ದಿಲ್ಲಿಯಲ್ಲಿ ಭಾರತ-ಚೀನ ಗಡಿ ಮಾತುಕತೆ: ಡೋಕ್‌ಲಾಂ ಮುಖ್ಯ ವಿಷಯ


Team Udayavani, Dec 22, 2017, 11:44 AM IST

Doklam-tallks-700.jpg

ಹೊಸದಿಲ್ಲಿ : ಸಿಕ್ಕಿಂ ಗಡಿಯಲ್ಲಿನ ಡೋಕ್‌ಲಾಂ ನಲ್ಲಿ ಸಮರ ಸನ್ನಿವೇಶಕ್ಕೆ ಕಾರಣವಾದ  ಭಾರತ ಮತ್ತು ಚೀನ ಸೇನಾ ಮುಖಾಮುಖೀ ಶಾಂತಿಯುತವಾಗಿ ಕೊನೆಗೊಂಡ ಹಲವು ತಿಂಗಳ ತರುವಾಯ ಉಭಯ ದೇಶಗಳ ಹಿರಿಯ ಅಧಿಕಾರಿಗಳು ಇಂದು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಗಡಿ ವಿವಾದಕ್ಕೆ ಪರಿಹಾರೋಪಾಯವನ್ನು ಕಾಣಲು ಇಂದು ಶುಕ್ರವಾರ ಸಭೆ ನಡೆಸಲಿದ್ದಾರೆ.

ಎಎನ್‌ಐ ವರದಿ ಮಾಡಿರುವ ಪ್ರಕಾರ ಭಾರತೀಯ ನಿಯೋಗದ ನೇತೃತ್ವವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಾಲ್‌ ಮತ್ತು ಚೀನೀ ನಿಯೋಗದ ನೇತೃತ್ವವನ್ನು ಯಾಂಗ್‌ ಜೀಶಿ ಅವರು ವಹಿಸುತಿದ್ದಾರೆ.

ಉಭಯ ದೇಶಗಳ ಚರ್ಚಾ ಪಟ್ಟಿಯಲ್ಲಿ ಡೋಕ್‌ಲಾಂ ವಿಷಯವೇ ಮುಖ್ಯವಾಗಿದೆ. ಅಂತೆಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಕೂಡ ಮಹತ್ವ ನೀಡಲಾಗಿದೆ.

ಡೋಕ್‌ಲಾಂ ನಲ್ಲಿ ಉಭಯ ದೇಶಗಳ ಸೇನಾ ಮುಖಾಮುಖೀ 73 ದಿನಗಳ ಕಾಲ ಸಾಗಿ ಶಾಂತಿಯುತ ಮಾತುಕತೆಯಲ್ಲಿ ಕೊನೆಗೊಂಡ ಸುಮಾರು ನಾಲ್ಕು ದಿನಗಳ ತರುವಾಯ ಈ ಮಹತ್ವದ ಮಾತುಕತೆ ನಡೆಯುತ್ತಿರುವುದು ಗಮನಾರ್ಹವಾಗಿದೆ. 

2003ರಲ್ಲಿ ಉಭಯ ದೇಶಗಳ ವಿಶೇಷ ಪ್ರತಿನಿಧಿಗಳ ಮಾತುಕತೆ ವ್ಯವಸ್ಥೆಯನ್ನು ಆರಂಭಿಸಲಾದಂದಿನಂದ ಈ ತನಕ 20 ಸುತ್ತುಗಳ ಮಾತುಕತೆ ನಡೆದಿದೆ. ದೋವಾಲ್‌ ಮತ್ತು ಜೀಶೀ ಅವರು ಉಭಯ ದೇಶಗಳ ನಡುವಿನ 4,000 ಕಿ.ಮೀ. ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಪುನರ್‌ಸ್ಥಾಪಿಸುವ ಕುರಿತಾದ ಮಹತ್ವದ ಮಾತುಕತೆಯನ್ನು ನಡೆಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. 

ಕಳೆದ ಸೆಪ್ಟಂಬರ್‌ನಲಿ ದೋವಾಲ್‌ ಮತ್ತು ಜೀಶೀ ಅವರು ಚೀನದ ಕ್ಸಿಯಾಮನ್‌ ನಲ್ಲಿ ನಡದಿದ್ದ ಬ್ರಿಕ್ಸ್‌ ಶೃಂಗದ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟಿನ ಕುರಿತಾಗಿ ಮಾತುಕತೆ ನಡೆಸಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.