ತರಕಾರಿ ಬೆಲೆ ಮತ್ತೆ ಗಗನಕ್ಕೆ: ಗ್ರಾಹಕರಿಗೆ ತಟ್ಟಿದ ಬಿಸಿ


Team Udayavani, Dec 2, 2017, 3:43 PM IST

02-23.jpg

ದಾವಣಗೆರೆ: ಕ್ಯಾರೆಟ್‌ ಕೆಜಿಗೆ 100 ರೂ., ಈರುಳ್ಳಿ 70-80 ರೂ., ಬೀನ್ಸ್‌ 50-60 ರೂ., ಇವು ಸದ್ಯ ಮಾರುಕಟ್ಟೆಯಲ್ಲಿರುವ ತರಕಾರಿ ಬೆಲೆ. ತರಕಾರಿ ತರಲು ಮಾರುಕಟ್ಟೆಗೆ ಹೋಗುವವರು ಸಣ್ಣ ಚೀಲ ತೆಗೆದುಕೊಂಡು ಹೋಗಿ ಪರ್ಸ್‌ ಕಾಲಿ ಮಾಡಿಕೊಂಡು ಬರುವಂತಹ ಸ್ಥಿತಿ ಇದೆ. ಕೆಜಿ ಗಟ್ಟಲೇ ಖರೀದಿ ಮಾಡುತ್ತಿದ್ದವರು 1/4ಕೆಜಿ, 1/2 ಕೆಜಿ ಖರೀಸುತ್ತಿದ್ದಾರೆ. ಟೊಮೊಟೊ, ಬದನೆಕಾಯಿ,
ಮೆಣಸಿನಕಾಯಿ, ಆಲೂಗೆಡ್ಡೆ ಬಿಟ್ಟು ಬಹುತೇಕ ತರಕಾರಿ ಬೆಲೆ 50ರ ಗಡಿ ದಾಟಿದೆ.

ಕ್ಯಾರೆಟ್‌ ಬೆಲೆಯಂತೂ ಗಗನಮುಖೀಯಾಗಿದೆ. ಗುಣಮಟ್ಟದ ಕ್ಯಾರೆಟ್‌ ಬೆಲೆ ಕೆಜಿಗೆ 120 ರೂ. ಇದೆ. ಇನ್ನು ಈರುಳ್ಳಿ 
ಬೆಲೆ ಹೇಳುವಂತಿಲ್ಲ. ಈರುಳ್ಳಿಗೆ ಈಗಿರುವ ಬೆಲೆ ಕೇಳಿದರೆ ಹಚ್ಚುವಾಗ ಕಣ್ಣಲ್ಲಿ ನೀರು ಬರುವ ಬದಲು ಕೊಳ್ಳುವಾಗಲೇ ಬರುವಂತಿದೆ. ಕೆಲ ದಿನಗಳ ಹಿಂದಷ್ಟೇ ಬೆಲೆ ಇಳಿದು, ರೈತರನ್ನು ಕಂಗಾಲು ಮಾಡಿದ್ದ ಈರುಳ್ಳಿ, ಈಗ 100 ರೂ. ಸಮೀಪ ಬಂದಿದೆ. ಉತ್ತಮ ಬೆಳೆ ಗೆಡ್ಡೆ ಚಿಲ್ಲರೆ ಮಾರುಕಟ್ಟೆಯಲ್ಲಿ 80 ರೂ.ಗೆ ಏರಿದೆ. ಕೊಳಚೆ, ಕೊಂಚ ಪದರ ಕೊಸರಿದ ಗೆಡ್ಡೆಯ ಬೆಲೆ 60-70 ರೂ.ಗೆ ಇದೆ. ಬೆಲೆ ಇಷ್ಟಿರುವುದು ಮಾತ್ರವಲ್ಲ, ಈರುಳ್ಳಿ ಖರೀದಿಸುವಾಗ ಇತರೆ ತರಕಾರಿಗಳಂತೆ ಇವನ್ನು ಆರಿಸಿಕೊಳ್ಳಲು ಅವಕಾಶ ಇಲ್ಲವಾಗಿದೆ. ವ್ಯಾಪಾರಿ ಕೊಟ್ಟ ಹಾಗೆಯೇ ಖರೀದಿಸಬೇಕಿದೆ.

ಹೂ ಕೋಸು ಬೆಲೆ ಸಹ ಏರಿದೆ. ಸಾಮಾನ್ಯವಾಗಿ ಒಂದು ಗೆಡ್ಡೆಗೆ 20-30 ರೂ. ಬಿಕರಿಯಾಗಿರುತ್ತಿದ್ದ ಹೂ ಕೋಸು ಇಂದು 50 ರೂ. ಇದೆ. ಗುಣಮಟ್ಟದ ಹೂ ಕೋಸು 70 ರೂ.ಗೆ ಒಂದರಂತೆ ಮಾರಾಟವಾಗುತ್ತಿದೆ. ಎಲೆ ಕೋಸು ಸಹ 40 ರೂ.ನಿಂದ 45 ರೂ.ವರೆಗೆ ಏರಿಕೆ ಕಂಡಿದೆ. ವರ್ಷಕ್ಕೊಮ್ಮೆ ಬರುವ ಅವರೆ, ತೊಗರಿ ಕಾಯಿ ಸುಗ್ಗಿ ಈ ಬಾರಿ ಕಹಿ ತಂದಿದೆ. ಸಾಮಾನ್ಯವಾಗಿ 20-25 ರೂ.ಗೆ ಕೆಜಿಯಂತೆ ಅವರೆ, ತೊಗರೆ ಮಾರಾಟ ಆಗುತ್ತದೆ. ಆದರೆ, ಇಂದು ಮಾರುಕಟ್ಟೆಯಲ್ಲಿ ಅವರೆ, ತೊಗರಿ ಬೆಲೆ 30-40 ರೂ.ಗೆ ಏರಿದೆ. ಇದೇ ಮಾರ್ಗದಲ್ಲಿ ದೊಡ್ಡ ಮೆಣಸಿನಕಾಯಿ ಸಹ ಇದೆ. ದೊಡ್ಡ ಮೆಣಸಿನ ಕಾಯಿ ಬೆಲೆ 40ರೂ.ಗೆ ಏರಿದೆ. 

ಸಮಾಧಾನದ ವಿಷಯ ಅಂದರೆ ಸೊಪ್ಪಿನ ಬೆಲೆ ಅಷ್ಟಾಗಿ ಏರಿಕೆ ಆಗಿಲ್ಲ. ಇನ್ನು ಕರಿಬೇವು, ಕೊತ್ತಂಬರಿ ಸಹ ಕಡಮೆ ಬೆಲೆಯಲ್ಲಿ ಮಾರಾಟ ಆಗುತ್ತಿದೆ. ಒಗ್ಗರಣೆಗೆ ಬಳಸುವ ಮೆಣಸಿನ ಕಾಯಿ, ಟೊಟೊಟೊ ಬೆಲೆ ಕೈಗೆಟುಕುವಂತೆ ಇರುವುದು ತುಸು ನೆಮ್ಮದಿ ಅನ್ನಿಸಿದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.