ಹವಾಮಾನವಿಲ್ಲಿ ಬೇಗ ಬಿಸಿ!


Team Udayavani, Dec 14, 2017, 12:40 PM IST

Alaska-Barrow-Area.jpg

ನ್ಯೂಯಾರ್ಕ್‌: ಪ್ರಕೃತಿಯ ವಿಸ್ಮಯಗಳ ಸಾಲಿಗೆ ಅಮೆರಿಕ ಸಂಯುಕ್ತ ಸಂಸ್ಥಾನದ ಉತ್ತರದ ಜನಪ್ರಿಯ ನಗರ ಅಲಸ್ಕಾದ ಬ್ಯಾರೋ ಪ್ರದೇಶ ಈಗ ಹೊಸ ಸೇರ್ಪಡೆ. ಯಾಕೆಂದರೆ ಶರವೇಗದಲ್ಲಿ ಈ ನಗರ ಬೆಚ್ಚಗಾಗುತ್ತಿದೆ!

ಹೀಗಂತ ನಾವು ಹೇಳುತ್ತಿರುವುದಲ್ಲ. ಸ್ವತಃ ಅಮೆರಿಕದ ರಾಷ್ಟ್ರೀಯ ಸಾಗರ ಹಾಗೂ ಹವಾಮಾನ ಅಧ್ಯಯನ ಕೇಂದ್ರದ (ಎನ್‌ಒಎಎ) ವಿಜ್ಞಾನಿಗಳ ಈ ತಿಂಗಳಿನ ದತ್ತಾಂಶಗಳ ವರದಿಯಲ್ಲಿ ದಾಖಲಾಗಿದೆ. ಇದನ್ನು ಕಳೆದ ವಾರ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ಅಚ್ಚರಿ ಮೂಡಿಸಿದೆ. ಅಮೆರಿಕದ ಹವಾಮಾನ ಅಧ್ಯಯನ ಕೇಂದ್ರಗಳ ಪೈಕಿ ಎನ್‌ಒಎಎ ಪ್ರಮುಖವಾದುದಾಗಿದೆ. ವರದಿಯ ಪ್ರಕಾರ ಈ ಬಾರಿ ಇಲ್ಲಿನ ಉಷ್ಣಾಂಶ ಸಾಕಷ್ಟು ವೇಗವಾಗಿ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇದು ಸಹಜವಾದುದಲ್ಲ ಎನ್ನುವ ನಿರ್ಧಾರಕ್ಕೆ ಬಂದಿರುವ ವಿಜ್ಞಾನಿಗಳು ಆನ್‌ಲೈನ್‌ನ ಆಟೋ ಅಪ್‌ಡೇಟೆಡ್‌ ವ್ಯವಸ್ಥೆಯಿಂದಲೇ ತೆಗೆದುಹಾಕಿದ್ದಾರೆ. ಅಲ್ಲದೆ, ಇದು ಉತ್ತರ ಧ್ರುವದ ಮೇಲೆಯೂ ಭಾರೀ ಪರಿಣಾಮ ಬೀರುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಎನ್‌ಒಎಎ ಮಾಹಿತಿಯ ಪ್ರಕಾರ ಉತ್ತರ ಧ್ರುವದಲ್ಲಿ ಇಷ್ಟು ವೇಗವಾಗಿ ಉಷ್ಣಾಂಶ ಹೆಚ್ಚುತ್ತಿರುವುದು ಭೂಮಿಯಲ್ಲಿಯೇ ಇದೇ ಮೊದಲು. ಕಲ್ಲಿದ್ದಲು ಗಣಿಯಲ್ಲಿ ಕಾಣಿಸಿಕೊಳ್ಳುತ್ತಿರುವ ವಿಪತ್ತಿನಿಂದಾಗಿ ಈ ಬದಲಾವಣೆ ಆಗುತ್ತಿದೆ ಎಂದು ಹೇಳಲಾಗಿದೆ.

ದತ್ತಾಂಶ ಕಾಣಿಸದೇ ಇರು ವುದು ಸಹಜವಾಗಿ ಅಧ್ಯಯ ನದಲ್ಲಿರುವ ವಿಜ್ಞಾನಿಗಳಿಗೆ ಗೊಂದಲ ಮೂಡಲು ಕಾರಣವಾಗಿದೆ. ನಾನು ಕಂಡಂತೆ ಇದೊಂದು ದಾಖಲೆಯೇ ಆಗಿದೆ.
– ಡೇಕ್‌ ಆರೆಂಡಕ್ಟ್, ಎನ್‌ಒಎಎ ಹವಾಮಾನ ಇಲಾಖೆ ಮುಖ್ಯಸ್ಥ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.