ಸಂಸ್ಥೆಗಳು ನಿಸ್ವಾರ್ಥ ಸೇವೆ ಸಲ್ಲಿಸಲಿ: ತಂಗಡಗಿ ಶ್ರೀ


Team Udayavani, Dec 4, 2017, 3:14 PM IST

vij-2.jpg

ಮುದ್ದೇಬಿಹಾಳ: ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಂಘ, ಸಂಸ್ಥೆಗಳು ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ
ಮಾಡಬೇಕು ಎಂದು ತಂಗಡಗಿಯ ಹಡಪದ ಅಪ್ಪಣ್ಣ ಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮಿಗಳು ಹೇಳಿದರು.
ಅವರು ಪ್ರಗತಿ ಶಾಲೆಯಲ್ಲಿ ನಡೆದ ಜೆ.ಸಿ. 2018 ನೇ ಸಾಲಿನ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಶರೀರವಿರುವುದೇ ಸಮಾಜ ಸೇವೆಗಾಗಿ. ತನ್ನ ಸ್ವಾರ್ಥ ಸಾಧಿಸಿದರೆ ಮನುಷ್ಯ ದೊಡ್ಡವನಾಗುವುದಿಲ್ಲ. ಜೆ.ಸಿ.
ಸಂಸ್ಥೆ 15 ವರ್ಷಗಳಲ್ಲಿ ಮಾಡಿದ ಸೇವಾ ಕಾರ್ಯಗಳು ಹಾಗೂ ಸಾಧಿಸಿದ ಪ್ರಗತಿ ದೊಡ್ಡದು ಎಂದವರು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ್ರ ಮಾತನಾಡಿ, ಜೆಸಿ ಸಂಸ್ಥೆಯಲ್ಲಿ ಜಾತಿ, ಮತ, ಧರ್ಮ ಮೀರಿದ ಸಮಾಜ ಸೇವೆ ನಡೆಯುತ್ತದೆ. ಇಲ್ಲಿಯ ಸದಸ್ಯರ ಒಮ್ಮನಸ್ಸಿನ ಕೆಲಸ ಇತರ ಸಂಘ, ಸಂಸ್ಥೆಗಳಿಗೆ ಮಾದರಿ ಎಂದರು.

ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಲಯ 24ರ ನಿರ್ದೇಶಕ ಮಂಡಳಿಯ ಸದಸ್ಯೆ ಸವಿತಾ ರಮೇಶ
ಮಾತನಾಡಿದರು. ನೂತನ ಅಧ್ಯಕ್ಷರಾದ ಶ್ರೀನಿವಾಸ ಇಲ್ಲೂರ, ಕಾರ್ಯದರ್ಶಿ ರವಿ ಗೂಳಿ, ಉಪಾಧ್ಯಕ್ಷರಾದ ಮಹಾಬಲೇಶ ಗಡೇದ, ಶರಣು ಸಜ್ಜನ, ಸಂಗಮೇಶ ನಾವದಗಿ, ಮಾರುತಿ ನಲವಡೆ, ಸುನೀಲ ಇಲ್ಲೂರ, ಸಹ
ಕಾರ್ಯದರ್ಶಿ ಸುರೇಶ ಕಲಾಲ, ಖಜಾಂಚಿ ರಾಜು ಕರಡ್ಡಿ, ನಿರ್ದೇಶಕ ಮಂಡಳಿ ಸದಸ್ಯರಾದ ವಿಲಾಸ ದೇಶಪಾಂಡೆ, ಡಾ| ಉತ್ಕರ್ಷ ನಾಗೂರ, ಅರವಿಂದ ಲದ್ದಿಮಠ, ಭರತ ಭೋಸಲೆ, ಪಂಕಜ ಪೋರವಾಲ, ಅಪ್ಪು ಪೂಜಾರಿ ಹಾಗೂ ಲಾಡ್ಲೆಮಶ್ಯಾಕ ನಾಯ್ಕೋಡಿ ಅವರಿಗೆ ವಲಯ 24ರ ಉಪಾಧ್ಯಕ್ಷ ಅರವಿಂದಕುಮಾರ ಬುರೆಡ್ಡಿ ಸೇವಾ ಪ್ರತಿಜ್ಞಾವಿಧಿ ಬೋಧಿಸಿದರು.

ವೇದಿಕೆಯಲ್ಲಿ ಇಲಕಲ್ಲನ ಸಿಲ್ಕ್ ಸಿಟಿ ಜೆ.ಸಿ. ಸಂಸ್ಥೆ ಅಧ್ಯಕ್ಷೆ ಮಂಜುಳಾ ತೋಟಗೇರಿ, ಕಾರ್ಯದರ್ಶಿ ಅಪ್ಪು
ಪೂಜಾರಿ ಉಪಸ್ಥಿತರಿದ್ದರು. ಡಾ| ಉತ್ಕರ್ಷ ನಾಗೂರ ಜೆಸಿ ವಾಣಿ ಓದಿದರು. ಸಂಗಮೇಶ ನಾವದಗಿ ಸ್ವಾಗತಿಸಿದರು.
ಡಾ| ವೀರೇಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಧ್ಯಕ್ಷ ಮುರಳಿಕೃಷ್ಣ ಬುಡ್ಡೋಡಿ 2017 ನೇ ಸಾಲಿನ ವರದಿ ವಾಚನ ಮಾಡಿದರು. ಪ್ರೊ| ಎಸ್‌.ಎಸ್‌. ಹೂಗಾರ
ಹಾಗೂ ಮಹಾಬಲೇಶ ಗಡೇದ ನಿರೂಪಿಸಿದರು. ಡಾ| ರಹೀಮ ಮುಲ್ಲಾ ವಂದಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.