ಸ್ವರ ಪ್ರತಿಭಾ ಪ್ರಶಸ್ತಿ ಪುರಸ್ಕೃತೆ ಕವಿತಾ ಶೆಣೈ


Team Udayavani, Dec 15, 2017, 3:15 PM IST

15-33.jpg

ಸಂಗೀತ ರಂಗವನ್ನು ಸಂಸಾರದೊಂದಿಗೆ ಸಮನ್ವಯಗೊಳಿಸಿ ಸಂಗೀತ ಆರಾಧನೆ, ಸಂಗೀತ ಸೇವೆ ಮಾಡುತ್ತಿರುವ ಮಂಗಳೂರಿನ ಹಿಂದೂಸ್ಥಾನಿ ಗಾಯಕಿ ಬಸ್ತಿ ಕವಿತಾ ಶೆಣೈ. ಅವರಿಗೆ ಕೊಚ್ಚಿನ್‌ ಜಿಎಸ್‌ಬಿ ಮಹಾಜನತೆ ಯಿಂದ “ಸ್ವರ ಪ್ರತಿಭಾ’ ಪ್ರಶಸ್ತಿ ಲಭಿಸಿದೆ. ಈಚೆಗೆ ಶ್ರೀ ಕಾಶೀ ಮಠಾಧೀಶ ಪರಮ ಪೂಜ್ಯ ಶ್ರೀಮತ್‌ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರು ಕೊಚ್ಚಿಯಲ್ಲಿ ಈ ಪ್ರಶಸ್ತಿ ನೀಡಿ ಆಶೀರ್ವದಿಸಿದ್ದಾರೆ.

ಕವಿತಾ ಶೆಣೈ, ಕೋಟೇಶ್ವರದ ಶ್ರೀಧರ್‌ ವಿ. ಕಾಮತ್‌ ಮತ್ತು ವೇದಾವತಿ ಕಾಮತ್‌ ಅವರ ಪುತ್ರಿ. ಬಾಲ್ಯದಲ್ಲಿ ಅಂಕುರಾವಸ್ಥೆಯಲ್ಲಿದ್ದ ಸಂಗೀತ ಆಸಕ್ತಿಯನ್ನು ಸ್ವತಃ ಗಾಯಕ -ಸಂಗೀತ ಕಲಾವಿದರಾಗಿರುವ ತಂದೆ ಶ್ರೀಧರ್‌ ಕಾಮತ್‌ ಪೋಷಿಸಿ, ಬೆಳೆಸಲಾರಂಭಿಸಿದರು.

ಅನಂತರ ಉಡುಪಿಯ ಪಂ| ಮಾಧವ ಭಟ್‌, ವಿ| ಗುರುದಾಸ ಶೆಣೈ, ಗೋವಾದ ಪಂ| ರಾಮರಾವ್‌ ನಾಯಕ್‌ ಮುಂತಾದ ವರಲ್ಲಿ ಗಾಯನ ಅಭ್ಯಸಿಸಿದರು. ಇವರ ಸಂಗೀತ ಕಲಿಕೆಯ ದಾಹ ಇನ್ನೂ ಇಂಗಿಲ್ಲ. ಈಗ ನಾಶಿಕ್‌ನ ಪಂಡಿತ್‌ ಪ್ರಸಾದ್‌ ಕಪಡೇì ಯವರಲ್ಲಿ ಸಂಗೀತಾಭ್ಯಾಸ ಮಾಡುತ್ತಿದ್ದಾರೆ. 

ಹಿಂದೂಸ್ಥಾನಿ ಗಾಯನದ ಜತೆಗೆ ಹಾರೊನಿಯಂ, ವೀಣಾ ವಾದನಗಳಲ್ಲೂ ನಿಪುಣರಾಗಿರುವ ಇವರು ಪ್ರಖ್ಯಾತ ಗಾಯಕ ಪಂ| ರಮಾಕಾಂತ್‌ ಗುಂಡೇಚಾರ ಮಾರ್ಗದರ್ಶನದಲ್ಲಿ ಭೂಪಾಲ್‌ನ ಗುರುಕುಲ ದ್ರುಪದ ಸಂಸ್ಥಾನದಲ್ಲಿ ಸ್ವರ ಅಧ್ಯಯನ ತರಬೇತಿ ಪಡೆದಿದ್ದು, ಅಖೀಲ ಭಾರತೀಯ ಗಂಧರ್ವ ವಿದ್ಯಾಲಯದ ಸಂಗೀತ ಪದವಿಯನ್ನು ಪಡೆದಿದ್ದಾರೆ. ಆಕಾಶವಾಣಿಯ “ಬಿ’ ಗ್ರೇಡ್‌ ಕಲಾವಿದೆಯಾಗಿದ್ದು, “ಸ್ವರ ಸೇವಾ’ ಹೆಸರಿನ ಸಂಗೀತ ಶಾಲೆ ನಡೆಸುತ್ತಿದ್ದಾರೆ. ನೂರಾರು ಸಂಗೀತಾಸಕ್ತರಿಗೆ ಸಂಗೀತ ಕಲಿಸಿದ್ದು, ಪ್ರಸ್ತುತ ನೂರರಷ್ಟು ಆಸಕ್ತರು ಅವರ ಬಳಿ ಸಂಗೀತ ಅಭ್ಯಸಿಸುತ್ತಿದ್ದಾರೆ. ಕವಿತಾ ಬರವಣಿಗೆಯಲ್ಲೂ ಕೈಯಾಡಿ ಸಿದ್ದು, “ಭಜನಮಾಲಾ” ಮತ್ತು “ಸ್ತ್ರೋತ್ರಮಾಲಾ’ ಪುಸ್ತಿಕೆಗಳ ಜತೆಗೆ ಕೆಲವು ಗೀತೆಗಳನ್ನು ರಚಿಸಿದ್ದಾರೆ. ಹಲವಾರು ಧ್ವನಿ ಮುದ್ರಿಕೆಗಳಲ್ಲಿ ಹಾಡಿದ್ದುಂಟು.

ನಾಡಿನ ಹಲವೆಡೆ ಈತನಕ ನೂರಾರು ಕಾರ್ಯಕ್ರಮ ನೀಡಿರುವ ಇವರಿಗೆ ಶ್ರೀ ಕಾಶೀ ಮಠದ ವೃಂದಾವನಸ್ಥ ಶ್ರೀಮತ್‌ ಸುಧೀಂದ್ರ ತೀರ್ಥ ಶ್ರೀಪಾದರಿಂದ, ಗೋಕರ್ಣಶ್ರೀ, ಪೇಜಾವರ ಶ್ರೀಗಳಿಂದ ಆಶೀರ್ವಾದ ಲಭಿಸಿವೆ. 

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.