ಲಗ್ನಪತ್ರಿಕೆಗೂ ಆಧಾರ್ ಕಡ್ಡಾಯವಾಯಿತಾ?
Team Udayavani, Dec 6, 2017, 4:23 AM IST
ಡೆಬಿಟ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೋಲುವಂಥ ಮದುವೆ ಆಮಂತ್ರಣ ಪತ್ರಗಳನ್ನು ನೋಡಿದ್ದಾಯಿತು. ಈಗ ಸರದಿ ಆಧಾರ್ ಕಾರ್ಡ್ ನದ್ದು. ಉತ್ತರ ಪ್ರದೇಶದ ಕಾಟ್ನಿ ಜಿಲ್ಲೆಯ ವೀರೇಂದ್ರ ತಿವಾರಿ ಎಂಬುವರು ತಮ್ಮ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನು ಆಧಾರ್ ಕಾರ್ಡ್ ಹೋಲುವ ರೀತಿ ತಯಾರಿಸಿದ್ದಾರೆ.
ಅವರು ಹೇಳುವಂತೆ ಇದು ಫ್ಯಾನ್ಸಿ ಐಡಿಯಾ ಅಲ್ಲವಂತೆ. ಆಧಾರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅವರು ಹೀಗೆ ಮಾಡಿದ್ದಂತೆ. ನಾನು ಏನೇ ಮಾಡಿದರೂ ಸಮಾಜಕ್ಕೆ ಒಂದು ಸಂದೇಶ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದಲ್ಲದೇ ಇವರ ಹುಟ್ಟುಹಬ್ಬವನ್ನು ಅವರು ವರದಕ್ಷಿಣೆ ವಿರೋಧಿ ದಿನ ಎಂದು ಆಚರಿಸುತ್ತಾರಂತೆ!
ಟಾಪ್ ನ್ಯೂಸ್
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ