ಬೈಂದೂರಿಗೆ ಕಮಲಶಿಲೆ, ಹಳ್ಳಿಹೊಳೆ ಗ್ರಾಮ ಸೇರ್ಪಡೆಗೆ ಆಕ್ಷೇಪ


Team Udayavani, Dec 23, 2017, 12:01 PM IST

23-20.jpg

ಕುಂದಾಪುರ: ಜ. 1ರಿಂದ ಹೊಸ ತಾಲೂಕುಗಳು ಅಸ್ತಿತ್ವಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿರುವಂತೆಯೇ, ಕಮಲಶಿಲೆ, ಹಳ್ಳಿಹೊಳೆ ಗ್ರಾಮಗಳನ್ನು ಬೈಂದೂರು ತಾಲೂಕಿಗೆ ಸೇರಿಸುವುದಕ್ಕೆ ಸ್ಥಳೀಯವಾಗಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಗ್ರಾಮಗಳ ವಿಂಗಡನೆ ಕುಂದಾಪುರ ತಾಲೂಕಿನ 3 ಹೋಬಳಿಗಳಲ್ಲಿ ಸದ್ಯ 101 ಗ್ರಾಮಗಳಿದ್ದು, ಅವುಗಳಲ್ಲಿ ಬೈಂದೂರು ಹೋಬಳಿಯ 26 ಹಾಗೂ ವಂಡ್ಸೆ ಹೋಬಳಿಯ 2 ಗ್ರಾಮಗಳಾದ ಕಮಲಶಿಲೆ, ಸೇನಾಪುರ ಸೇರಿದಂತೆ 28 ಗ್ರಾಮಗಳು ಬೈಂದೂರು ತಾಲೂಕಿಗೆ, ಕುಂದಾಪುರ ಹೋಬಳಿಯ 36 ರಲ್ಲಿ 32 (ಬೆಳ್ವೆ, ಅಲಾºಡಿ, ಶೇಡಿಮನೆ, ಮಡಾಮಕ್ಕಿ ಹೆಬ್ರಿ ತಾಲೂಕಿಗೆ) ಗ್ರಾಮ, ವಂಡ್ಸೆ ಹೋಬಳಿಯ 35 ಗ್ರಾಮಗಳು ಒಟ್ಟು 67 ಗ್ರಾಮಗಳು ಕುಂದಾಪುರ ತಾಲೂಕಲ್ಲೇ ಉಳಿಯಲಿವೆ.  

ಆಕ್ಷೇಪ ಸಲ್ಲಿಕೆಗೆ ಅವಕಾಶ
ಹೊಸ ತಾಲೂಕಿಗೆ ಗ್ರಾಮಗಳನ್ನು ಸೇರಿಸಿ ರಾಜ್ಯ ಸರಕಾರವು ಹೊರಡಿಸಿದ ಅಧಿಸೂಚನೆಗೆ ಗ್ರಾಮಗಳ ನಾಗರಿಕರು ಆಕ್ಷೇಪ ಸಲ್ಲಿಸಬಹುದು. ಡಿ. 16 ರಿಂದ ತಿಂಗಳೊಳಗೆ ಕಂದಾಯ ಇಲಾಖೆ ರಾಜ್ಯ ಪ್ರಧಾನ ಕಾರ್ಯದರ್ಶಿಗೆ ಲಿಖೀತವಾಗಿ ಆಕ್ಷೇಪಣೆ ಸಲ್ಲಿಸಬಹುದು. ಕಮಲಶಿಲೆ ಗ್ರಾಮದ ಒಂದು ಬದಿ ಸಿದ್ದಾಪುರ ಗ್ರಾಮದ ಪೇಟೆಯವರೆಗೂ ಚಾಚಿಕೊಂಡಿದ್ದು, ಈಗ ಈ ಗ್ರಾಮವನ್ನು ಕುಂದಾಪುರದಲ್ಲೇ ಉಳಿಸಿಕೊಂಡು, ಮುಂದೆ ಶಂಕರನಾರಾಯಣ ತಾಲೂಕು ರಚನೆಯಾದಾಗ ಅದಕ್ಕೆ ಸೇರ್ಪಡೆಗೊಳಿಸುವುದು ಜನರ ಹಿತದೃಷ್ಟಿಯಿಂದ ಒಳ್ಳೆಯದು ಎಂಬುದು ಇಲ್ಲಿನವರ ಅಪೇಕ್ಷೆಯಾಗಿದೆ. 

ವಿರೋಧ ಯಾಕೆ ?
ಕಮಲಶಿಲೆಯಿಂದ ಈಗಿನ ತಾಲೂಕು ಕೇಂದ್ರವಾದ ಕುಂದಾ ಪುರಕ್ಕೆ 35 ಕಿ.ಮೀ. ದೂರವಿದ್ದು, ನೇರ ಬಸ್ಸಿನ ಸಂಪರ್ಕವಿದೆ. ಆದರೆ ಬೈಂದೂರು ತಾಲೂಕು ಕಮಲಶಿಲೆ, ಹಳ್ಳಿಹೊಳೆಯಿಂದ 70 ಕಿ.ಮೀ. ದೂರವಿದ್ದು, ನೇರ ಬಸ್‌ ಸಂಪರ್ಕವಿಲ್ಲ. ಕುಂದಾಪುರಕ್ಕೆ ಬಂದೇ ಅಲ್ಲಿಂದ ಬೈಂದೂರಿಗೆ ಹೋಗಬೇಕಾಗುತ್ತದೆ. ಇದರಿಂದ ಉಭಯ ಗ್ರಾಮಸ್ಥರು ಕಂದಾಯ, ಕೋರ್ಟ್‌, ತಾ.ಪಂ. ಸಹಿತ ಎಲ್ಲ ಸರಕಾರಿ ಕೆಲಸಗಳಿಗೆ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. 

ಶಂಕರನಾರಾಯಣ ತಾ| ಹೋರಾಟ ಸಮಿತಿ ವಿರೋಧ
ಬೈಂದೂರು ತಾಲೂಕಿಗೆ ಕಮಲಶಿಲೆ ಹಾಗೂ ಹಳ್ಳಿಹೊಳೆ ಗ್ರಾಮ ಸೇರ್ಪಡೆಗೆ ಸರಕಾರದ ಅಧಿಸೂಚನೆ ಸರಿಯಲ್ಲ. ಇವರೆಡೂ ಗ್ರಾಮಗಳಿಗೆ ಕುಂದಾಪುರವೇ ಹತ್ತಿರ. ಶಂಕರನಾರಾಯಣ ತಾಲೂಕು ರಚನೆಯಾದರೆ ಕಮಲಶಿಲೆ ಗ್ರಾ.ಪಂ. ಸೇರುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಸಹ ಸರಕಾರಕ್ಕೆ ತಾಲೂಕು ರಚನೆಗೆ ಕಳುಹಿಸಿದ ವರದಿಯಲ್ಲಿ ಕಮಲಶಿಲೆಯನ್ನು ಸೇರಿಸಿದ್ದಾರೆ. ಹೀಗಿರುವಾಗ ಏಕಾಏಕಿ ಈ ಎರಡೂ ಗ್ರಾಮಗಳನ್ನು ಬೈಂದೂರಿಗೆ ಸೇರಿಸಿರುವುದಕ್ಕೆ ಹೋರಾಟ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತದೆ. 
ಚಿಟ್ಟೆ ರಾಜಗೋಪಾಲ ಹೆಗ್ಡೆ, ಸಂಚಾಲಕರು,  ಶಂಕರನಾರಾಯಣ ತಾ| ರಚನಾ ಹೋರಾಟ ಸಮಿತಿ

ಕುಂದಾಪುರದಲ್ಲೇ ಉಳಿಸಿಕೊಳ್ಳಿ
ನಾವು ಎಲ್ಲ ಕೆಲಸಕ್ಕೂ ಕುಂದಾಪುರವನ್ನೇ ಅವಲಂಬಿಸಿದ್ದು, ಈಗ ಕಮಲಶಿಲೆ, ಹಳ್ಳಿಹೊಳೆಯನ್ನು ಬೈಂದೂರಿಗೆ ಸೇರಿಸಿದರೆ ಸಿಕ್ಕಾಪಟ್ಟೆ ದೂರ ಆಗುತ್ತದೆ. ಬೈಂದೂರಿಗೆ ಸುತ್ತಿ ಬಳಸಿ ತೆರಳಬೇಕಿರುವುದರಿಂದ ಈ ಗ್ರಾಮಗಳನ್ನು ಕುಂದಾಪುರದಲ್ಲೇ ಉಳಿಸಿಕೊಳ್ಳಿ. 
– ಸಚ್ಚಿದಾನಂದ ಛಾತ್ರ, ಆನುವಂಶೀಯ ಆಡಳಿತ ಮೊಕ್ತೇಸರ, ಕಮಲಶಿಲೆ ದೇವಸ್ಥಾನ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.