ಅವಿಭಕ್ತ ಕುಟುಂಬಗಳಿಂದ ಉತ್ತಮ ಸಂಸ್ಕಾರ


Team Udayavani, Dec 11, 2017, 3:03 PM IST

11-32.jpg

ಕಂಪ್ಲಿ: ಅವಿಭಕ್ತ ಕುಟುಂಬಗಳು ಕ್ಷೀಣಿಸುತ್ತಿರುವುದಿಂದ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿಗಳು ನಶಿಸುತ್ತಿದ್ದು, ಅವಿಭಕ್ತಕುಟುಂಬಗಳಿಗೆ ಒತ್ತು ನೀಡಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಎಂ.ಎಸ್‌. ಗುರುಮೂರ್ತಿ ಹೇಳಿದರು.

ಹೊಸದರೋಜಿ ಗ್ರಾಮದ ಸ್ವಾಮಿವಿವೇಕಾನಂದ ವಿದ್ಯಾಸಂಸ್ಥೆಯ ಶಾಲೆಯಲ್ಲಿ ಆಯೋಜಿಸಿದ್ದ ಅಜ್ಜ ಅಜ್ಜಿಯಂದಿತರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ದಿನದಿಂದ ದಿನಕ್ಕೆ ಅವಿಭಕ್ತ ಕುಟುಂಬಗಳು ಕಡಿಮೆ ಆಗುತ್ತಿರುವುದರಿಂದ ಮಾನವೀಯ ಸಂಬಂಧಗಳು ಕುಸಿತವಾಗುತ್ತಿವೆ ಎಂದರು. ದಲಿತ ಪ್ಯಾಂಥರ್‌ ಆಫ್‌ ಇಂಡಿಯಾದ ಬಳ್ಳಾರಿ ಜಿಲ್ಲಾಧ್ಯಕ್ಷ ನಾಗರಾಜ ಬೋವಿ ಮಾತನಾಡಿ, ಅವಿಭಕ್ತ ಕುಟುಂಬಗಳು ಇದ್ದರೆ ಅದರಿಂದ ಮನೆಯಲ್ಲಿಯನ ಮಕ್ಕಳಿಗೆ, ಮೊಮ್ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಮನೆಯ ಹಿರಿಯರು ತಮ್ಮ ಅನುಭವ, ಪುರಾಣ, ರಾಮಾಯಣ, ಮಹಾಭಾರತದ ನೀತಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಉತ್ತಮ ಗುಣಗಳನ್ನು ಕಲಿಸುತ್ತಾರೆ. ಜೊತೆಗೆ ಶಿಸ್ತನ್ನು, ಹಿರಿಯರನ್ನು, ಕಿರಿಯರನ್ನು ಗೌರವಿಸುವ ಆದರ್ಶ ಗುಣಗಳನ್ನು ಕಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವಿಭಕ್ತ ಕುಟುಂಬಗಳ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೊಸದರೋಜಿ ಗ್ರಾಪಂ ಅಧ್ಯಕ್ಷೆ ಎನ್‌. ಪಲ್ಲವಿ, ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿರುವ  ಇಂದಿನ ಸಂದಿಗ್ಧ ಸಮಯದಲ್ಲಿ ಮಕ್ಕಳು ಒಂಟಿತನವನ್ನು ಅನುಭವಿಸುತ್ತಿದ್ದಾರೆ ಎಂದು ವಿಷಾದಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಶಾಲೆಯ ಮುಖ್ಯಶಿಕ್ಷಕ ಜಿ. ನಾಗರಾಜ ಮಾತನಾಡಿ, ಕಾರ್ಯಕ್ರಮದ ಉದ್ದೇಶ, ವಿದ್ಯಾರ್ಥಿಗಳಿಗೆ ಅವಿಭಕ್ತ ಕುಟುಂಬದ ಪ್ರಾಮುಖ್ಯತೆ ಕುರಿತು ವಿವರಿಸಿದರು.

ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ವಿದ್ಯಾರ್ಥಿಗಳು, ಪಾಲಕರು, ಪೋಷಕರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.