ಅಮಾಯಕರ ಬಂಧನ ಬೇಡ


Team Udayavani, Dec 21, 2017, 5:20 PM IST

21-28.jpg

ಶಿರಸಿ: “ರಾತ್ರಿ ವೇಳೆ ಬಂದು ಬೂಟು ಕಾಲಿನಲ್ಲಿ ಬಾಗಿಲು ಒದೆಯುತ್ತಾರೆ. ಅಮಾಯಕರ ಬಂಧನ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಡೆದು ಹೋದವರನ್ನೂ ಸಿಸಿಟಿವಿಯಲ್ಲಿ ಬಂದಿದೆ ಎಂದು ಬಂಧನ ಮಾಡುತ್ತಿದ್ದಾರೆ. ಅಮಾಯಕರ ಬಂಧನ ಮಾಡಿದರೆ ನಿಮಗೆ ಚಲೋ ಆಗೋದಿಲ್ಲ’ ನಗರದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಂಧಿತ ಆರೋಪಿತರ  ತಾಯಂದಿರು ಗದ್ಗದಿತರಾಗಿ ಮಾತನಾಡಿದರು.

ನಗರದಲ್ಲಿ ಅಮಾಯಕರ ಬಂಧನ ಮುಂದುವರಿದಿದೆ. ರಾತ್ರಿ ವೇಳೆಯಲ್ಲಿ ಹೋಗಿ ಪೊಲೀಸರು ಹೆದರಿಸಿ ಬಂಧಿಸುತ್ತಿದ್ದಾರೆ. ಮನ ನೋಯುವ ಶಬ್ದಗಳನ್ನೂ ಆಡುತ್ತಿದ್ದಾರೆ. ನಮ್ಮ ಮನೆಯ ಬಾಗಿಲೂ ಬಿರಕು ಬಂದಿದೆ. ನಾವು ಸುಳ್ಳು ಹೇಳುವುದಾದರೆ ಅಕ್ಕ ಪಕ್ಕದ ಮನೆಯವರನ್ನು ಕೇಳಿ. ಅನ್ನ ಸಾರು ಊಟ ಮಾಡುವವರನ್ನೂ ಬಂಧಿಸುತ್ತಿದ್ದೀರಿ. ಯಾಕೆ ಹೊನ್ನಾವರದಲ್ಲಿ ಕೊಲೆ ಮಾಡಿದ ಆರೋಪಿತರನ್ನು ಬಂಧಿಸುವುದಿಲ್ಲ? ಶಿರಸಿಯಲ್ಲೂ ನಿಜವಾದ ಆರೋಪಿತರನ್ನು ಬಂಧಿಸಿ. ಆದರೆ, ಅಮಾಯಕರಿಗೆ ತೊಂದರೆ ಕೊಟ್ಟರೆ ಸರಿಯೇ ಎಂದು ಕೇಳಿದ ತಾಯಂದಿರು, ಇದೇ ಪರಿಸ್ಥಿತಿ ನಿಮ್ಮ ಕುಟುಂಬದಲ್ಲೂ ಆದರೆ ಏನು ಮಾಡುತ್ತೀರಿ ಎಂದೂ
ಪ್ರಶ್ನಿಸಿದರು.

ನಾವು ಯಾವ ರಾಜಕೀಯ ಪಕ್ಷದವರಲ್ಲ. ಆದರೆ, ಸುಮ್ಮನಿದ್ದವರನ್ನೂ ನೀವು ಬಂಧಿಸಿದ್ದೀರಿ. ನಿಮಗೆ ಅಧಿಕಾರ ಇರಬಹುದು. ಆದರೆ, ನಾವು ಆರಿಸಿ ಕಳಿಸಿದರೆ ಮಾತ್ರ ಸರಕಾರ. ನೀವು ಪ್ರಚಾರ ಮಾಡಿದರೆ ಆಗದು ಎಂದೂ ಭಾವೋದ್ವೇಗದಿಂದ ಮಾತನಾಡಿ ಕಣ್ಣೀರಿಟ್ಟರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ನಿಮ್ಮ ಇಲಾಖೆಯ ಗಣಪತಿ, ಬಂಡೆ ಅವರ ಪ್ರಕರಣಕ್ಕೇ ನ್ಯಾಯ ಸಿಕ್ಕಿಲ್ಲ. ಇಲ್ಲಿ ಅಮಾಯಕರನ್ನು ಬಂಧಿಸುತ್ತಿದ್ದೀರಿ. ನಾಳೆ ನಿಮ್ಮ ರಕ್ಷಣೆಗೂ ನಾವೇ ಬೇಕಾದೀತು. ಮಾನವೀಯತೆಯಿದ ವರ್ತಿಸಿ ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಸರಕಾರದ ಒತ್ತಡದಿಂದ ಹಗಲಲ್ಲಿ, ರಾತ್ರಿಯಲ್ಲಿ ಯಾವಾಗ ಬೇಕಾದರೂ ಬಂಧಿ ಸುತ್ತಿದ್ದೀರಿ. ಮುಗª ಜನರ ಮೇಲೆ 307 ಪ್ರಕರಣ ದಾಖಲಿಸುತ್ತಿದ್ದೀರಿ ಎಂದೂ ವಾಗ್ಧಾಳಿ ನಡೆಸಿದರು. 

ಸಂಘಟನೆ ಪ್ರಮುಖರಾದ ಸೀತಾರಾಮ ಭಟ್ಟ ಕೆರೇಕೈ, ಚಂದ್ರು ಎಸಳೆ, ಗಣಪತಿ ನಾಯ್ಕ, ಆರ್‌.ವಿ. ಹೆಗಡೆ ಚಿಪಗಿ, ಶೋಭಾ ನಾಯ್ಕ, ಉಷಾ ಹೆಗಡೆ, ಗಣೇಶ ಸಣ್ಣಲಿಂಗಣ್ಣವರ್‌, ಮಂಜುನಾಥ ಹೆಗಡೆ ಇತರರು ಇದ್ದರು. ಬಳಿಕ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.