ಹ್ಯುಂಡೈ ವರ್ನಾಗೆ ಇಂಡಿಯನ್‌ ಕಾರ್‌ ಆಫ್‌ ದಿ ಈಯರ್‌ ಪ್ರಶಸ್ತಿ


Team Udayavani, Dec 16, 2017, 4:17 PM IST

hundai-car.jpg

ನವದೆಹಲಿ: ಪ್ರಮುಖ ಕಾರು ತಯಾರಕ ಸಂಸ್ಥೆ ಹ್ಯುಂಡೈ ಮೋಟರ್‌ ಇಂಡಿಯಾ ಲಿ., (ಎಚ್‌ಎಂಐಎಲ್‌)ನ ನೆಕ್ಸ್‌ಟ್‌ ಜೆನ್‌ ವರ್ನಾ “2018ರ ಇಂಡಿಯನ್‌ ಕಾರ್‌ ಆಫ್‌ ದಿ ಈಯರ್‌’ (ಐಸಿಒಟಿವೈ) ಪ್ರಶಸ್ತಿಗೆ ಭಾಜನವಾಗಿದೆ.

ಸತತವಾಗಿ 5 ಬಾರಿ ಐಸಿಒಟಿವೈ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಸಾಧನೆ ಮೆರೆದಿರುವ ಹ್ಯುಂಡೈ ಸಂಸ್ಥೆ 2008, 2014, 2015, 2016 ಮತ್ತು 2018ರ ಪ್ರಶಸ್ತಿಯನ್ನು ಅನುಕ್ರಮವಾಗಿ ವರ್ನಾ, ಕ್ರೆಟಾ, ಎಲೈಟ್‌ ಐ20, ಗ್ರಾಂಡ್‌ ಐ10 ಹಾಗೂ ಐ10 ಕಾರುಗಳು ಪಡೆದಿವೆ.

ಗುರುವಾರ ದೆಹಲಿಯಲ್ಲಿ ಪ್ರಶಸ್ತಿ ಸೀಕರಿಸಿ ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವೈ.ಕೆ. ಕೂ, ಆಟೋಮೊಟಿವ್‌ ಕ್ಷೇತ್ರದ ಪ್ರತಿಷ್ಠಿತ ಐಸಿಒಟಿವೈ ಪ್ರಶಸ್ತಿಯನ್ನು ನಮ್ಮ ಸಂಸ್ಥೆಯ ಕಾರುಗಳು ಗೆಲ್ಲುತ್ತಿರುವುದು ಅತೀವ ಸಂತಸ ಹಾಗೂ ಗೌರವ ತಂದಿದೆ.

ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಮೇಡ್‌ ಫಾರ್‌ ದಿ ವರ್ಲ್ಡ್ ಉತ್ಪನ್ನವಾಗಿ ನೆಕ್ಟ್ ಜೆನ್‌ ವರ್ನ ಹೊರಹೊಮ್ಮಿರುವುದು ಹಾಗೂ ಸೆಡಾನ್‌ ಕಾರುಗಳಲ್ಲಿ ತಂತ್ರಜ್ಞಾನ, ಗುಣಮಟ್ಟ ಜನರ ಮೆಚ್ಚುಗೆ ಗಳಿಸಿರುವುದು ಶ್ಲಾಘನೀಯ ಎಂದರು.

ಜೆಕೆ ಟೈರ್‌ ಮತ್ತು ಇಂಡಸ್ಟ್ರೀಸ್‌ ಲಿ., ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರಘುಪತಿ ಸಿಂಘಾನಿಯ ಅವರು ಹ್ಯುಂಡೈ ವರ್ನದ ತಾಂತ್ರಿಕ, ವಿನ್ಯಾಸ, ಕಾಸ್ಟ್‌ ಎಫೆಕ್ಟಿವ್‌ನೆಸ್‌, ಸ್ಥಳೀಯ ಸ್ಥಿತಿಗತಿಗಳಿಗೆ ಹೊಂದಿಕೊಳ್ಳುವಿಕೆ ಗ್ರಾಹಕರಿಗೆ ಸಂತೃಪ್ತಿ ತಂದಿವೆ.

ಆದ್ದರಿಂದ ಐದು ಬಾರಿ ಬೇರೆ ಬೇರೆ ಸಂಸ್ಥೆಯ ಕಾರುಗಳು ಐಎಂಒಟಿವೈ ಪ್ರಶಸ್ತಿಗೆ ಭಾಜನವಾಗಿವೆ. ಅಲ್ಲದೆ, ಆಟೋಮೊಬೈಲ್‌ ಉದ್ಯಮದಲ್ಲಿ ಐಸಿಒಟಿವೈ ಹಾಗೂ ಇಂಡಿಯನ್‌ ಮೋಟರ್‌ ಆಫ್‌ ದಿ ಯಿಯರ್‌ (ಐಎಂಒಟಿವೈ) ಎರಡೂ ಸಮನಾರ್ಥವಾಗಿದ್ದು ವರ್ನ 2018ರ ಐಸಿಒಟಿವೈ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಐಸಿಒಟಿವೈ ಸಂಸ್ಥಾಪಕ ಸದಸ್ಯ ಮತ್ತು ತೀರ್ಪುಗಾರರ ಮಂಡಳಿ ಅಧ್ಯಕ್ಷ ಬಾಬ್‌ ರುಪಾನಿ, ಆಟೋ ಟುಡೆ ಸಂಪಾದಕ ಯೋಗೆಂದ್ರ ಪ್ರತಾಪ್‌, ಹೆಚ್‌ಎಂಐಎಲ್‌ ಇಡಿ (ಮಾರಾಟ) ಎಸ್‌.ಜೆ. ಹ, ನಿರ್ದೇಶಕ (ಮಾರುಕಟ್ಟೆ) ರಾಕೇಶ್‌ ಶ್ರೀವಾಸ್ತವ ಹಾಗೂ ತೀರ್ಪುಗಾರರ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.