪು ಅವರ “ಶೂದ್ರ ತಪಸ್ವಿನಿ’, ಬಸವಲಿಂಗಯ್ಯ ನಿರ್ದೇಶನದ “ಗಾಂಧಿ ವರ್ಸೆಸ್‌ ಗಾಂಧಿ’, “ಕುಸುಮ ಬಾಲೆ’ ಮತ್ತು “ತಲೆದಂಡ’ ಮೊದಲಾದ ನಾಟಕಗಳು ನೂರಾರು ಪ್ರದರ್ಶನ ಕಂಡಿವೆ. ಶಿಕಾರಿ ನಾಟಕ ಕೂಡ ಆ ಸಾಲಿಗೆ ಸೇರಲಿದೆ ಎಂದು ರಂಗಾಯಣದ ಹಿರಿಯ ಕಲಾವಿದ ಕೃಷ್ಣ ಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಶವಂತ ಚಿತ್ತಾಲರು ದೂರದೃಷ್ಟಿಯುಳ್ಳ ಕಾದಂಬರಿಕಾರರು.”ಕುಮಟೆಗೆ ಬಂದ ಕಿಂದರಿ ಜೋಗಿ’, “ಓಡಿ ಹೋದ ಮುಟ್ಟಿ ಬಂದು’ ಎಂಬ ಕಥಾಸಂಕಲಗಳು, “ಮೂರು ದಾರಿಗಳು’, “ಶಿಕಾರಿ’, “ಛೇಧ’, “ಪುರುಷೋತ್ತಮ’ ಕಾದಂಬರಿಗಳನ್ನು ಬರೆದಿದ್ದಾರೆ. ಶ್ರೇಷ್ಠ ವಿರ್ಮಕ ಜಿ. ಎಸ್‌.ಅಮೂರರ ಮಾತಿನಲ್ಲಿ ಹೇಳುವುದಾರೆ ಚಿತ್ತಾರ ಶಿಕಾರಿ ಕಾದಂಬರಿ ಕನ್ನಡದ ಗತ್ತು ಎಂದು ರಂಗ ನಿರ್ದೇಶಕ ಪ್ರಕಾಶ್‌ ಬೆಳವಾಡಿ ಹೇಳಿದರು.

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ, ಹೈದ್ರಾಬಾದ್‌, ಮುಂಬೈನಿಂದಲೂ ಶಿಕಾರಿ ನಾಟಕ ಪ್ರದರ್ಶನಕ್ಕೆ ಆಹ್ವಾನ ಬಂದಿದೆ. ದೇಶದ ಹಲವು ಭಾಗಗಳಲ್ಲಿ ಈ ನಾಟಕ ಪ್ರದರ್ಶಿಸುವ ಹಂಬಲ ರಂಗಾಯಣದ್ದಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಮೈಸೂರು ರಂಗಾಯಣ ತಂಡ ಪ್ರದರ್ಶನ ನೀಡಲಿದೆ.
 ● ಮಲ್ಲಿಕಾರ್ಜುನ ಸ್ವಾಮಿ, ರಂಗಾಯಣ

ಚಿತ್ತಾಲರು ಬದುಕಿರುವಾಗಲೇ ಅವರ “ಶಿಕಾರಿ’ ಕಾದಂಬರಿಯನ್ನು ರಂಗರೂಪಕ್ಕೆ ತರಬೇಕಿತ್ತು. ಅವರು ತುಂಬಾ ಖುಷಿ ಪಡುತ್ತಿದ್ದರು. ಎಪ್ಪತ್ತರ ದಶಕದಲ್ಲಿಯೇ ಕಾರ್ಪೊರೆಟ್‌ ಸಂಸ್ಕೃತಿಯ ಅನಾಹುತಗಳ ಬಗ್ಗೆ ಊಹಿ ಪಾತ್ರಗಳನ್ನು ರಚಿಸಿದ್ದಾರೆ. ಅವರೊಬ್ಬ ದೂರ ದೃಷ್ಟಿಯುಳ್ಳ ಕಾದಂಬರಿಕಾರ. 
● ಪ್ರಕಾಶ್‌ ಬೆಳವಾಡಿ, ರಂಗ ನಿರ್ದೇಶಕ

ದೇವೇಶ ಸೂರಗುಪ್ಪೆ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.