ಕಲ್ಮಠಕ್ಕೆ ಮರಳಿದ ಕೊಟ್ಟೂರು ಶ್ರೀ


Team Udayavani, Dec 28, 2017, 9:16 AM IST

28-9.jpg

ಗಂಗಾವತಿ: ಲೈಂಗಿಕ ಹಗರಣದ ಫೋಟೋ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಕಲ್ಮಠದಿಂದ ನಾಪತ್ತೆಯಾಗಿದ್ದ ಡಾ.ಕೊಟ್ಟೂರು ಮಹಾಸ್ವಾಮಿಗಳು ಮತ್ತೆ ಮೂಲಸ್ಥಾನ ಪ್ರತಿಷ್ಠಿತ ಕಲ್ಮಠಕ್ಕೆ ಬುಧವಾರ ಆಗಮಿಸಿದ್ದಾರೆ.

ಕೊಡಗಲಿ ಶಾಖಾಮಠದಲ್ಲಿ ವಾಸವಾಗಿದ್ದ ಸ್ವಾಮೀಜಿಗಳು. ಕೊಡಗಲಿ ಶಾಖಾಮಠ ಹಾಗೂ ಸ್ಥಳೀಯ ಭಕ್ತರು, ಪೊಲೀಸರ
ನೆರವಿನೊಂದಿಗೆ ಬುಧವಾರ ಕಲ್ಮಠಕ್ಕೆ ಆಗಮಿಸಿ ಧಾರ್ಮಿಕ ಕಾರ್ಯ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ
ಮಾತನಾಡಿ, ತಾವು ಯಾವುದೇ ಲೈಂಗಿಕ ಹಗರಣ ನಡೆಸಿಲ್ಲ. ಕೆಲವರು ಷಡ್ಯಂತ್ರ ನಡೆಸಿ ನಕಲಿ ದೃಶ್ಯ ಸೃಷ್ಟಿ ಮಾಡಿದ್ದಾರೆ. ಶ್ರೀಮಠದಿಂದ ಶಿಕ್ಷಣ ದಾಸೋಹದಂತಹ ಉತ್ತಮ ಕಾರ್ಯ ಮಾಡು ತ್ತಿದ್ದು ಇದನ್ನು ಸಹಿಸದೆ ಕೆಲವರು ಕುತಂತ್ರ ಮಾಡಿ ತಮ್ಮನ್ನು ಮಠದಿಂದ ಹೊರಗೆ ಹಾಕಲು ಯತ್ನ ನಡೆಸಿದ್ದಾರೆ. ದುಷ್ಕೃತ್ಯ ನಡೆಸಿದವರು ಮತ್ತು ಕೆಲ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದರು.  

ಈಗಾಗಲೇ ಬೆಂಗಳೂರು ಸಿವಿಲ್‌ ಹಾಗೂ ಗಂಗಾವತಿ ನ್ಯಾಯಾಲಯಗಳಲ್ಲಿ ಅರ್ಜಿ ಹಾಕಲಾಗಿದೆ. ತಮ್ಮ ವಿರುದ್ಧ ಕಪೋಲಕಲ್ಪಿತ ವರದಿ ಬಿತ್ತರಿಸದಂತೆ ತಡೆ ಕೂಡ ಸಿಕ್ಕಿದೆ. ಶ್ರೀಮಠದ ನಿತ್ಯ ಕಾರ್ಯ ಯಥಾ ರೀತಿ ನಡೆಯುತ್ತದೆ, ಭಕ್ತರು ಸುಳ್ಳು ಸುದ್ದಿಗೆ ಕಿವಿಕೊಡಬಾರದು ಎಂದು ಶ್ರೀಗಳು ತಿಳಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.