ಅಂಧರ ವಿಶ್ವಕಪ್ ಕ್ರಿಕೆಟ್: ರಾಜ್ಯದ ಮೂವರು
Team Udayavani, Dec 6, 2017, 11:19 AM IST
ಹೊಸದಿಲ್ಲಿ: ಮುಂಬರುವ ಅಂಧರ 5ನೇ ಏಕದಿನ ವಿಶ್ವಕಪ್ ಕ್ರಿಕೆಟ್ಗೆ ಸಿಎಬಿಐ (ಭಾರತ ಅಂಧರ ಕ್ರಿಕೆಟ್ ಸಂಸ್ಥೆ) 17 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಕರ್ನಾಟಕ ಪ್ರಕಾಶ್ ಜಯರಾಮಯ್ಯ, ಸುನೀಲ್ ರಮೇಶ್ ಹಾಗೂ ಬಸಪ್ಪ ವಾದ್ಗುಲ್ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೂಟ ಜ.7ರಿಂದ 21ರವರೆಗೆ ಪಾಕಿಸ್ತಾನ ಹಾಗೂ ದುಬೈನಲ್ಲಿ ನಡೆಯಲಿದೆ.
ಕೂಟದಲ್ಲಿ ಪಾಕಿಸ್ಥಾನ, ಬಾಂಗ್ಲಾದೇಶ, ನೇಪಾಲ, ಶ್ರೀಲಂಕಾ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ಪಾಲ್ಗೊಳ್ಳುತ್ತಿರುವ ಪ್ರಮುಖ ತಂಡಗಳಾಗಿವೆ. ಆಯ್ಕೆಗೊಂಡ 17 ಮಂದಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ತರಬೇತಿ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?