ಸೆಲ್ಫಿಗಾಗಿ ಕಿರುತೆರೆ ಹ್ಯಾಂಡ್ಸಮ್ ಹೀರೋ ಮೇಲೆ ಹಲ್ಲೆ!
Team Udayavani, Dec 8, 2017, 12:02 PM IST
ಬೆಂಗಳೂರು: ಕನ್ನಡದ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರನ್ನು ಮೂವರು ಹಿಂಬಾಲಿಸಿ ಹಲ್ಲೆ ನಡೆಸಿ, ಕಾರಿನ ಗಾಜು ಓಡೆದ ಘಟನೆ ಗುರುವಾರ ತಡರಾತ್ರಿ ವಿಜಯನಗರದ ಮಾರುತಿ ಚಿತ್ರಮಂದಿರದ ಬಳಿ ನಡೆದಿದೆ.
ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ಯುವಕರು ದೀಕ್ಷಿತ್ ಕಾರನ್ನು ಹಿಂಬಾಲಿಸಿ ಸೆಲ್ಫಿ ಕೇಳಿದ್ದು ನಿರಾಕರಿಸಿದಾಗ ಹಲ್ಲೆ ನಡೆಸಿ,ಕಾರಿನ ಹಿಂಬದಿಯ ಗಾಜು ಹಾನಿಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು