ಪಾಕ್ ಗೆ ಪ್ರತ್ಯುತ್ತರ; ಸ್ನೈಪರ್ ನ ಹೊಡೆದುರುಳಿಸಿದ ಯೋಧರು
Team Udayavani, Dec 25, 2017, 6:00 AM IST
ಜಮ್ಮು/ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್ ಸಹಿತ ನಾಲ್ವರು ಯೋಧರ ಪ್ರಾಣ ಬಲಿತೆಗೆದುಕೊಂಡ ಪಾಕ್ಗೆ ಭಾರತೀಯ ಸೇನೆಯು ರವಿವಾರ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಕಡೆಯಿಂದ ದಾಳಿಗೆ ಸಜ್ಜಾಗುತ್ತಿದ್ದ ಸ್ನೆ„ಪರ್ವೊಬ್ಬನನ್ನು ಪತ್ತೆ ಹಚ್ಚಿ, ಆತನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ರಜೌರಿ ಜಿಲ್ಲೆಯ ಕೇರಿ ವಲಯ ದಲ್ಲಿ ಶನಿವಾರವಷ್ಟೇ ಕದನ ವಿರಾಮ ಉಲ್ಲಂ ಸಿದ್ದ ಹೇಡಿ ಪಾಕ್, ಭಾರತದ ನಾಲ್ವರು ಯೋಧರ ಸಾವಿಗೆ ಕಾರಣವಾಗಿತ್ತು. ರವಿವಾರ ಮತ್ತೆ ತನ್ನ ಚಾಳಿ ಮುಂದುವರಿಸಿದ ನೆರೆರಾಷ್ಟ್ರ, ಪೂಂಛ… ಜಿಲ್ಲೆಯ ಶಹಾಪುರ್ ಪ್ರದೇಶ ದಲ್ಲಿರುವ ಮುಂಚೂಣಿ ನೆಲೆಗಳ ಮೇಲೆ ಏಕಾಏಕಿ ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿತು. ಈ ಸಂದರ್ಭ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು