ಸಂಗಾತಿಗಾಗಿ ಹುಲಿರಾಯ ನಡಿಗೆ


Team Udayavani, Dec 8, 2017, 6:25 AM IST

tiger.jpg

ಭೋಪಾಲ: ಅರಣ್ಯದಲ್ಲಿರುವ ಹುಲಿ ಅಬ್ಬಬ್ಟಾ ಎಂದರೆ ಎಷ್ಟು ದೂರ ಪ್ರಯಾಣಿಸಬಹುದು? 10, 50 ಕಿ.ಮೀ? ಮಧ್ಯಪ್ರದೇಶದ ಅರಣ್ಯದಲ್ಲಿರುವ ಹುಲಿ ಬರೋಬ್ಬರಿ 250 ಕಿ.ಮೀ ಪ್ರಯಾಣಿಸಿದೆ. ಏಕೆ ಅಂತ ಇಲ್ಲಿ ಕೇಳಿ. 3 ವರ್ಷದ ತರುಣ ಹುಲಿಗೆ ಬೇಕಾದದ್ದು ಸಂಗಾತಿ. ಅದರ ಸಾಂಗತ್ಯಕ್ಕಾಗಿ ಮಾಡಿದ್ದೇ ಈ ದೀರ್ಘ‌ ಪ್ರಯಾಣ. ಉಜ್ಜೆ„ನಿ ಅರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಇಲ್ಲದ್ದರಿಂದ ದೇವಾಸ್‌, ಧರ್‌ ಮತ್ತು ಜಬುವಾ ವಿಭಾಗದ ಅರಣ್ಯ ಪ್ರದೇಶದಲ್ಲಿ ಸೂಕ್ತ ಸಂಗಾತಿಯನ್ನು ಶೋಧಿಸಿಕೊಂಡು ಹುಲಿರಾಯ ಯಾತ್ರೆ ಕೈಗೊಂಡಿತ್ತು. ಪಾಪ.. ಅದರ ಆಸೆ ಈಡೇರಲೇ ಇಲ್ಲ. 

ಈ ಬಗ್ಗೆ ವಿವರಣೆ ನೀಡಿದ ಮಧ್ಯಪ್ರದೇಶದ ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ಬಿ.ಎಸ್‌.ಅಣ್ಣಿಗೇರಿ “ನಾಗಾx ಪ್ರದೇಶದ ಅರಣ್ಯದಲ್ಲಿ ಈ ವರ್ಷದ ಜನವರಿಯಲ್ಲಿ ಈ ಹುಲಿ ಕಂಡುಬಂದಿತ್ತು. ಅದಕ್ಕೆ ಸಂಗಾತಿಯ ಅಗತ್ಯವಿದ್ದ ಕಾರಣ ದೀರ್ಘ‌ ಸಂಚಾರ ಕೈಗೊಂಡಿದೆ’ ಎಂದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯ ಸಂಚಾರವನ್ನು ಮತ್ತು ಬರುವ ಔಷಧ ನೀಡಿ ನಿಯಂತ್ರಿಸಲು ಮುಂದಾಗಿದ್ದರು. ಆದರೆ ಅಧಿಕಾರಿಗಳು ಬಂದೂಕು ಬಳಸಿ ಸಿಡಿಸಿದ ಚುಚ್ಚುಮದ್ದನ್ನು ತಪ್ಪಿಸಿಕೊಳ್ಳಲು ಅದು ಯಶಸ್ವಿಯಾಗಿತ್ತು. ಒಂದು ವರ್ಷದಿಂದ ಗೆಳತಿಗಾಗಿ ನಾಗಾxದಲ್ಲೇ ಹುಡುಕಾಟ ನಡೆಸಿತ್ತು ಈ ಹುಲಿ.

ಇಲ್ಲಿಂದ ಇಂದೋರ್‌ನ ಮಂಗಿಲಿಯಾ ಅರಣ್ಯಕ್ಕೆ ತೆರಳಿದ್ದ ಹುಲಿ, ಉಜ್ಜೆ„ನಿಯ ಬಡ್‌ನ‌ಗರ್‌ ಮತ್ತು ಧಾರ್‌ನ ಜವಾಸಿಯಾ ಗ್ರಾಮಕ್ಕೆ ತೆರಳಿತ್ತು. ಗಮನಾರ್ಹ ಅಂಶ ವೆಂದರೆ ಈ ಎಲ್ಲ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನವಸತಿ ಇವೆ. ಯಾವುದೇ ಹಂತದಲ್ಲಿಯೂ ಈ ಹುಲಿ, ಮಾನವ ಸಂಪರ್ಕಕ್ಕೆ ಸಿಕ್ಕಿಲ್ಲ. ಜಬುವಾ ಜಿಲ್ಲೆಯ ಕಸರ್ಬಾರ್ದಿ ಗ್ರಾಮದಲ್ಲಿ ಕೊನೆಯದಾಗಿ ಈ ಹುಲಿ ಪತ್ತೆಯಾಗಿತ್ತು ಎಂದಿದ್ದಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.