ಎಚ್ಡಿಡಿ ಹೊಗಳುವ ಭರದಲ್ಲಿ ಜೆಡಿಎಸ್ ಶಾಸಕ ಎಡವಟ್ಟು!
Team Udayavani, Dec 5, 2017, 2:51 PM IST
ಕೊರಟಗೆರೆ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಗುಣಗಾನ ಮಾಡುವ ಭರದಲ್ಲಿ ಮನಸೋ ಇಚ್ಛೆ ನಾಲಿಗೆ ಹರಿಬಿಡುವ ಮೂಲಕ ಗುಬ್ಬಿ ಶಾಸಕ ಶ್ರೀನಿವಾಸ್ ದೇವೇಗೌಡರ ಸಮ್ಮುಖದಲ್ಲೇ ಎಡವಟ್ಟು ಮಾಡಿಗೊಂಡಿದ್ದಾರೆ.
ಕೊರಟಗೆರೆ ಪಟ್ಟಣದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಮನೆ-ಮನೆ ಕುಮಾರಣ್ಣ ಕಾರ್ಯಕ್ರಮದಲ್ಲಿ ಮಾತನಾಡಲು ನಿಂತ ಗುಬ್ಬಿ ಶಾಸಕ ಶ್ರೀನಿವಾಸ್, ಎಲ್ಲಾ ಮಾಜಿ ಪ್ರಧಾನಿಗಳು ತಿಂದು ಬಿಳಿ ಆನೆಗಳಂತಾಗಿದ್ದಾರೆ. ಆದರೆ, ದೇವೇಗೌಡರು ಹುಚ್ಚುನಾಯಿಯಂತೆ ದೇಶ ಸುತ್ತಿ ಸೇವೆ ಮಾಡಿ ಪಕ್ಷ ಕಟ್ಟಲು ತಿರುಗುತ್ತಿದ್ದಾರೆ ಎಂದು ದೇವೇಗೌಡರ ಸಮ್ಮಖದಲ್ಲೇ ಆಕ್ಷೇಪಾರ್ಹ ಪದ ಬಳಸಿ ಭಾಷಣ ಮಾಡಿದ್ದಾರೆ.
ಇನ್ನು ಇದೇ ವೇಳೆ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ರಾಜ್ಯದ ದೊಡ್ಡಕಳ್ಳರು ಎಂದು ಜರಿದಿರುವ ಅವರು,ಡಾ.ಜಿ.ಪರಮೇಶ್ವರ್ ಒಬ್ಬ ವೈಟ್ ಕಾಲರ್ ರಾಜಕಾರಣಿ ಎಂದೂ ವಾಗ್ಧಾಳಿ ನಡೆಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!