10ಕ್ವಿಂಟಲ್ ಜೋಳದ ಚೀಲ ಹಾಕಿ 11ಕಿ.ಮೀ. ಬಂಡಿ ಎಳೆದ ಭೂಪ!
Team Udayavani, Dec 5, 2017, 9:14 AM IST
ಶಿರೂರ: 10 ಕ್ವಿಂಟಲ್ ಜೋಳದ ಚೀಲಗಳನ್ನು ಬಂಡಿ ಮೇಲೆ ಹಾಕಿಕೊಂಡು 11ಕಿ.ಮೀ. ಬಂಡಿ ಎಳೆಯುವುದು ಸಾಧ್ಯವೇ..?
ಇದು ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ 22ರ ಹರೆಯದ ಸಾಹಸಿ ಯಲ್ಲಪ್ಪ ಹಿರೇಕುಂಬಿ.
ಇಲ್ಲಿಯ ಶ್ರೀ ಸಿದ್ದೇಶ್ವರ ಹಾಗೂ ಲಿಂ.ಸಿದ್ಧಲಿಂಗ ಶ್ರೀಗಳ ಜಾತ್ರೆಯ ಅಂಗವಾಗಿ ಸೋಮವಾರ ಹಮ್ಮಿಕೊಂಡ ಈ ಸಾಹಸ ಪ್ರದರ್ಶನದಲ್ಲಿ ಯಲ್ಲಪ್ಪ ಶಿರೂರಿನಿಂದ ಕಮತಗಿಯವರೆಗೆ ಬಂಡಿ ಎಳೆದು ಸೈ ಎನಿಸಿಕೊಂಡಿದ್ದಾನೆ. ಬಸ್ ನಿಲ್ದಾಣ ಸಮೀಪದ
ಸಿದ್ಧಲಿಂಗ ಶ್ರೀಗಳ ಮೂರ್ತಿಗೆ ಪೂಜೆ ಸಲ್ಲಿಸಿ ಹಾದಿ ಬಸವೇಶ್ವರ ದೇವಸ್ಥಾನ ಮುಂಭಾಗ ಬೆಳಗ್ಗೆ 7.30ಕ್ಕೆ ನೊಗವನ್ನು ಹೆಗಲೇರಿಸಿಕೊಂಡು ಶಿರೂರಿನಿಂದ ಹೊರಟ ಈತ ಬೆಳಗ್ಗೆ 9.40ಕ್ಕೆ 11 ಕಿ.ಮೀ. ಅಂತರದ ಕಮತಗಿಯ ಶ್ರೀ ಹೊಳೆ ಹುಚ್ಚೇಶ್ವರ
ಮಠ ತಲುಪಿ ಎಲ್ಲರ ಗಮನ ಸೆಳೆದಿದ್ದಾನೆ. ಗ್ರಾಮಸ್ಥರು ಯುವಕನ ಸಾಹಸಕ್ಕೆ ಮೆರವಣಿಗೆ ಮಾಡಿ ಸನ್ಮಾನಿಸಿ ಕಾಣಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್