ಸೆರೆಯಾಯ್ತು ತಾಪಮಾನ ವೈಪರೀತ್ಯದ ಬೀಭತ್ಸ ದೃಶ್ಯ!


Team Udayavani, Dec 11, 2017, 7:15 AM IST

karadi.jpg

ವಾಷಿಂಗ್ಟನ್‌: ಸನ್ನಿವೇಶದ ಭೀಕರತೆಯನ್ನು ಹೇಳಲು ಒಂದು ಚಿತ್ರ ಸಾಕು. ಸೊಮಾಲಿಯಾದಲ್ಲಿನ ಬರ ಪರಿಸ್ಥಿತಿಯನ್ನು ಹಿಡಿದಿಟ್ಟಿದ್ದು, ನಿಶ್ಯಕ್ತ ದೇಹದ ಒಂದು ಚಿತ್ರ. ಕೆಲವು ವರ್ಷಗಳ ಹಿಂದೆ ಸಿರಿಯಾದಲ್ಲಿ ಯುದ್ಧ ಸನ್ನಿವೇಶದಲ್ಲಿ ಸಮುದ್ರದ ದಂಡೆಗೆ ತೇಲಿ ಬಂದ ಮಗುವೊಂದು ಯುದ್ಧದ ಬೀಭತ್ಸ ದೃಶ್ಯವನ್ನು ಸೆರೆಹಿಡಿದಿತ್ತು. ಇದೇ ರೀತಿಯ ಸನ್ನಿವೇಶ ಕೆನಡಿಯನ್‌ ಬಫಿನ್‌ ಐಲ್ಯಾಂಡ್‌ನ‌ಲ್ಲಿ ಸೆರೆಯಾಗಿದೆ. ಅತ್ಯಂತ ಕೃಶವಾಗಿ, ಆಹಾರವೂ ಸಿಗದ ಸ್ಥಿತಿಯಲ್ಲಿರುವ ಹಿಮಕರಡಿ ಜಾಗತಿಕ ತಾಪಮಾನ ಏರಿಕೆಯ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ.

ಫೋಟೋಗ್ರಾಫ‌ರ್‌ ಪಾಲ್‌ ನಿಕೆಲನ್‌ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಪಾಲ್‌ ಹಾಗೂ ಸೀ ಲೆಗಸಿ ಸಂಸ್ಥೆಯ ಇತರರು ಕೆನಡಿಯನ್‌ ದ್ವೀಪಕ್ಕೆ ತೆರಳಿದ್ದಾಗ ಈ ದೃಶ್ಯ ಕಂಡುಬಂದಿದೆ. ಬಿಳಿ ಕೂದಲನ್ನು ಇಳಿಬಿಟ್ಟುಕೊಂಡು, ಅತ್ಯಂತ ಕೃಶವಾದ ಮತ್ತು ಕಣ್ಣಿಂದ ನೀರು ಸುರಿಸುತ್ತಿರುವ ಹಿಮಕರಡಿಗಳು ಪಾಲ್‌ ಮತ್ತು ತಂಡದವರನ್ನು ನಿಬ್ಬೆರಗಾಗಿಸಿದೆ. ಸಾಮಾನ್ಯವಾಗಿ ಕೆನಡಾದಲ್ಲಿ ಬೆಳೆದ ನಾನು ದಷ್ಟಪುಷ್ಟವಾದ ಹಿಮಕರಡಿಗಳನ್ನು ನೋಡಿದ್ದೇನೆ. ಆದರೆ ಈ ದೃಶ್ಯ ನನ್ನ ಮನಸು ಕಲಕಿತು ಎಂದು ಪಾಲ್‌ ಹೇಳಿದ್ದಾರೆ.
ಹೆಚ್ಚುತ್ತಿರುವ ತಾಪಮಾನದಿಂದಾಗಿ ಹಿಮಕರಡಿಗಳು ಅವನತಿಯ ಅಂಚಿಗೆ ಸಾಗಲಿವೆ ಎಂದು ವಿಜ್ಞಾನಿಗಳು ಹಿಂದಿನಿಂದಲೂ ಹೇಳುತ್ತಿದ್ದಾರೆ. ಆದರೆ ಇದನ್ನು ಸಾಕ್ಷೀಕರಿಸುವಂತಹ ದೃಶ್ಯ ಇದಾಗಿದೆ. ಸಾಮಾನ್ಯವಾಗಿ ಹಿಮಕರಡಿಗಳಿಗೆ ಹಿಮದ ಗಡ್ಡೆಗಳ ಅಡಿಯಲ್ಲಿರುವ ಸೀಲ್‌ಗ‌ಳೇ ಆಹಾರ. ಆದರೆ ತಾಪಮಾನ ಹೆಚ್ಚುತ್ತಿರುವುದರಿಂದ ಹಿಮಗಡ್ಡೆಗಳು ಕರಗಿದ್ದು, ಸೀಲ್‌ಗ‌ಳು ಸಮುದ್ರದ ಮಧ್ಯಭಾಗಕ್ಕೆ ತೆರಳಿವೆ. ಹೀಗಾಗಿ ಹಿಮಕರಡಿಗಳಿಗೆ ಸೀಲ್‌ಗ‌ಳು ಸಿಗುತ್ತಿಲ್ಲ. ಇನ್ನೊಂದೆಡೆ ಹಿಮಕರಡಿಗಳು ಸೀಲ್‌ಗ‌ಳನ್ನು ಗುರುತಿಸಲು ಗಾಳಿಯನ್ನೇ ಬಳಸು ತ್ತವೆ. ಗಾಳಿಯಲ್ಲಿ ಬರುವ ಸೀಲ್‌ಗ‌ಳ ವಾಸನೆಯನ್ನು ಹಿಡಿದು ಅವುಗಳಿದ್ದಲ್ಲಿಗೆ ಹಿಮಕರಡಿಗಳು ದಾಳಿಯಿಡುತ್ತವೆ. ಆದರೆ ಈಗ ತಾಪಮಾನ ವೈಪರೀತ್ಯದಿಂದಾಗಿ ಗಾಳಿಯ ವೇಗ ಹೆಚ್ಚಿದ್ದು, ಸೀಲ್‌ಗ‌ಳ ಸುಳಿವೂ ಅವುಗಳಿಗೆ ಸಿಗುವುದಿಲ್ಲ ಎಂದು ಅಧ್ಯಯನವೊಂದರಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.