ಗಂಡನನ್ನು ಕಂಡು ಮಾತನಾಡುವಾಸೆ: ಹದಿಯಾ ಪುನರುಚ್ಚಾರ
Team Udayavani, Nov 29, 2017, 12:18 PM IST
ಸೇಲಂ : ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಇಲ್ಲಿನ ಹೋಮಿಯೋಪತಿ ಮೆಡಿಕಲ್ ಕಾಲೇಜಿನಲ್ಲಿ ತನ್ನ ಶಿಕ್ಷಣವನ್ನು ಮುಂದುವರಿಸಲು ಬಂದ ಒಂದು ದಿನದ ತರುವಾಯ, ಆರೋಪಿತ ಲವ್ ಜಿಹಾದ್ ಪ್ರಕರಣದ ಕೇಂದ್ರ ಬಿಂದು ಹದಿಯಾ “ನಾನು ನನ್ನ ಗಂಡನನ್ನು ಭೇಟಿಯಾಗಲು ಮತ್ತು ಮಾತನಾಡಲು ಬಯಸಿದ್ದೇನೆ’ ಎಂದು ಪುನರುಚ್ಚರಿಸಿದ್ದಾಳೆ.
“ಕಳೆದ ಆರು ತಿಂಗಳಿಂದ ನಾನು ನನಗೆ ಇಷ್ಟವಿಲ್ಲದವರ ಜತೆಗೆ (ಹೆತ್ತವರು) ಮಾನಾಡುವ ಅನಿವಾರ್ಯತೆಗೆ ಗುರಿಯಾಗಿದ್ದೆ; ಕಾರಣ ಅವರು ನನಗೆ ಅಸಹನೀಯ ಹಿಂಸೆ, ಕಿರುಕುಳ ನೀಡುತ್ತಿದ್ದರು.ಈಗ ನಾನು ಮುಕ್ತಳಾಗಿರುವುದರಿಂದ ನನ್ನ ಗಂಡನನ್ನು ಕಂಡು ಮಾತನಾಡಿಸಬೇಕು ಎಂಬ ಆಸೆ ನನ್ನಲ್ಲಿ ಚಿಗರೊಡೆದಿದೆ’ ಎಂದು ಹದಿಯಾ ಇಲ್ಲಿನ ಶಿವರಾಜ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಸುಪ್ರೀಂ ಕೋರ್ಟ್ ನಿಂದ ಶಿಕ್ಷಣ ಮುಂದುವರಿಸುವ ಆದೇಶ ಪಡೆದು ಮುಕ್ತಳಾಗಿರುವ 25ರ ಹರೆಯದ ಹದಿಯಾಳನ್ನು ಕೇರಳ ಪೊಲೀಸರು ನಿನ್ನೆ ಇಲ್ಲಿಂದ 170 ಕಿ.ಮೀ. ದೂರದ ಕೊಯಮುತ್ತೂರಿನಿಂದ ಇಲ್ಲಿಗೆ ಬಿಗಿ ಭದ್ರತೆಯಲ್ಲಿ ಕರೆ ತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ