2 ಕೋಟಿ ಕೊಡಿ; ಸಿಎಂ ಸೆಕ್ಸ್‌ ವಿಡಿಯೋ ಕೊಡ್ತೀನಿ: ಹಾರ್ದಿಕ್‌


Team Udayavani, Nov 28, 2017, 3:19 PM IST

Hardik-on-sex-cd-700.jpg

ಹೊಸದಿಲ್ಲಿ : ನನಗೆ ನೀವು ಎರಡು ಕೋಟಿ ರೂ. ಕೊಡಿ; ನಾನು ನಿಮಗೆ ಗುಜರಾತ್‌ ಸಿಎಂ ವಿಜಯ್‌ ರೂಪಾಣಿ ಅವರ ಮುಖವನ್ನು ಕಾಣಿಸುವ ಸೆಕ್ಸ್‌ ಸಿಡಿಯನ್ನು ಕೊಡಿಸುತ್ತೇನೆ ಎಂದು ಪಾಟಿದಾರ್‌ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್‌ ಪಟೇಲ್‌ ಹೇಳಿದ್ದಾರೆ.

ಝೀ ನ್ಯೂಸ್‌ ನ “ಗೇಮ್‌ ಆಫ್ ಗುಜರಾತ್‌ ಕಾನ್‌ಕ್ಲೇವ್‌’ ನಲ್ಲಿ ಹಾರ್ದಿಕ್‌ ಮಾತನಾಡುತ್ತಿದ್ದರು.

ತನ್ನ ಕುರಿತಾಗಿ ಈಚೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿ ವೈರಲ್‌ ಆಗಿದ್ದ ಸೆಕ್ಸ್‌ ಸಿಡಿಯ ಬಗ್ಗೆ ಹಾರ್ದಿಕ್‌ ಮನಬಿಚ್ಚಿ ಹೇಳಿದ್ದು ಹೀಗೆ :

ಗುಜರಾತ್‌ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಾಗ ಬಿಜೆಪಿ ಜನರ ಮನಸ್ಸನ್ನು ಮುಖ್ಯ ವಿಷಯಗಳಿಂದ ಬೇರೆಡೆಗೆ ಹರಿಸಲು ಮಾಡಿರುವ ತಂತ್ರವೇ ನನ್ನ ಕುರಿತಾದ ಸೆಕ್ಸ್‌ ಸಿಡಿ. ನನಗೆ ಇದರಿಂದ ತುಂಬಾ ಆಘಾತವಾಗಿದೆ. ಮಾನಸಿಕವಾಗಿ ನನ್ನನ್ನು ಕುಗ್ಗಿಸುವ ಯತ್ನ ಇದಾಗಿದೆ.

ಸಿಡಿಯಲ್ಲಿರುವುದು ನಾನೇ ಅಥವಾ ತಿರುಚಲ್ಪಟ್ಟ ನನ್ನ ಚಿತ್ರವೇ ಎಂಬುದೆಲ್ಲ ಅನಗತ್ಯ ಪ್ರಶ್ನೆ. ಗುಜರಾತ್‌ ಜನರಿಗೆ ಬೇಕಿರುವ ರಾಜ್ಯದ ನೈಜ ಸ್ಥಿತಿಗತಿ ತೋರಿಸುವ ಸಿಡಿಯೇ ಹೊರತು 22 ವರ್ಷ ಪ್ರಾಯದ ಹುಡುಗನ ಬೆಡ್‌ ರೂಮ್‌ ದೃಶ್ಯದ ಸಿಡಿ ಅಲ್ಲ. ನನಗೆ ಮಾಡಲು ಬೇಕಾದಷ್ಟು ಕೆಲಸವಿದೆ.

ಸೆಕ್ಸ್‌ ಸಿಡಿಯ ಪ್ರಶ್ನೆಗಳನ್ನು ಕೇಳುವುದು ಅದನ್ನು ಉತ್ತರಿಸುವುದು ತೀರ ಕ್ಷುಲ್ಲಕ ಕೆಲಸ. ಸೆಕ್ಸ್‌ ಸಿಡಿಯಲ್ಲಿರುವುದು ನಾನೇ ಇರಲಿ ಅಥವಾ ಬೇರೆ ಯಾರೇ ಇರಲಿ; ಜನರಿಗೆ ಅದನ್ನು ತಿಳಿದು ಆಗಬೇಕಾದ್ದು ಏನೂ ಇಲ್ಲ. 

ನನ್ನ ಕುರಿತಾದ ಸೆಕ್ಸ್‌ ಸಿಡಿ ಬಿಜೆಪಿಯ ಅನೈತಿಕ ತಂತ್ರ. ಬಿಜೆಪಿಗೆ ಈ ಚಾಳಿ ಇರುವುದರಿಂದ ನಾನಿನ್ನು ತುಂಬ ಜಾಗೃತೆಯಲ್ಲಿ ಇರಬೇಕಾಗಿದೆ. ಮನೆಯಲ್ಲಿ ಸ್ನಾನ ಮಾಡುವಾಗ ಮರೆಯದೇ ಕಿಟಿಕಿ ಬಾಗಿಲುಗಳನ್ನು ಮುಚ್ಚಿಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.