3 CPEC ಯೋಜನೆಗಳಿಗೆ ಚೀನ ಹಣ ಪೂರೈಕೆ ಸ್ಟಾಪ್‌: ಪಾಕಿಗೆ ಅಚ್ಚರಿ


Team Udayavani, Dec 5, 2017, 7:30 PM IST

Pak-China-roadblock-700.jpg

ಇಸ್ಲಾಮಾಬಾದ್‌ : ಅತ್ಯಂತ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕ್‌ – ಚೀನ ದೋಸ್ತಿಗೆ ರೋಡ್‌ ಬ್ಲಾಕ್‌ ಉಂಟಾಗಿದೆ.

ಚೀನ – ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆಯಡಿ ರೂಪು ಗೊಳ್ಳಲಿದ್ದ ಮೂರು ರಸ್ತೆ ಯೋಜನೆಗಳಿಗೆ ತಾನು ಹಣ ಪೂರೈಸುವುದನ್ನು ನಿಲ್ಲಿಸಿರುವುದಾಗಿ ಚೀನ ಹೇಳಿದೆ. ಪಾಕಿಸ್ಥಾನಕ್ಕೆ ಆಘಾತಕಾರಿಯಾಗಿರುವ ಈ ವಿಷಯವನ್ನು ಪಾಕ್‌ ದೈನಿಕ ಡಾನ್‌ ಪ್ರಕಟಿಸಿದೆ.

ಸಿಪಿಇಸಿ ಯೋಜನೆಡಯಡಿ ಮೂರು ಪ್ರಮುಖ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಬೀಜಿಂಗ್‌ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡುವುದನ್ನು ಈಗ ಎದುರುನೋಡಲಾಗುತ್ತಿದೆ. ಅಲ್ಲಿಯ ತನಕ  ಈ ಪ್ರಸ್ತಾವಿತ ಯೋಜನೆಗೆ ಹಣ ಪೂರೈಸುವುದನ್ನು  ಚೀನ ಸರಕಾರ ನಿಲ್ಲಿಸಿರುವುದಾಗಿ ಹೇಳಿದೆ ಎಂದು ಡಾನ್‌ ತನ್ನ ವರದಿಯಲ್ಲಿ ತಿಳಿಸಿದೆ.

ಸಿಪಿಇಸಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಚೀನದ ಉನ್ನತ ನಾಯಕತ್ವಕ್ಕೆ ತೀವ್ರ ಕಳವಳ ಉಂಟಾಗಿದೆ. ಮತ್ತು ಇಂಥವೇ ಕೆಲವು ಕಾರಣಗಳಿಗಾಗಿ ಸದ್ಯ ಸಿಪಿಇಸಿ ಯೋಜನೆಗೆ ಹಣ ಪೂರೈಸುವುದನ್ನು ಚೀನ ಸರಕಾರ ನಿಲ್ಲಿಸಲು ನಿರ್ಧರಿಸಿದೆ ಎಂಬ ವಿಷಯವನ್ನು ಚೀನದ ಉನ್ನತ ಅಧಿಕಾರಿಗಳು ಪಾಕಿಸ್ಥಾನದ ಉನ್ನತ ಅಧಿಕಾರಿಗಳಿಗೆ ಸಭೆಯೊಂದರಲ್ಲಿ ತಿಳಿಸಿದ್ದಾರೆ ಎಂದು ಡಾನ್‌ ಹೇಳಿದೆ.

ಗÌದರ್‌ ಬಂದರಿನಲ್ಲಿ ನಡೆಯುವ ವಾಣಿಜ್ಯ ವಹಿವಾಟುಗಳನ್ನು ಚೀನದ ಕರೆನ್ಸಿಯಾಗಿರುವ ರೆನ್‌ಮಿನ್‌ಬಿಯಲ್ಲೇ ನಡೆಯುವುದಕ್ಕೆ ಅವಕಾಶ ನೀಡಬೇಕೆಂಬ ಚೀನದ ಶರತ್ತನ್ನು ಪಾಕಿಸ್ಥಾನ ತಿರಸ್ಕರಿಸಿರುವುದೇ ಉಭಯ ದೇಶಗಳ ನಡುವಿನ ಸರ್ವ ಋತು ದೋಸ್ತಿಗೆ ಎದುರಾಗಿರುವ ಮೊದಲ ರೋಡ್‌ ಬ್ಲಾಕ್‌ ಆಗಿದೆ ಎಂದು ತಿಳಿಯಲಾಗಿದೆ.

ಪಾಕ್‌ ಅಧಿಕಾರಿಗಳೊಂದಿಗೆ ಚೀನ ನಡೆಸಿದ್ದ ಸಭೆಯಲ್ಲಿ ಈ ವಿಷಯಕ್ಕೆ ಅಧಿಕ ಮಹತ್ವ ನೀಡಲಾಗಿತ್ತು ಮತ್ತು ಪಾಕಿಸ್ಥಾನದ ಚೀನೀ ಕರೆನ್ಸಿಯಲ್ಲಿ ವಾಣಿಜ್ಯ ವಹಿವಾಟು ನಡೆಸುವುದಕ್ಕೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು ಎಂದು ಡಾನ್‌ ವರದಿ ಮಾಡಿದೆ. 

ಚೀನದ ಮಾರ್ಗದರ್ಶಿ ಸೂತ್ರಗಳ ಬಿಡುಗಡೆಯಾದಾಗ ಸಿಪಿಇಸಿ ಯೋಜನೆಯ ರೂಪರೇಖೆಯೇ ಬದಲಾಗುವ ಸಾಧ್ಯತೆ ಇದೆ ಎಂದು ಡಾನ್‌ ಹೇಳಿದೆ. 

ಪಾಕ್‌ ಆಕ್ರಮಿತ ವಿವಾದಿತ ಕಾಶ್ಮೀರದಲ್ಲಿ ಬೃಹತ್‌ ಅಣೆಕಟ್ಟು ನಿರ್ಮಿಸುವ ಯೋಜನೆಯಿಂದಲೂ ಚೀನ ಹಿಂದೆ ಸರಿದಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.