ಮೈಸೂರು ರೈಲ್ವೆ ವಿಭಾಗ ವೀರಾಗ್ರಣಿ
Team Udayavani, Dec 9, 2017, 1:22 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಸಾಂಸ್ಕೃತಿಕ ಸಂಘದ ವತಿಯಿಂದ ರೈಲು ಕಲ್ಯಾಣ ಕೇಂದ್ರದಲ್ಲಿ ಅಂತರ ವಿಭಾಗೀಯ ಸಂಗೀತ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆಯಿತು.
ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗ ಹಾಗೂ ಹುಬ್ಬಳ್ಳಿ ವರ್ಕ್ಶಾಪ್ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಎಂ.ವಿ.ಶ್ರೀಮತಿ ಹಾಗೂ ಹೇಮಲತಾ ಸಂಪತ್ ತೀರ್ಪುಗಾರರಾಗಿ ಆಗಮಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಸಿಬ್ಬಂದಿ ಅಧಿಕಾರಿ ಎಸ್.ಕೆ.ಅಲೆಲಾ, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಸಿ.ಪುನೇಥಾ ಆಗಮಿಸಿದ್ದರು.
ಬೆಂಗಳೂರು ವಿಭಾಗದ ಶ್ರೀಲಕ್ಷ್ಮಿ, ಶ್ಯಾಮು ವಿ. ಹಾಗೂ ಶಾಂತರಾಜ್ ವಿವಿಧ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿ ಪಡೆದರು. ಬೆಂಗಳೂರು ವಿಭಾಗ ರನ್ನರ್ಅಪ್ ಪ್ರಶಸ್ತಿಗೆ ಭಾಜನವಾಯಿತು. ಎಸ್.ಶ್ರೀಕಾಂತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ