ಸೌದಿಯಲ್ಲಿ ಸಿನಿಮಾಗೆ ಓಕೆ


Team Udayavani, Dec 12, 2017, 8:00 AM IST

cinema.jpg

ರಿಯಾದ್‌: ಸೌದಿ ಅರೇಬಿಯಾ ಸರಕಾರದ ಸುಧಾರಣಾ ಕ್ರಮಗಳಿಗೆ ಮತ್ತೂಂದು ಸೇರ್ಪಡೆಯಾಗಿದೆ. ಅದೇನೆಂದರೆ, ಇನ್ನು ಈ ದೇಶದಲ್ಲಿ ಆರಾಮವಾಗಿ ಸಿನಿಮಾವನ್ನೂ ನೋಡಬಹುದು. ಇದುವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ವೀಕ್ಷಣೆಗೆ ಇದ್ದ ನಿರ್ಬಂಧವನ್ನು 2018ರ ಮಾರ್ಚ್‌ನಿಂದ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ. 

35 ವರ್ಷಗಳ ಹಿಂದೆ ಅಂದರೆ 1980ರಲ್ಲಿ ಮೂಲಭೂತವಾದಿಗಳ ಪ್ರಬಲ ಆಕ್ಷೇಪದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಸಿನಿಮಾ ವೀಕ್ಷಣೆಗೆ ತಡೆ ಹೇರಲಾಗಿತ್ತು. ಇದೀಗ ಸೌದಿಯ ಭಾವೀ ದೊರೆ, 32 ವರ್ಷದ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಸುಧಾರಣಾವಾದಿ ದೃಷ್ಟಿಕೋನ ಹೊಂದಿರುವುದರಿಂದ ಅವರು 35 ವರ್ಷಗಳಿಂದ ಜಾರಿಯಲ್ಲಿರುವ ನಿಷೇಧ ಕ್ರಮ ಹಿಂಪಡೆಯಲು ಮುಂದಾಗಿದ್ದಾರೆ. ಗಮನಾರ್ಹ ಅಂಶವೆಂದರೆ ಇಂಥ ನಿರ್ಧಾರ ಕೈಗೊಳ್ಳಲೂ ಕಾರಣವಿದೆ. ತೈಲ ಆರ್ಥಿಕತೆಯನ್ನೇ ಇದುವರೆಗೆ ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ) ನಂಬಿಕೊಂಡಿತ್ತು. ಪ್ರಾಕೃತಿಕವಾಗಿ ಕಚ್ಚಾ ತೈಲ ನಿಕ್ಷೇಪಗಳಲ್ಲಿ ಕೊರತೆ ಕಂಡುಬಂದಿರುವುದರಿಂದ ದೊರೆ ಮೊಹಮ್ಮದ್‌ ಇಂಥ ನಿರ್ಣಯಕ್ಕೆ ಬಂದಿದ್ದಾರೆ.  

“ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದರಿಂದಸರಕಾರದ ಬೊಕ್ಕಸಕ್ಕೂ ಅನುಕೂಲವಾಗಿ ಆರ್ಥಿಕಾಭಿವೃದ್ಧಿ ಆಗುತ್ತದೆ. ಜತೆಗೆ ಸಾಂಸ್ಕೃತಿಕ ವೈವಿಧಿÂàಕರಣಕ್ಕೂ ಅವಕಾಶ ಮಾಡಿದಂತಾಗುತ್ತದೆ’ ಎಂದು ಅಲ್ಲಿನ ಸಾಂಸ್ಕೃತಿಕ ಮತ್ತು ಮಾಹಿತಿ ಸಚಿವ ಅವ್ವದ್‌ ಬಿನ್‌ ಸಲೇಹ್‌ ಅಲ್ವದ್‌ ತಿಳಿಸಿದ್ದಾರೆ. 2030ರ ಒಳಗಾಗಿ 2 ಸಾವಿರ ಸ್ಕ್ರೀನ್‌ಗಳನ್ನು ಒಳಗೊಂಡಿರುವ 300 ಚಿತ್ರಮಂದಿರಗಳನ್ನು ಆರಂಭಿಸುವ ಗುರಿ ಹಾಕಿಕೊಳ್ಳಲಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.