ಈದ್ ವೇಳೆ ಕುದುರೆ ರೇಸ್;ಕೊಪ್ಪಳದಲ್ಲಿ ಭಾರಿ ಬೆಟ್ಟಿಂಗ್
Team Udayavani, Dec 3, 2017, 11:35 AM IST
ಕೊಪ್ಪಳ: ಈದ್ ಮಿಲಾದ್ ಹಬ್ಬದ ನೆಪದಲ್ಲಿ ಯಾವುದೇ ಪರವಾನಿಗೆ, ಸುರಕ್ಷತಾ ಕ್ರಮಗಳು ಇಲ್ಲದೆ ಕುದುರೆ ರೇಸ್ ನಡೆಸಲಾಗಿದ್ದು, ಕೋಟ್ಯಂತರ ರೂಪಾಯಿ ಬೆಟ್ಟಿಂಗ್ ದಂಧೆ ನಡೆಸಿರುವುದು ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿದೆ.
ಗಿಣಗೇರಾ ಮತ್ತು ಕೊಪ್ಪಳದ ವರೆಗೆ8 ಕಿ.ಮೀ ನಷ್ಟು 2 ಕುದುರೆ ಟಾಂಗಾಗಳ ರೇಸ್ ನಡೆಸಲಾಗಿದ್ದು,ಈ ವೇಳೆ ಬಳ್ಳಾರಿ, ರಾಯಚೂರು ಮತ್ತು ಆಂಧ್ರದಿಂದಲೂ ಆಗಮಿಸಿದ್ದ ಜದರು ಬೆಟ್ಟಿಂಗ್ ನಿರತರಾಗಿದ್ದುದು ಕಂಡು ಬಂದಿದೆ.
ಈ ಬಗ್ಗೆ ಆಯೋಜಕರು ಪ್ರತಿಕ್ರಿಯೆ ನೀಡಿದ್ದು , 30 -40 ವರ್ಷದಿಂದ ಸಂಪ್ರದಾಯ ಬದ್ಧವಾಗಿ ಮನೋರಂಜನೆ ಕ್ರೀಡೆ ಆಯೋಜಿ ಸುತ್ತಿದ್ದೇವೆ. ಬೆಟ್ಟಿಂಗ್ಗೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ