ಪ್ರಗತಿ ಮೈದಾನ್ ಭ್ರಷ್ಟಾಚಾರ: NBCC CMD ವಿರುದ್ಧ ಸಿಬಿಐ ಕೇಸ್
Team Udayavani, Dec 23, 2017, 4:26 PM IST
ಹೊಸದಿಲ್ಲಿ : ಇಲ್ಲಿನ ಪ್ರಗತಿ ಮೈದಾನದಲ್ಲಿನ ಐಟಿಪಿಓ ಸಂಕೀಣದ 2,150 ಕೋಟಿ ರೂ. ಅಭಿವೃದ್ಧಿ ಯೋಜನೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಎನ್ಬಿಸಿಸಿ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾಗಿರುವ (ಸಿಎಂಡಿ) ಅನೂಪ್ ಕುಮಾರ್ ಮಿತ್ತಲ್ ವಿರುದ್ಧ ಕೇಸು ದಾಖಲಿಸಿಕೊಂಡು ಓರ್ವ ಅಧಿಕಾರಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಈ ಕೇಸ್ ಸಂಬಂಧ ಬಂಧಿಸಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐನಿಂದ ಬಂಧಿತರಾದ ಸರಕಾರಿ ಅಧಿಕಾರಿ ಎಂದರೆ ಪ್ರದೀಪ್ ಕುಮಾರ್ ಮಿಶ್ರಾ ಮತ್ತು ಆಕಾಶ್ದೀಪ್ ಚೌಹಾಣ್. ಈ ಕೇಸ್ ಸಂಬಂಧವಾಗಿ ಸಿಬಿಐ ಗಾಜಿಯಾಬಾದ್, ದಿಲ್ಲಿ ಮತ್ತು ಮುಂಬಯಿಯಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಸಿಬಿಐ ಅಧಿಕಾರಿ ಹೇಳಿದ್ದಾರೆ.
ಸಿಎಂಡಿ ಅನೂಪ್ ಕುಮಾರ್ ಮಿತ್ತಲ್ ಅವರ ನಿವಾಸ ಹಾಗೂ ಅಧಿಕೃತ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿಲ್ಲ; ಬಂಧಿತರಾಗಿರುವ ಮಿಶ್ರಾ ಮತ್ತು ಚೌಹಾಣ್ ಅವರನ್ನು ಸಿಬಿಐ ವಿಶೇಷ ಕೋರ್ಟ್ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ
MUST WATCH
ಹೊಸ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು