ರಂಗಕರ್ಮಿ ಹೆಗ್ಗೋಡು ಪ್ರಸನ್ನಗೆ ಜೀವಮಾನ ಗೌರವ ಪುರಸ್ಕಾರ


Team Udayavani, Dec 12, 2017, 6:30 AM IST

Ramesh-11-23017.jpg

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2017ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು, ಜೀವಮಾನದ ಸಾಧನೆಯ ಪುರಸ್ಕಾರಕ್ಕಾಗಿ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಪಾತ್ರರಾಗಿದ್ದಾರೆ. ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್‌ ಸೇರಿ 25 ರಂಗಕರ್ಮಿಗಳಿಗೆ ವಾರ್ಷಿಕ ಪ್ರಶಸ್ತಿ ಲಭ್ಯವಾಗಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಿದ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌, ಗುರುವಾರ ನಡೆದ ನಾಟಕ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ರಂಗಕರ್ಮಿ ಹೆಗ್ಗೊàಡು ಪ್ರಸನ್ನ ಅವರನ್ನು ಅಕಾಡೆಮಿಯ 2017ನೇ ಸಾಲಿನ ಜೀವಮಾನ ಗೌರವ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು 50 ಸಾವಿರ ರೂ. ನಗದನ್ನೊಳಗೊಂಡಿದೆ ಎಂದು ತಿಳಿಸಿದರು. ವಾರ್ಷಿಕ ರಂಗ ಪ್ರಶಸ್ತಿಯು 25 ಸಾವಿರ ರೂ. ನಗದು ಒಳಗೊಂಡಿದೆ.

ವಾರ್ಷಿಕ ರಂಗಪ್ರಶಸ್ತಿ
ಮಂಡ್ಯ ರಮೇಶ್‌ (ನಟ, ನಿರ್ದೇಶಕ-ಮೈಸೂರು), ಎಸ್‌.ಎಸ್‌.ಗಾಯಿತ್ರಿ (ನಟಿ, ಪೌರಾಣಿಕ), ಕೃಷ್ಣಮೂರ್ತಿ ಕವತ್ತಾರು (ನಟ, ನಿರ್ದೇಶಕ -ದಕ್ಷಿಣ ಕನ್ನಡ), ಕೆ.ರಾಮಕೃಷ್ಣಯ್ಯ (ನಟ, ಪ್ರಾಧ್ಯಾಪಕ-ಚಿಕ್ಕಬಳ್ಳಾಪುರ), ನಾಗಿಣಿ ಭರಣ (ವಸ್ತ್ರವಿನ್ಯಾಸಕಿ-ಬೆಂಗಳೂರು), ಎಲ್‌.ಎನ್‌.ಮುಕುಂದರಾಜ್‌ (ಸಂಘಟಕ, ನಾಟಕಕಾರ), ನಾಗೇಶ್‌ ಕಶ್ಯಪ್‌ (ನಟ, ನಿರ್ದೇಶಕ), ಕೆ.ರೇವಣ್ಣ (ನಟ, ಸಂಘಟಕ), ಕಮಲ ವಿ.ರಾವ್‌ (ನೇಪಥ್ಯ, ವಸ್ತ್ರವಿನ್ಯಾಸಕಿ), ದಯಾನಂದ ಶೆಟ್ಟಿ (ವೃತ್ತಿ ರಂಗಭೂಮಿ -ಉಡುಪಿ), ಭೋಗ ನರಸಿಂಹ (ವೃತ್ತಿ ರಂಗಭೂಮಿ -ತುಮಕೂರು), ಮರಿಯಮ್ಮನಹಳ್ಳಿಯ ಡಿ.ಹನುಮಕ್ಕ (ವೃತ್ತಿ, ಪೌರಾಣಿಕ, ಹವ್ಯಾಸಿ ನಟಿ), ಶಾರದ ಅರವಿಂದ ರಾಸೂರು (ವೃತ್ತಿ ರಂಗಭೂಮಿ, ನಟಿ -ಬಾಗಲಕೋಟೆ), ರಂಗಪ್ಪ ಲ.ಕಟಗೇರಿ (ಅಣ್ಣಪ್ಪ) (ವೃತ್ತಿ ರಂಗಭೂಮಿ, ನಟ), ಉಲಿವಾಲ ಮೋಹನ್‌ಕುಮಾರ್‌ (ನಟ, ಸಂಘಟಕ-ಹಾಸನ), ಗುರುನಾಥ್‌ ಬಿ.ಹೂಗಾರ್‌ (ನಟ, ನೇಪಥ್ಯ – ಕಲಬುರಗಿ), ಎಂ.ಪಂಪಣ್ಣ ಕೊಗಳಿ (ವೃತ್ತಿರಂಗಭೂಮಿ, ನಿರ್ದೇಶಕ -), ವೆಂಕಟೇಶ್‌ ಅಲ್ಕೋಡ್‌ (ರಂಗಸಂಗೀತ -ರಾಯಚೂರು), ಮಹದೇವ ಎಂ.ಗುಟಿÉ (ಪ್ರಸಿದ್ಧ ಸ್ತ್ರೀ ಪಾತ್ರಧಾರಿ ನಟ -ಜಮಖಂಡಿ), ಚಂದ್ರಶೇಖರ ಜಿಗಜಿನ್ನಿ (ನಟ, ನಿರ್ದೇಶಕ – ಧಾರವಾಡ), ಸುರೇಖಾ ತಾಳೀಕೋಟೆ (ವೃತ್ತಿ ರಂಗಭೂಮಿ ನಟಿ -ವಿಜಯಪುರ), ಬಿ.ರವಿಕುಮಾರ್‌ (ನಟ, ನಿರ್ದೇಶಕ -ಚಿಕ್ಕಮಗಳೂರು), ಎಸ್‌.ಸೋಮಶೇಖರಯ್ಯ (ವೃತ್ತಿ ರಂಗಭೂಮಿ, ನಟ -ಮಂಡ್ಯ), ಕಲ್ಕರೆ ನರಸಿಂಹಮೂರ್ತಿ (ಪೌರಾಣಿಕ, ಹಾರ್ಮೋನಿಯಂ -ತುಮಕೂರು), ಮಂಚೇಗೌಡ (ನೇಪಥ್ಯ -ರಾಮನಗರ). 

ದತ್ತಿ ಪ್ರಶಸ್ತಿಗಳು
ಕಲ್ಚರ್‌ ಕಾಮಿಡಿಯನ್‌ ಮಾಸ್ಟರ್‌ ಕೆ.ಹಿರಣ್ಣಯ್ಯ ದತ್ತಿ ಪ್ರಶಸ್ತಿಗೆ ಹಾಸನದ ನಟ ಚೌಡಪ್ಪ ದಾಸ್‌, ನಟರತ್ನ ಚಿಂದೋಡಿ ವೀರಪ್ಪನವರ ದತ್ತಿ ಪ್ರಶಸ್ತಿಗೆ ರಂಗ ಧಾರವಾಡದ ನಿರ್ದೇಶಕ ಬಸವರಾಜ ಬೆಂಗೇರಿ ಅವರು ಆಯ್ಕೆಯಾಗಿದ್ದಾರೆ.

ಬಾಗಲಕೋಟೆಯ ವೃತ್ತಿರಂಗಭೂಮಿ ನಟಿ ಮನೋರಂಜನ ಸಿಂಧೆ ಅವರಿಗೆ ಪದ್ಮಶ್ರೀ ಚಿಂದೋಡಿ ಲೀಲಾ ದತ್ತಿ ಪ್ರಶಸ್ತಿ ಲಭಿಸಿದೆ. ಕೆ.ರಾಮಚಂದ್ರಯ್ಯ ದತ್ತಿನಿಧಿ ಪುರಸ್ಕಾರಕ್ಕೆ ಭದ್ರಾವತಿಯ ನೇಪಥ್ಯ ಕಲಾವಿದ ಮಾಯಿಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ತಲಾ 5 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನೊಳಗೊಂಡಿದೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.