ಭಾರತವನ್ನು ಹಿಂದು, ಹಿಂದುತ್ವ ನೆಲೆಗಟ್ಟಿನಲ್ಲಿ ಆಳಲಾಗದು: ಓವೈಸಿ
Team Udayavani, Dec 13, 2017, 4:19 PM IST
ಹೈದರಾಬಾದ್ : ಹಿಂದು, ಹಿಂದುತ್ವ ಮತ್ತು ಹಿಂದುಸ್ಥಾನದ ನೆಲೆಗಟ್ಟಿನಲ್ಲಿ ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಉತ್ತರ ಪ್ರದೇಶದ ಆಲಿಗಢ ಮುಸ್ಲಿಂ ಕಾರ್ಪೊರೇಶನ್ ನಲ್ಲಿ ಬಿಎಸ್ಪಿ ಕಾರ್ಪೊರೇಟರ್ ಒಬ್ಬರು ಉರ್ದು ವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾರಣಕ್ಕೆ ಬಿಜೆಪಿ ಮತ್ತು ಬಿಎಸ್ಪಿ ಸದಸ್ಯರೊಳಗೆ ಜಟಾಪಟಿ ಏರ್ಪಟ್ಟ ವರದಿಯನ್ನು ಉಲ್ಲೇಖೀಸಿ ಮಾತನಾಡುತ್ತಿದ್ದ ಓವೈಸಿ, “ನಾನು ಈ ಹಿಂದೆ ಸಂಸದನಾಗಿ ಮೂರು ಬಾರಿ ಉರ್ದು ವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ; 2019ರಲ್ಲಿ ಪುನಃ ಹಾಗೆಯೇ ಮಾಡುತ್ತೇನೆ; ಅದು ಅಸಾಂವಿಧಾನಿಕ ಅಲ್ಲ’ ಎಂದು ಹೇಳಿದರು.
ಹೈದರಾಬಾದ್ ಲೋಕಸಭಾ ಸದಸ್ಯರಾಗಿರುವ ಓವೈಸಿ ಅವರು “ಭಾರತವನ್ನು ಹಿಂದು, ಹಿಂದಿ ಮತ್ತು ಹಿಂದುತ್ವದ ನೆಲೆಗಟ್ಟಿನಲ್ಲಿ ಆಳಲಾಗದು’ ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್