ಘನತೆ, ಸಭ್ಯತೆಯ ಹೋರಾಟಕ್ಕೆ ಥ್ಯಾಂಕ್ಸ್
Team Udayavani, Dec 19, 2017, 6:00 AM IST
ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಕಾರ್ಯಕರ್ತರಿಗೆ ಹುರಿದುಂಬಿಸಿ ಅವರಲ್ಲಿ ಹುಮ್ಮಸ್ಸು ತುಂಬಿಸಲು ಪ್ರಯತ್ನಿಸಿದ್ದಾರೆ.
ಟ್ವಿಟರ್ನಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ, “”ನನ್ನ ಕಾಂಗ್ರೆಸ್ನ ಸಹೋದರ, ಸಹೋದರಿಯರೇ, ನೀವು ಯಾರ ವಿರುದ್ಧ ಸಮರ ಸಾರಿದೀರೋ ಅವರ ಕ್ರೋಧಾಗ್ನಿಯ ವಿರುದ್ಧ ಘನತೆಯೊಂದಿಗೆ ಹೋರಾಡಿದ್ದೀರಿ. ನಿಮ್ಮ ಈ ಹೋರಾಟ, ಕಾಂಗ್ರೆಸ್ನ ನೈಜ ಶಕ್ತಿಯಾದ ಸಭ್ಯತೆ ಹಾಗೂ ಧೈರ್ಯಗಳನ್ನು ಅಭಿವ್ಯಕ್ತಗೊಳಿಸಿದೆ” ಎಂದು ಹೇಳಿದ್ದಾರೆ.
ತಮ್ಮ ಮತ್ತೂಂದು ಟ್ವೀಟ್ನಲ್ಲಿ, “”ಜನಾದೇಶ ವನ್ನು ಕಾಂಗ್ರೆಸ್ ಸ್ವಾಗತಿಸಲಿದೆ. ಎರಡೂ ರಾಜ್ಯಗಳಲ್ಲಿ ಸ್ಥಾಪನೆಯಾಗಲಿರುವ ಹೊಸ ಸರ್ಕಾರಗಳಿಗೆ ನನ್ನ ಅಭಿನಂದನೆಗಳು. ಎರಡೂ ರಾಜ್ಯಗಳ ಜನತೆ ನನಗೆ ತೋರಿಸಿದ ಪ್ರೀತಿ, ವಿಶ್ವಾಸಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.
ಇತ್ತೀಚೆಗೆ ನಡೆದಿದ್ದ ಹಿಮಾಚಲ ಪ್ರದೇಶ ಚುನಾವಣೆಗಳ ಫಲಿತಾಂಶ, ಸೋಮವಾರ ಬಹಿರಂಗಗೊಂಡಿದ್ದು ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ