ರಾಷ್ಟ್ರೀಯ ಹಿಂದೂ ಆಂದೋಲನ
Team Udayavani, Dec 28, 2017, 12:00 PM IST
ಮಹಾನಗರ: ವಿವಿಧ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನವನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇತ್ತೀಚೆಗೆ ನಡೆಸಲಾಯಿತು.
ವಾಯುಮಾಲಿನ್ಯಗೊಳಿಸುವ ಪಟಾಕಿಗಳ ಮೇಲೆ ಕೇವಲ ದೀಪಾವಳಿಯ ಸಮಯದಲ್ಲಷ್ಟೇ ಅಲ್ಲ, ಡಿ. 31ರ ಸಂದರ್ಭದಲ್ಲಿಯೂ ನಿಷೇಧಿಸಬೇಕು. ಕಾಶ್ಮೀರ ಕಣಿವೆಯಲ್ಲಿ ಸೈನಿಕರ ಮೇಲೆ ಕಲ್ಲೆಸುವವರ ವಿರುದ್ಧ, ವಿಜಯಪುರದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗಳ ವಿರುದ್ಧ ಹಾಗೂ ಹೊನ್ನಾವರದ ಪರೇಶ ಮೇಸ್ತಾ ಅವರ ಹತ್ಯೆ ಮಾಡಿದ ಅಪರಾಧಿಗಳಿಗೆ ವಿರುದ್ಧ ಕಠಿನ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಹಿಂದೂ ಜನಜಾಗೃತಿ ಸಮಿತಿಯ ಉಪೇಂದ್ರ ಆಚಾರ್ಯ, ಹಿಂದೂ ಮಹಾಸಭಾದ ಧರ್ಮೇಂದ್ರ, ಮಧುಸೂದನ ಅಯಾರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ