ಟ್ವೆಂಟಿ20ಯಲ್ಲಿ 1,500 ರನ್‌ ರೋಹಿತ್‌2ನೇ ಆಟಗಾರ


Team Udayavani, Dec 21, 2017, 8:55 AM IST

21-11.jpg

ಕಟಕ್‌: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಜೇಯ ದ್ವಿಶತಕ ಸಿಡಿಸಿ ಗಮನ ಸೆಳೆದಿದ್ದ ರೋಹಿತ್‌ ಶರ್ಮ ಅವರು ಯುವ ಆಟಗಾರರನ್ನು ಒಳಗೊಂಡ ಟ್ವೆಂಟಿ20 ತಂಡವನ್ನು ಕೂಡ ಮುನ್ನಡೆಸುತ್ತಿದ್ದಾರೆ. ಕಟಕ್‌ನಲ್ಲಿ ಬುಧವಾರ ನಡೆದ ಮೊದಲ ಟ್ವೆಂಟಿ20 ಪಂದ್ಯದಲ್ಲಿ ಅವರು 17 ರನ್ನಿಗೆ ಔಟಾದರೂ ಟ್ವೆಂಟಿ20ರಲ್ಲಿ 1500 ರನ್‌ ಪೂರ್ತಿಗೊಳಿಸಿದ ಭಾರತದ ಎರಡನೇ ಆಟಗಾರ ಎಂದೆನಿಸಿಕೊಂಡಿದ್ದಾರೆ. 

ಈ ಪಂದ್ಯದ ಮೊದಲು ರೋಹಿತ್‌ ಟ್ವೆಂಟಿ20ಯಲ್ಲಿ 1485 ರನ್‌ ಗಳಿಸಿದ್ದರು ಮತ್ತು ಅವರಿಗೆ 15 ರನ್ನುಗಳ ಆವಶ್ಯಕತೆಯಿತ್ತು. ಈ ಪಂದ್ಯದಲ್ಲಿ 17 ರನ್‌ ಗಳಿಸುವ ಮೂಲಕ ಅವರು ಈ ಸಾಧನೆಗೈದರು. ವಿರಾಟ್‌ ಕೊಹ್ಲಿ ಈಗಾಗಲೇ 1,500 ರನ್‌ ಹೊಡೆದಿದ್ದಾರೆ.

ರೋಹಿತ್‌ ಇಷ್ಟರವರೆಗೆ 68 ಟ್ವೆಂಟಿ20 ಪಂದ್ಯಗಳನ್ನಾಡಿದ್ದು 30.30 ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಒಂದು ಶತಕ ಮತ್ತು 12 ಅರ್ಧಶತಕ ಹೊಡೆದಿದ್ದಾರೆ. ರೋಹಿತ್‌ ಟ್ವೆಂಟಿ20 ಇತಿಹಾಸದಲ್ಲಿ 1,500 ರನ್‌ ಪೂರ್ತಿಗೊಳಿಸಿದ 14ನೇ ಕ್ರಿಕೆಟಿಗ ಆಗಿದ್ದಾರೆ. 52.86 ಸರಾಸರಿಯಲ್ಲಿ ರನ್‌ ಪೇರಿಸಿರುವ ಕೊಹ್ಲಿ 1,956 ರನ್‌ ಗಳಿಸಿದ್ದಾರೆ. ಇದು ಟ್ವೆಂಟಿ20 ಕ್ರಿಕೆಟ್‌ನಲ್ಲಿ ಭಾರತ ಪರ ಗರಿಷ್ಠ ಸಾಧನೆಯಾಗಿದೆ. 18 ಅರ್ಧಶತಕ ಹೊಡೆದಿರುವ ಅವರು ಶತಕ ದಾಖಲಿಸಿಲ್ಲ.

ಟ್ವೆಂಟಿ20ಯಲ್ಲಿ ಗರಿಷ್ಠ ರನ್‌ ಗಳಿಸಿದವರಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡಿನ ಬ್ರೆಂಡನ್‌ ಮೆಕಲಮ್‌ ಅಗ್ರಸ್ಥಾನದಲ್ಲಿದ್ದಾರೆ. 70 ಪಂದ್ಯ ಆಡಿರುವ ಮೆಕಲಮ್‌ 35.66 ಸರಾಸರಿಯಲ್ಲಿ 2,140 ರನ್‌ ಹೊಡೆದಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.