ಅಂಬರೀಷ್‌ ಪತ್ರ ಬರದೌರೆ!


Team Udayavani, Dec 9, 2017, 3:54 PM IST

Ambarish-Letter-4.jpg

ಅದೆಷ್ಟು ದಿನಗಳಾಗಿತ್ತೋ, ಅಂಬರೀಷ್‌ ಅವರು ಪತ್ರ ಬರೆದು? ಆದರೆ, ಈಗ ಅವರು ಒಂದು ಪತ್ರ ಬರೆದಿದ್ದಾರೆ. ಈ ಬಾರಿ ಅವರು ತಮ್ಮ ಅಭಿಮಾನಿಗಳಿಗೆ ಒಂದು ಪತ್ರ ಬರೆದಿದ್ದಾರೆ. ಇಷ್ಟಕ್ಕೂ ಪತ್ರ ಬರೆದಿದ್ದಕ್ಕೆ ಕಾರಣವೇನು ಗೊತ್ತಾ? “ಅಂಬಿ ನಿಂಗೆ ವಯಸ್ಸಾಯ್ತೋ’ ಎಂಬ ಅವರ ಹೊಸ ಚಿತ್ರ. ಅಂಬರೀಷ್‌ ಸದ್ಯದಲ್ಲೇ “ಅಂಬಿ ನಿಂಗೆ ವಯಸ್ಸಾಯ್ತೋ’ ಎಂಬ ತಮ್ಮ ಮಹತ್ವಾಕಾಂಕ್ಷೆಯ ಚಿತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಸಂಬಂಧ ಅವರು ತಮ್ಮ ಅಭಿಮಾನಿಗಳಿಗೆ ಒಂದು ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಒಂದೊಳ್ಳೆಯ ಪಾತ್ರವನ್ನು ಮಾಡುವ ತಮ್ಮಲ್ಲಿದ್ದ ಚಡಪಡಿಕೆಯ ಕುರಿತು ಬೆಳಕು ಚೆಲ್ಲಿದ್ದಾರೆ. ವಯಸ್ಸಿಗೊಪ್ಪುವ ಪರಿಪೂರ್ಣವಾದ ಪಾತ್ರಗಳನ್ನು ಮಾಡುವ ಚಡಪಡಿಕೆ ಇರುವುದರಿಂದಲೇ, “ಅಂಬಿ ನಿಂಗೆ ವಯಸ್ಸಾಯ್ತೋ’ದಂತಹ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅಂಬರೀಷ್‌ ತಮ್ಮ ಪತ್ರದಲ್ಲಿ ಇನ್ನೂ ಏನು ಬರೆದಿದ್ದಾರೆ ಎಂಬ ಕುತೂಹಲವಿದ್ದರೆ, ಮುಂದೆ ಓದಿ …

ಎಲ್ರಿಗೂ ನಮಸ್ಕಾರ,
ಇದೇನಪ್ಪಾ, ಅಂಬರೀಷ್‌ ಅವ್ರು ನಮಸ್ಕಾರ ಗಿಮಸ್ಕಾರ ಅಂತ ಹೇಳ್ತ ಇದ್ದಾರೆ, ಅವ್ರಿಗೆ ವಯಸ್ಸಾಯ್ತು ಅಂತ ಅಂದ್ಕೋಬೇಡಿ. ತುಂಬಾ ವರ್ಷಗಳ ನಂತರ ನಿಮ್ಮನ್ನೆಲ್ಲಾ ಈ ಪತ್ರದ ಮುಖಾಂತರ ಮಾತಾಡ್ಬೇಕು ಅನ್ನುಸ್ತು. ಅದಕ್ಕೆ ಒಂದು ಕಾರಣಾನೂ ಇದೆ. ಹುಟ್ಟಿದ್ದು ಮಂಡ್ಯ, ಕುಡಿದಿದ್ದು ಕಾವೇರಿ ನೀರು ಅನ್ನೋ ಹಾಗೇ ಹುಟ್ಟಿದಾಗ ಅಮರ್‌ನಾಥ್‌ ಆಗಿದ್ದ ನು ಬೆಳಿತಾ ಬೆಳಿತಾ ನಿಮ್ಮ ಅಂಬರೀಷ್‌ ಆದೆ.

ಪುಟ್ಟಣ್ಣನ ಜಲೀಲನ ಪಾತ್ರ ಮಾಡ್ತಾ ಮಾಡ್ತಾ ನನಗೇ ಗೊತ್ತಿಲ್ಲದ ನನ್ನೊಳಗೆ ಒಬ್ಬ ಪರಿಪೂರ್ಣ ಕಲಾವಿದ ಬೆಳಿತಾ ಹೋದ. ಹಿಂದಿನ 45 ವರ್ಷಗಳ ಕಾಲ ನೀವು ನನ್ನ ಮೇಲಿಟ್ಟ ಪ್ರೀತಿ, ಅಭಿಮಾನದಿಂದ ನೀವು ನನಗೆ ಕೊಟ್ಟ ಬಿರುದು “ರೆಬಲ್‌ ಸ್ಟಾರ್‌’. ಇಷ್ಟ ಪಟ್ಟ ಹುಡುಗಿ ಜೊತೆ ಮುಂದೆ ಮದುವೆ ಆಯ್ತು. ಮುದ್ದಾದ ಮಗ ಕೂಡ ಹುಟ್ಟಿದ. ಜೀವನ ನಿಧಾನವಾಗಿ ರಾಜಕೀಯದ ಕಡೆಗೆ ಹರೀತು. ಜನ ಸೇವೆಯನ್ನ ಮಾಡ್ತ ಬಂದೆ.

ಸಿನಿಮಾ ನಟನೆಯನ್ನೇನು ಬಿಟ್ಟಿರಲಿಲ್ಲ. ಚಿತ್ರರಂಗದ ಆತ್ಮೀಯರು, ಹಿತೈಶಿಗಳು, ಸ್ನೇಹಿತರು ಒತ್ತಾಯಕ್ಕೆ ಪ್ರೀತಿಗೆ ಸೋತು ಅಲ್ಲೊಂದು ಇಲ್ಲೊಂದು ಪಾತ್ರಗಳನ್ನ ಮಾಡ್ತಾ ಇದ್ದೆ. ಸಂತೋಷದ ಜೀವನ ಸಾಗ್ತ ಬಂತು. ಯಾವಾಗ ಅನಾರೋಗ್ಯದಿಂದ ಆಸ್ಪತ್ರೇಲಿ ಇದ್ದೆ, ಆಗ ನನ್ನೊಳಗಿನ ಕಲೆ ಹಾಗೇ ಇತ್ತು. ಮಾತನಾಡಲು ಶುರು ಮಾಡಿದೆ. ಆಗ ಹುಟ್ಟಿಕೊಂಡಿದ್ದೇ ಈ ಚಡಪಡಿಕೆ. 

ಒಳ್ಳೆ ಪಾತ್ರಗಳನ್ನ ಮಾಡುವ ಚಡಪಡಿಕೆ. ವಯಸ್ಸಿಗೊಪ್ಪುವ ಪರಿಪೂರ್ಣವಾದ ಪಾತ್ರಗಳನ್ನು ಮಾಡುವ ಚಡಪಡಿಕೆ. ಈ ಹಂತದಲ್ಲಿ ಜೊತೆಯಾದವನು ಮಗನಂತಹ ಗೆಳೆಯ ಸುದೀಪ. ಇನ್ನೇನು ಇಬ್ಬರೂ ಸೇರಿಕೊಂಡು ನಿಮ್ಮ ಇಡೀ ಕುಟುಂಬದ ಜೊತೆ ಕುಳಿತು ನೋಡುವ ಚಿತ್ರ ಮಾಡುವಿದಾಗಿ ನಿಶ್ಚಯ ಮಾಡಿದ್ದೀವಿ. ಇನ್ನೇನು ತಡ ಇಲ್ಲ, ಆದಷ್ಟು ಬೇಗ …

ಇಂತಿ ನಿಮ್ಮ ಪ್ರೀತಿಯ
ಅಂಬರೀಷ್‌

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.