ಒಗ್ಗೂಡಿಸುವ ಪಕ್ಷ ಬೆಂಬಲಿಸೋಣ: ಉಜ್ಜಯಿನಿ ಶ್ರೀ
Team Udayavani, Dec 25, 2017, 7:00 AM IST
ಗದಗ: ವೀರಶೈವ ಲಿಂಗಾಯತ ಕುರಿತು ಪ್ರತ್ಯೇಕ ಧರ್ಮದ ಗೊಂದಲ ಹುಟ್ಟು ಹಾಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ. ಬರಲಿರುವ ಚುನಾವಣೆಯಲ್ಲಿ ವೀರಶೈವ ಲಿಂಗಾಯತರನ್ನು ಒಗ್ಗೂಡಿಸುವ ಪಕ್ಷವನ್ನು ಬೆಂಬಲಿಸೋಣ ಎಂದು ಉಜ್ಜಯಿನಿ ಜಗದ್ಗುರು ಮರುಳಸಿದ್ಧ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು.
ವೀರಶೈವ ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಅಂಗೈಯಲ್ಲಿರುವ ಐದು ಬೆರಳುಗಳು ನಾನು ಶ್ರೇಷ್ಠ ಎಂಬ ಗುದ್ದಾಟದಲ್ಲಿ ನಿರತವಾಗಿವೆ. ಅವುಗಳಿಗೆ ಅಂಗೈ ಮುಖ್ಯ ಎನ್ನುವ ಜ್ಞಾನವೂ ಇಲ್ಲ. ತಿಳಿವಳಿಕೆ ನೀಡುವ ಸಮಾವೇಶ ಇದಾಗಿದೆ ಎಂದು ಬಣ್ಣಿಸಿದರು.
ವೀರಶೈವ ಲಿಂಗಾಯತರಲ್ಲಿ ಸಮಷ್ಠಿ ಪ್ರಜ್ಞೆ ಜಾಗೃತವಾದರೆ ಮಾತ್ರ ಏಕತೆ ಸಾಧ್ಯ. ಈಗ ಏಕತೆ ಸಾರುವ ಕಾಲ ಬಂದಿದೆ. ಮುಂದೆ ಒಂದಾಗುವ ಕಾಲವೂ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ