ದಿಲ್ಲಿ ವಾಯ್ಯು ಮಾಲಿನ್ಯ: ಐಸಿಸಿಗೆ ಶ್ರೀಲಂಕಾ ದೂರು
Team Udayavani, Dec 8, 2017, 1:09 PM IST
ಕೊಲಂಬೊ: ತೃತೀಯ ಟೆಸ್ಟ್ ಪಂದ್ಯದ ವೇಳೆ ಹೊಸದಿಲ್ಲಿಯಲ್ಲಿ ಕಾಡಿದ ವಾಯು ಮಾಲಿನ್ಯಕ್ಕೆ ಸಂಬಂಧಿಸಿ ದಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ಸಲ್ಲಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅದು ಕ್ರಿಕೆಟ್ ಆಡಳಿತ ಸಂಸ್ಥೆಯಲ್ಲಿ ಕೇಳಿಕೊಂಡಿದೆ.
“ನಮ್ಮ 4 ಮಂದಿ ಆಟಗಾರರು ಈ ಪಂದ್ಯದ ವೇಳೆ ವಾಂತಿ ಮಾಡಿಕೊಂಡರು. ಇಂಥ ಸ್ಥಿತಿಯಲ್ಲಿ ಆಡುವುದಾದರೂ ಹೇಗೆ?’ ಎಂದು ದೂರಿಗೆ ಸಂಬಂಧಿಸಿದಂತೆ ಲಂಕಾ ಕ್ರೀಡಾ ಸಚಿವ ದಯಾಸಿರಿ ಜಯಶೇಖರ ಮಾಧ್ಯಮದವರಲ್ಲಿ ಪ್ರಶ್ನಿಸಿದ್ದಾರೆ.
ಒಂದು ಸಂದರ್ಭದಲ್ಲಂತೂ ಬದಲಿ ಆಟಗಾರರಾಗಿ ಶ್ರೀಲಂಕಾದ ತಂಡದ ಸಹಾಯಕ ಸಿಬಂದಿಗಳೇ ಬಿಳಿ ಉಡುಗೆ ಧರಿಸಿ ಅಂಗಳಕ್ಕಿಳಿಯುವ ಸ್ಥಿತಿ ನಿರ್ಮಾಣವಾಗಿತ್ತು ಎಂದು ಶ್ರೀಲಂಕಾ ದೂರಿನಲ್ಲಿ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ