‘ಹೆಚ್ಚು ಭಾಷೆ ಪ್ರೀತಿಸುವುದು ಮಾತೃ ಭಾಷೆ ವಿರೋಧಿಯಲ್ಲ’


Team Udayavani, Dec 17, 2017, 11:30 AM IST

18Dec-6.jpg

ಸಮ್ಮೇಳನ ಉದ್ಘಾಟಿಸಿದ ನಿವೃತ್ತ ಉಪನ್ಯಾಸಕ ಡಾ| ಪಾದೆಕಲ್ಲು ವಿಷ್ಣು ಭಟ್‌ ಮಾತನಾಡಿ, ಹೆಚ್ಚು ಭಾಷೆಗಳನ್ನು ಅರಿತು ಕೊಳ್ಳುವುದು ಮಾತೃಭಾಷೆಗೆ ವಿರುದ್ಧ ಎಂದು ಭಾವಿಸುವುದು ಸರಿಯಲ್ಲ. ಭಾಷೆಯ ಬಗ್ಗೆ ಮೇಲು-ಕೀಳು ಎಂಬ ಬೇಧ ಭಾವ ಇಲ್ಲ ಎಂದರು. ಓದುವ ಮನಸ್ಥಿತಿ ಕಡಿಮೆ ಎಂಬ ಅಭಿಪ್ರಾಯಗಳಿವೆ. ಇದಕ್ಕೆ ಪರಿಹಾರ ಅಂದರೆ, ಶಿಕ್ಷಕರು ಓದಬೇಕು. ಆ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದರು.

ಕಡಬ ಸಮನ್ವಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಶಾಸಕ ಎಸ್‌. ಅಂಗಾರ ಮಾತನಾಡಿ, ಸಾಹಿತ್ಯ ಸಮ್ಮೇಳನಗಳ ಮೂಲಕ ಮನುಷ್ಯ-ಮನುಷ್ಯನ ಮಧ್ಯೆ
ಸಂಬಂಧಗಳು ಬಲಗೊಳ್ಳಬೇಕು. ತೋರ್ಪಡಿಕೆಯ ಭಾವನೆಗಳು ತೆರೆಗೆ ಸರಿಯಬೇಕು ಎಂದರು.

ಆಶಯ ನುಡಿಗಳನ್ನಾಡಿದ ಕಸಾಪ ಜಿಲ್ಲಾಧ್ಯಕ್ಷ ಎಸ್‌.ಪ್ರದೀಪ್‌ ಕುಮಾರ ಕಲ್ಕೂರ, ಭಾಷಣದಿಂದ ಬಹುತ್ವದ ಚಿಂತನೆ ಅಳವಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ನಾವು ಪ್ರತ್ಯೇಕತೆಯ ಚಿಂತನೆಯನ್ನು ಮಾಡಿಲ್ಲ. ಬಹುತ್ವದ ಸಂಸ್ಕೃತಿ ನಮ್ಮ ರಕ್ತದಲ್ಲಿಯೇ ಇದೆ ಎಂದರು.

ಹಿಂದಿನ ಸಮ್ಮೇಳನದ ಅಧ್ಯಕ್ಷ ಪ್ರೊ| ಹರಿನಾರಾಯಣ ಮಾಡಾವು ಮಾತನಾಡಿದರು. ತಾಲೂಕು ಪಂಚಾಯತ್‌ ಅಧ್ಯಕ್ಷೆ ಭವಾನಿ ಚಿದಾನಂದ, ಜಿಲ್ಲಾ ಪಂಚಾಯತ್‌ ಸದಸ್ಯ ಪಿ.ಪಿ ವರ್ಗೀಸ್‌, ತಾ.ಪಂ.ಸದಸ್ಯ ಫಝಲ್‌ ಕೋಡಿಂಬಾಡಿ, ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮೊಗೇರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್‌ ಇ.ಓ ಜಗದೀಶ್‌ ಎಸ್‌, ಸಲಹಾ ಸಮಿತಿ ಸದಸ್ಯ ರೆ.ಫಾ.ರೊನಾಲ್ಡ್‌ ಲೋಬೋ, ಸ್ವಾಗತ ಸಮಿತಿ ಅಧ್ಯಕ್ಷ ಮಹಮ್ಮದ್‌ ಕುಂಞಿ, ಆರ್ಥಿಕ ಸಮಿತಿ ಸಂಚಾಲಕ ಗಣೇಶ್‌ ಕೈಕುರೆ, ಕಡಬ ಸ.ಪೂ.ಕಾಲೇಜಿನ ಪ್ರಾಂಶುಪಾಲ ಇ.ಸಿ.ಚೆರಿಯನ್‌ ಬೇಬಿ, ಉಪ ಪ್ರಾಂಶುಪಾಲೆ ವೇದಾವತಿ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕು ಕಸಾಪ ಅಧ್ಯಕ್ಷ ಐತ್ತಪ್ಪ ನಾಯ್ಕ ಪ್ರಸ್ತಾವನೆಗೈದರು. ಡಾ| ಶ್ರೀಧರ ಎಚ್‌.ಜಿ. ಸಮ್ಮೇಳನಾಧ್ಯಕ್ಷರನ್ನು ಮತ್ತು ನಾರಾಯಣ ಭಟ್‌ ಟಿ. ರಾಮಕುಂಜ ಉದ್ಘಾಟಕರನ್ನು ಪರಿಚಯಿಸಿದರು.ಸ್ವಾಗತ ಸಮಿತಿ ಗೌರವಾಧ್ಯಕ್ಷ ಜನಾರ್ದನ ಗೌಡ ಪಿ. ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು. ವಾಸುದೇವ ಗೌಡ ಕೋಲ್ಪೆ ನಿರೂಪಿಸಿದರು. ಮಹೇಶ್‌ ನಿಟಿಲಾಪುರ ಸಹಕರಿಸಿದರು.

ಟಾಪ್ ನ್ಯೂಸ್

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.