ಮಲೇಷ್ಯಾ ಮರಳು ಖಾಸಗಿಯಲ್ಲೂ ಮಾರಾಟ


Team Udayavani, Dec 27, 2017, 7:25 AM IST

sand.jpg

ಬೆಂಗಳೂರು: ಮಲೇಷ್ಯಾದಿಂದ ಮರಳು ಆಮದು ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿದ್ದು, ಎಂಎಸ್‌ಐಎಲ್‌ ಅಷ್ಟೇ ಅಲ್ಲದೆ ಖಾಸಗಿಯವರೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದಕ್ಕಾಗಿ ರಾಜ್ಯ ಸರ್ಕಾರದಿಂದ ಸ್ಯಾಂಡ್‌ ಡೀಲರ್ ಪರವಾನಗಿ ಪಡೆಯಬೇಕಾಗುತ್ತದೆ. ಜತೆಗೆ ಮಲೇಷ್ಯಾದಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ಪಡೆದಿರುವವರ ಬಳಿ ಕೇಂದ್ರ ಸರ್ಕಾರದ ಬಿಐಎಸ್‌ ದೃಢೀಕರಣ ಪ್ರಕಾರವೇ ಮರಳು ಆಮದು ಮಾಡಿಕೊಳ್ಳಬೇಕು. ನಂತರ ರಾಜ್ಯ ಸರ್ಕಾರದಿಂದ ಐದು ರೀತಿಯ ಪ್ರಮಾಣ ಪತ್ರ ಪಡೆಯಬೇಕು. ಪ್ರತಿ ಟನ್‌ಗೆ 60 ರೂ. ಶುಲ್ಕ ಪಾವತಿಸಬೇಕಾಗುತ್ತದೆ.

ಆ ನಂತರ ಖಾಸಗಿಯವರಿಗೆ ಮಾರಾಟ ಮಾಡಲು ಅವಕಾಶ ಸಿಗಲಿದೆ. ಖಾಸಗಿಯವರಿಗೆ ಮರಳು ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸುವುದರಿಂದ ಕಡಿಮೆ ದರದಲ್ಲಿ ಮರಳು ಸಿಗಲಿದೆ ಎಂದು ವಾಣಿಜ್ಯ ಇಲಾಖೆ ಕಾರ್ಯದರ್ಶಿ (ಗಣಿ, ಸೂಕ್ಷ, ಸಣ್ಣ ಹಾಗೂ ಮಧ್ಯಮ ಉದಿÂಮೆ) ರಾಜೇಂದ್ರಕುಮಾರ್‌ ಕಠಾರಿಯಾ ತಿಳಿಸಿದರು. ಮಲೇಷ್ಯಾದಿಂದ ಆಮದು ಮಾಡಿಕೊಳ್ಳುವ ಮರಳು ಇಲ್ಲಿನ ಪರಿಸರಕ್ಕೆ ಹಾನಿಯಾಗದಂತೆ ಎಲ್ಲ ರೀತಿಯ ದೃಢೀಕರಣ ಪಡೆದ ನಂತರವೇ ಗ್ರಾಹಕರಿಗೆ ಮಾರಾಟವಾಗಲಿದೆ. ಈ ಬಗ್ಗೆ ಪರಿಸರವಾದಿಗಳು ಆತಂಕಪಡಬೇಕಿಲ್ಲ ಎಂದು ಹೇಳಿದರು.

ಪ್ರಸ್ತುತ ನಮಗೆ ವಾರ್ಷಿಕ 25 ರಿಂದ 26 ದಶಲಕ್ಷ ಮೆಟ್ರಿಕ್‌ ಟನ್‌ ಮರಳು ಅಗತ್ಯವಿದ್ದು 5 ರಿಂದ 6 ಟನ್‌ ನದಿ ಮೂಲದಿಂದ ಲಭ್ಯವಾಗುತ್ತಿದೆ. ಉಳಿದದ್ದು ಎಂ.ಸ್ಯಾಂಡ್‌ನಿಂದ ದೊರೆಯುತ್ತಿದೆ. ಇದೀಗ ಮಲೇಷ್ಯಾದಿಂದ ಮರಳು ಆಮದು ಮಾಡಿಕೊಂಡರೆ ನಮ್ಮ ಪರಿಸರವೂ ಸಂರಕ್ಷಣೆಯಾಗಲಿದೆ ಎಂದು ತಿಳಿಸಿದರು.

ಮರಳು ಆಮದು ಕುರಿತು ಕಾಯ್ದೆಗೆ ತಿದ್ದುಪಡಿ ತಂದು ರೂಪಿಸಿರುವ ಮಾರ್ಗಸೂಚಿ ಬುಧವಾರ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಮಲೇಷ್ಯಾದಿಂದ ಆಮದು ಮಾಡಿಕೊಳ್ಳುವ ಮರಳು ಜನವರಿ ಮಾಸಾಂತ್ಯಕ್ಕೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದ್ದು ಎಂಎಸ್‌ಐಎಲ್‌ 50 ಕೆಜಿ ಬ್ಯಾಗ್‌ಗೆ 195 ರೂ. ದರದಲ್ಲಿ ಮಾರಾಟ ಮಾಡಲಿದೆ. ಮಲೇಷ್ಯಾದಿಂದ ಆಂಧ್ರಪ್ರದೇಶದ ಕೃಷ್ಣಪಟ್ಟಣ ಬಂದರಿಗೆ ಮರಳು ಆಗಮಿಸಲಿದ್ದು ಅಲ್ಲಿಂದ ಕರ್ನಾಟಕಕ್ಕೆ ರಸ್ತೆ ಮೂಲಕ ಸಾಗಣೆ ಮಾಡಿಕೊಳ್ಳಲಾಗುವುದು. ಈ ನಡುವೆ ಮಂಗಳೂರು ಬಂದರು ಮೂಲಕ ಕರ್ನಾಟಕಕ್ಕೆ ಮರಳು ತರಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.