ವಿವಿಧೆಡೆ ಸಂಭ್ರಮದ ಕ್ರಿಸ್‌ಮಸ್‌


Team Udayavani, Dec 26, 2017, 10:04 AM IST

gul-2.jpg

ಕಲಬುರಗಿ: ಮಹಾನಗರದ ಚರ್ಚ್‌ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಕ್ರಿಸ್‌ಮಸ್‌ ಹಬ್ಬವನ್ನು ಭಕ್ತಿ, ಶ್ರದ್ಧೆಯೊಂದಿಗೆ ಕ್ರೈಸ್ತ ಬಾಂಧವರು ಸಂಭ್ರಮದಿಂದ ಆಚರಿಸಿದರು.

ಏಸು ದೇವನನ್ನು ಸ್ಮರಿಸಿ ಭಕ್ತಿಯಲ್ಲಿ ಮಿಂದೆದ್ದರಲ್ಲದೇ ತಮ್ಮಿಂದ ಕೈಲಾದಷ್ಟು ಧಾನಗಳನ್ನು ಶಕ್ತಿಹೀನರಿಗೆ ಮಾಡುವ ಮೂಲಕ ಭಕ್ತಭಾವ ಹಾಗೂ ಧಾರ್ಮಿಕತೆ ಮೆರೆದರು. ಕ್ರೈಸ್ತರು ತಮ್ಮ ಮನೆಗಳಲ್ಲಿ ಅತ್ಯಂತ ಭಕ್ತಿಯಿಂದ ಹಬ್ಬ ಆಚರಿಸಿದರು. ತಮ್ಮ ಆಪ್ತರಿಗೆ, ಬಂಧು, ಸ್ನೇಹಿತರಿಗೆ ಮನೆಗಳಿಗೆ ಆಹ್ವಾನಿಸಿ ಆತಿಥ್ಯ ನೀಡಿದರು. ಹೊಸ ಬಟ್ಟೆಗಳನ್ನು ಧರಿಸಿಕೊಂಡು ಸಂಭ್ರಮಿಸಿದರು.

ನಗರದ ಶರಣಬಸವೇಶ್ವರ ದೇವಸ್ಥಾನ ಮಾರ್ಗದಲ್ಲಿರುವ ಸೇಂಟ್‌ ಮೇರಿ ಚರ್ಚ್‌ನಲ್ಲಿ ರವಿವಾರ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು ಧರ್ಮ ಗುರುಗಳು ಧರ್ಮ ಸಂದೇಶ ನೀಡಿ, ಜಾಗತಿಕ ಮಟ್ಟದ ಎಲ್ಲ ಸಮಸ್ಯೆಗಳಿಗೆ ಹಾಗೂ ಎಲ್ಲೆಡೆ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲು ಕ್ರಿಸ್ತನ ತತ್ವಗಳ ಪರಿಪಾಲನೆಯೇ ಸರಳ ಮಾರ್ಗವಾಗಿವೆ ಎಂದು ಹೇಳಿದರು. 

ಬಳಿಕ ಧರ್ಮಗುರು ನೀಡಿದ ಪ್ರಸಾದವನ್ನು ಧನ್ಯತೆಯಿಂದ ಸ್ವೀಕರಿಸಿದರು. ಎಲ್ಲ ಚರ್ಚ್‌ಗಳಲ್ಲಿ ಏಸುಕ್ರಿಸ್ತನಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮೇಣದ ಬತ್ತಿಗಳನ್ನು ಪ್ರಜ್ವಲಿಸಿ ನಮಿಸಲಾಯಿತು. ಧರ್ಮ ಗುರುಗಳಿಂದ ಬೈಬಲ್‌ ಪಠಣದ ಜತೆಗೆ ಕ್ರಿಸ್ತನ ಬಾಲ್ಯ, ಜೀವನದ ಕುರಿತು ದೈವ ಸಂದೇಶ ನೀಡಲಾಯಿತು. ಭಜನೆ, ವಿಶೇಷ ಆರಾಧನೆಗಳು ನಡೆದವು. ಅಲ್ಲಲ್ಲಿ ಏಸುಕ್ರಿಸ್ತನ ಜೀವನ, ಸಾಧನೆ ಮತ್ತು ತತ್ವಗಳನ್ನು ಬಿಂಬಿಸುವ ನಾಟಕ ಪ್ರದರ್ಶನವಾಯಿತು. ಕೇಕ್‌ ಕತ್ತರಿಸಿ ಸಂಭ್ರಮಿಸಲಾಯಿತು.

ಕಲಬುರಗಿಯಲ್ಲಿರುವ ಸೇಂಟ್‌ ಮೇರಿ, ಮೆಥೊಡಿಸ್ಟ್‌, ಕ್ಯಾಥೋಲಿಕ್‌ ಚರ್ಚ್‌, ಇಂಡಿಯನ್‌ ಕನವೆಷನ್‌ ಚರ್ಚ್‌ಗಳು ಆಕರ್ಷಕ ವಿದ್ಯುತ್‌ ದೀಪಗಳಿಂದ ಝಗಮಗಿಸುತ್ತಿದ್ದವು. ಅಲಂಕಾರ ಕಣ್ಮನ ಸೆಳೆದವು. ಆಕರ್ಷಕವಾದ ಮೇರಿ, ಬಾಲ ಏಸುವಿನ ಕಲಾಕೃತಿ, ಜೋಸೆಫ್, ಬೊಂಬೆಗಳು, ಕುರಿಗಳು, ಸಾಂತಾ ಕ್ಲಾಸ್‌, ಬೃಹತ್‌ ನಕ್ಷತ್ರ ಗಮನ ಸೆಳೆದವು. ಅದೇ ರೀತಿ ವಿಜಯ ವಿದ್ಯಾಲಯದ ಮೆಥೋಡಿಸ್ಟ್‌ ಚರ್ಚ್‌ನಲ್ಲಿ ದಿನವಿಡಿ ಜನಜಾತ್ರೆಯೇ ಹಾಗೆ ಕ್ರೈಸ್ತರು ಜಮಾಗೊಂಡು ವಿವಿಧ ಕಾರ್ಯಕ್ರಮ ನಡೆಸಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.